Sun,May19,2024
ಕನ್ನಡ / English

ರಾಜ್ಯದಲ್ಲಿ ಭಾರಿ ಮಳೆ, ಜಾಗತಿಕ ಮಟ್ಟದಲ್ಲಿ ದೊಡ್ಡ ದುರಂತ, ಕೋಡಿಮಠ ಶ್ರೀ ಭವಿಷ್ಯ | JANATA NEWS

01 Jul 2023
1343

ಹುಬ್ಬಳ್ಳಿ : ಪ್ರಕೃತಿ ಮಾತೆ ಮುನಿದಿದ್ದು ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗಿ ಜಲಪ್ರಳಯವೇ ಸಂಭವಿಸುವ ಸಾಧ್ಯತೆ ಇದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ, ಸ್ಥಿರ ಸರ್ಕಾರ ರಚನೆಯಾಗಲಿದೆ ಎಂದು ಚುನಾವಣಾಪೂರ್ವದಲ್ಲಿ ಭವಿಷ್ಯ ನುಡಿದಿದ್ದ ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿ ಇದೀಗ ಸ್ಫೋಟಕ ಭವಿಷ್ಯವೊಂದನ್ನು ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಒಂದು ಪಕ್ಷದ ಸರ್ಕಾರ ಬರಲಿದೆ, ಸ್ಥಿರ ಸರ್ಕಾರ ರಚನೆಯಾಗಲಿದೆ ಎಂಬುದಾಗಿ ಹೇಳಿದ್ದೆ. ಅದು ನಿಜ ಆಗಿದೆ. ಈ ಬಾರಿ ರಾಜ್ಯದಲ್ಲಿ ಸಾಕಷ್ಟು ಮಳೆ ಬರಲಿದೆ. ಜಲಪ್ರಳಯ ಆಗುವ ಲಕ್ಷಣ ಇದೆ ಎಂದು ಭವಿಷ್ಯ ನುಡಿದಿದ್ದಾರೆ.

ಜಾಗತಿಕವಾಗಿ ಮೂರು ಗಂಡಾಂತರ ಕಾದಿದೆ. ಒಂದೆರಡು ರಾಷ್ಟ್ರಗಳು ಮುಚ್ಚಿ ಹೋಗಲಿವೆ. ಜನರು ಅಕಾಲಿಕ ಮೃತ್ಯುವಿಗೆ ಸಿಲುಕುವ ಸೂಚನೆ ಇದೆ. ವಿಜಯ ದಶಮಿಯಿಂದ ಸಂಕ್ರಾಂತಿಯವರೆಗೆ ಈ ದುರ್ಘಟನೆಗಳು ನಡೆಯುತ್ತವೆ ಎಂದು ಶ್ರೀಗಳು ಹೇಳಿದರು. ಆಳುವವರು ಈಗಾಗಲೇ ಮುಂದಾಗುವ ಗಂಡಾಂತರ ಅರಿತರೇ ಪಾರಾಗಬಹುದು. ಇಲ್ಲದೇ ಹೋದಲ್ಲಿ ದುರ್ಘಟನೆ ಕಟ್ಟಿಟ್ಟ ಬುತ್ತಿ ಎಂದು ಹೇಳಿದ್ದಾರೆ.

ಕರುನಾಡಿಗೆ ಕೆಲವೊಂದು ಆಪತ್ತು ಇದೆ.‌ ಕೆಲವು ಸಾವು ನೋವುಗಳು ಸಂಭವಿಸುತ್ತದೆ. ಈ ವೇಳೆ ದೈವ ಕೃಪೆಯಿಂದ ಪಾರಾಗಬಹುದು. ಭಾರತದಲ್ಲಿ ಒಂದು ದುರ್ಘಟನೆ ಆಗುತ್ತದೆ. ಅದನ್ನು ತಪ್ಪಿಸುವುದು ಆಳುವವರ ಕೈಯಲ್ಲಿದೆ. ಇದರಿಂದ ಜಗತ್ತಿನ ಸಾಮ್ರಾಟರು ತಲ್ಲಣಗೊಳ್ಳುತ್ತಾರೆ ಎಂದು ಹೇಳಿದರು.

ಜಗತ್ತಿನ ಸಾಮ್ರಾಟರು ತಲ್ಲಣಗೊಳ್ಳಲಿದ್ದಾರೆ. ಬಡವರಿಗೆ ಗ್ಯಾರಂಟಿ ಒಳ್ಳೆಯದೇ. ಯಾವ ಹೆಣ್ಣಿಗೆ ಸ್ವತಂತ್ರ ಇರಲಿಲ್ಲವೋ ಅಂಥ ಹೆಣ್ಣು ಈಗ ಸ್ವತಂತ್ರವಾಗಿ ಹೊರಗಡೆ ಬರುವಂತಾಗಿದೆ ಎಂದು ಅವರು ಹೇಳಿದ್ದಾರೆ.

ಇನ್ನು ಕಾಂಗ್ರೆಸ್ ಸರ್ಕಾರ ಪೂರ್ಣಾವಧಿ ಅಧಿಕಾರ ನಡೆಸುವ ವಿಚಾರವಾಗಿ ಕೋಡಿಮಠದ ಶ್ರೀಗಳು, 'ಬಾಯಿಯ ವಾಸನೆ ಮೂಗಿಗೆ ಬಡಿಯುವುದಿಲ್ಲ. ಆದರೆ ಊರಿನಲ್ಲಿನ ಎಲ್ಲಾ ವಾಸನೆ ಮೂಗಿಗೆ ಮುಟ್ಟುತ್ತೆ' ಎಂದಿದ್ದಾರೆ.

RELATED TOPICS:
English summary :Heavy rains in the state, big disaster at the global level, Kodimath shree

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...