Sun,May19,2024
ಕನ್ನಡ / English

ಮಹಿಳೆಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಿದ ಸೋಮಣ್ಣ | JANATA NEWS

23 Oct 2022
4426

ಚಾಮರಾಜನಗರ : ಮಹಿಳೆಗೆ ಕಪಾಳಮೋಕ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಸಚಿವ ವಿ.ಸೋಮಣ್ಣ ಕ್ಷಮೆ ಯಾಚಿಸಿದ್ದಾರೆ.

45 ವರ್ಷ ಹಲವು ಏಳುಬೀಳು ಕಂಡಿದ್ದೇನೆ. ನಿನ್ನೆಯ ಕಾರ್ಯಕ್ರಮದಲ್ಲಿ ಸಣ್ಣ ಅಪಚಾರವನ್ನು ಮಾಡಿಲ್ಲ. ಪ್ರಾಯಶಃ ಯಾರಿಗಾದರೂ ಮನಸ್ಸಿಗೆ ನೋವಾಗಿದ್ದಾರೆ ಕ್ಷಮೆ ಯಾಚಿಸುತ್ತೇನೆ, ವಿಷಾದ ವ್ಯಕ್ತಪಡಿಸುತ್ತೇನೆ. ನಿನ್ನೆಯ ಘಟನೆ ಘಟನೆಯೇ ಅಲ್ಲ ಎಂದು ಹೇಳಿದರು.

ನಿನ್ನೆ ನಡೆದ ಘಟನೆ ಘಟನೆಯೇ ಅಲ್ಲ. ಆ ಹೆಣ್ಣು ಮಗಳು ಪದೇ ಪದೇ ವೇದಿಕೆ ಮೇಲೆ ಬರ್ತಾ ಇದ್ದಳು, ತಾಯಿ ಎಷ್ಟು ಸಾರಿ ಬರ್ತೀಯಾ ಅಂತ ವಿಚಾರಿಸಿದೆ. ನಿನ್ನ ಸಮಸ್ಯೆ ಬಗೆಹರಿಸ್ತೇನೆ ಎಂದು ಕೈಯಲ್ಲಿ ಪಕ್ಕಕ್ಕೆ ಸರಿಸಿದ್ದೇನೆ. ಅಷ್ಟೇ ವಿನಃ ನನಗೆ ಆಕೆಯನ್ನು ಹೊಡೆಯಬೇಕು ಎನ್ನುವ ಉದ್ದೇಶ ಇರಲಿಲ್ಲ ಎಂದು ಸಚಿವ ಸೋಮಣ್ಣ ಹೇಳಿದ್ದಾರೆ.

ಹೆಣ್ಣು ಮಕ್ಕಳ ಬಗ್ಗೆ ಅಪಾರವಾದ ಗೌರವ, ಮಮಕಾರ ಇದೆ. ನಾನು ಕೂಡ ಬಡತನದಿಂದಲೇ ಬಂದವನು. ಆ ಹೆಣ್ಣು ಮಗಳಿಗೆ ಸಹ ಹಕ್ಕು ಪತ್ರ ಕೊಡಿಸಿದ್ದೇನೆ. ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಸಚಿವರು ತಿಳಿಸಿದರು.

ಮಹಿಳೆಗೆ ಒತ್ತಡ ಹೇರಿ ಹೇಳಿಕೆ ಕೊಡಿಸಿದ್ದಾರೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸೋಮಣ್ಣ, ಅದರ ಅವಶ್ಯಕತೆ ನನಗೆ ಇಲ್ಲ. ಆ ರೀತಿ ಜೀವನ ಮಾಡಿಲ್ಲ. ಈ ಸೋಮಣ್ಣ ಯಾವತ್ತು ಕ್ಷುಲ್ಲಕ ಕೆಲಸ ಮಾಡಿಲ್ಲ. ಸೋಮಣ್ಣ ಸೋಮಣ್ಣ ಆಗಿಯೇ ಇದ್ದೇನೆ ಎಂದರು.

ಸಂಸ್ಕಾರಯುತವಾಗಿ ಜೀವನ ಮಾಡಿದ್ದೇನೆ. ನನಗೆ ಹೆಣ್ಣು ಮಕ್ಕಳು ತಾಯಿಂದಿರ ಸಮಾನ. ಇಷ್ಟೊಂದು ಜನ ನನ್ನ ಕಾರ್ಯ ವೈಖರಿಯನ್ನು ವಿರೋಧಿಸ್ತಾರೆ ಅಂತ ದೇವರಾಣೆಗೂ ಗೊತ್ತಿರಲಿಲ್ಲ. ನನ್ನ ಪತ್ನಿ ಬಿಟ್ಟರೆ ಉಳಿದ ಹೆಣ್ಣು ಮಕ್ಕಳೆಲ್ಲಾ ಸಹೋದರಿಯರು, ತಾಯಿಂದಿರ ಸಮಾನ. ನನ್ನಿಂದ ಯಾರಿಗಾದರು ನೋವಾಗಿದ್ದರೆ ವಿಷಾದ ವ್ಯಕ್ತಪಡಿಸ್ತೀನಿ ಎಂದು ಎರಡೆರಡು ಬಾರಿ ಸಚಿವರು ಕ್ಷಮೆ ಕೇಳಿದ್ದಾರೆ.

RELATED TOPICS:
English summary :Woman slapped case: Somanna apologizes

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...