Sun,May19,2024
ಕನ್ನಡ / English

ಪ್ರಧಾನಿ ಮೋದಿ ಸಮಾಜದ ವಿಷ ಕುಡಿಯುವ ನೀಲಕಂಠ: ಸಿಎಂ ಬೊಮ್ಮಾಯಿ | JANATA NEWS

29 Apr 2023
2101

ಬೀದರ್ : ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೀದರ್ ಗೆ ಮೋದಿ ಪ್ರಯಾಣ ಬೆಳೆಸಿದ್ದು 10:20ಕ್ಕೆ ಬೀದರ್ ಏರಬೇಸ್​ಗೆ ಪ್ರಧಾನಿ ಮೋದಿ ಆಗಮಿಸಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಹುಮ್ನಾಬಾದ್ ಹೆಲಿಪ್ಯಾಡ್​ಗೆ‌ ಮೋದಿ ಪ್ರಯಾಣಿಸಿದ್ದಾರೆ.

ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ ವಿಶ್ವಮಾನವ, ವಿಶ್ವ ಬಂಧು ಬಸವಣ್ಣನ ನಾಡಿನಲ್ಲಿ ಆಧುನಿಕ ವಿಶ್ವನಾಯಕ ಮೋದಿಯವರಿಗೆ ಸ್ವಾಗತಿಸುತ್ತಿದ್ದೇನೆ. ವಿಶ್ವದ ಮೊದಲ ಪ್ರಜಾಪ್ರಭುತ್ವದ ಮೊದ ಸಂಕೇತ ಇದ್ದರೆ ಅದು ಅನುಭವ ಮಂಟಪ. ಇದನ್ನು ಗುರುತಿಸಿದವರು ಪ್ರಧಾನಿ ಮೋದಿಯವರು. ಪ್ರಜಾಪ್ರಭುತ್ವ ಎಂದರೆ ಸಮಾನತೆ, ಎಲ್ಲರನ್ನೂ ಸರಿಸಮಾನವಾಗಿ ನೋಡುವಂತಹದ್ದು ಎಂದರು. ಇದನ್ನು ಕಾಂಗ್ರೆಸ್ ಮಾಡುತ್ತಿಲ್ಲ. ನಾವು ದೀನ ದಲಿತರಿಗೆ ವಿಶೇಷ ಕಾರ್ಯಕ್ರಮಗಳ ಮೂಲಕ ನಾವು ಸಮಾನತೆಯ ಅನುಭವ ನೀಡಿದ್ದೇವೆ.

ಕಲ್ಯಾಣ ಕರ್ನಾಟಕದ ಜನರ ಅಭಿವೃದ್ಧಿಗೆ, ಬೀದರ್​ಗೆ, ಕಲಬುರ್ಗಿಗೆ ಹೊಸ ಟೆಕ್ಸ್​ಟೈಲ್​ ಪಾರ್ಕ್​ಅನ್ನು ಪ್ರಧಾನಿ ಮೋದಿಯ ನೇತೃತ್ವದಲ್ಲಿ ನಡೆದಿದ್ದು ಒಂದು ಲಕ್ಷ ಜನರಿಗೆ ಉದ್ಯೋಗ ಸಿಕ್ಕಿದೆ. ಈ ನಡುವೆಯೂ ಕಾಂಗ್ರೆಸ್, ಲಿಂಗಾಯತ ನಾಯಕರು ಭ್ರಷ್ಟ ನಾಯಕರು ಎನ್ನುತ್ತಾರೆ' ಎಂದಿದ್ದಾರೆ.

ಡಿ.ಕೆ ಶಿವಕುಮಾರ್, ಮಲ್ಲಿಕಾರ್ಜುನ್​ ಖರ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಲಿಂಗಾಯತ ಸಿಎಂ ಎಲ್ಲರೂ ಭ್ರಷ್ಟರು ಎಂದು ಹೇಳುತ್ತಾರೆ. ಕಾಂಗ್ರೆಸ್​ನವರಿಗೆ ನಾಚಿಕೆಯಾಗಬೇಕು. ಸಿದ್ದರಾಮಯ್ಯ ಭ್ರಷ್ಟ ಆಡಳಿತ ನೀಡಿದರು. ಡಬ್ಬಲ್ ಎಂಜಿನ್ ಸರ್ಕಾರದಲ್ಲಿ ಅಭಿವೃದ್ಧಿ ಪರ್ವವೇ ನಡೆದು ಹೋಗಿದೆ. ಜನರಿಗೆ ಅಮೃತ ಕೊಡುವ ನಾಯಕ ಪ್ರಧಾನಿ ಮೋದಿ. ನೀಲಕಂಠನಾಗಿ ವಿಷ ಕುಡಿದು ಅಮೃತ ಕೊಡುವ ನಾಯಕ ಎಂದರು.

ಕೋವಿಡ್ ವೇಳೆ ಪ್ರತಿ ಕುಟುಂಬಕ್ಕೆ 10 ಕೆ.ಜಿ ಅಕ್ಕಿ ಕೊಡಲಾಗಿದೆ. 72 ವರ್ಷದಲ್ಲಿ ಆಗದ ಕೆಲಸಗಳನ್ನು ಪ್ರಧಾನಿಯವರು 3 ವರ್ಷದಲ್ಲಿ ನೆರವೇರಿಸಿದ್ದಾರೆ. ಕಲಬುರಗಿಗೆ ಮೆಗಾ ಟೆಕ್ಸ್​ಟೈಲ್ಸ್​ ಪಾರ್ಕ್ ಕೊಟ್ಟಿದ್ದಾರೆ. ಡಬ್ಬಲ್ ಎಂಜಿನ್ ಸರ್ಕಾರದಲ್ಲಿ ಹಲವು ಅಭಿವೃದ್ಧಿ ಕೆಲಸಗಳು ಕಲ್ಯಾಣ ಕರ್ನಾಟಕ ಭಾಗದಲ್ಲಿ ಆಗಿವೆ ಎಂದು ಹೇಳಿದರು.

RELATED TOPICS:
English summary :PM Modi drinking poison of society: CM Bommai

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...