Sun,May19,2024
ಕನ್ನಡ / English

ನಿಮಗೆ ನಂಬಿಕೆ ಇಲ್ಲಾ ಅಂದರೆ ಪರವಾಗಿಲ್ಲ...ಮಹಿಷ ದಸರಾ ಅನಾಚಾರ ಮರುಕಳಿಸದಂತೆ ನೋಡಿಕೊಳ್ಳಿ : ಸಿಎಂಗೆ ಸಂಸದರ ಮನವಿ | JANATA NEWS

08 Sep 2023
2130

ಮೈಸೂರು : ಅಧಿಕಾರದಲ್ಲಿ ಯಾರೆ ಇರಲಿ, ಆದರೆ ಮೈಸೂರಿನ ಅಧಿದೇವತೆ ತಾಯಿ ಚಾಮುಂಡಿ ಅವಳಿಗೆ ಅನಾಚಾರ ಮಾಡಲಿಕ್ಕೆ ಯಾರೆ ಅಧಿಕಾರದಲ್ಲಿದ್ದವರು ಪ್ರಯತ್ನ ಮಾಡಿದರೂ ನಾನು ಬಿಡಲ್ಲ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಸಂಸದ ಸಿಂಹ ನೇರ ಸವಾಲು ಹಾಕಿದ್ದಾರೆ.

ನೀವು ಹಿಂದೆ ಮುಖ್ಯಮಂತ್ರಿ ಆದಾವಾಗ ಮಹಿಷ ದಸರಾ ಎಂಬ ಅನಾಚಾರಕ್ಕೆ ಅವಕಾಶ ಮಾಡಿ ಕೊಟ್ಟಿದ್ದೀರಿ. ದಯವಿಟ್ಟು ಆ ಅನಾಚಾರ ಮರುಕಳಿಸದಂತೆ ನೋಡಿಕೊಳ್ಳಿ, ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.

ಸಾರ್ ಸಿದ್ದರಾಮಯ್ಯ ಅವರೇ, ನೀವು ಹಿಂದೆ ಮುಖ್ಯಮಂತ್ರಿ ಆದಾವಾಗ ಮಹಿಷ ದಸರಾ ಎಂಬ ಅನಾಚಾರಕ್ಕೆ ಅವಕಾಶ ಮಾಡಿ ಕೊಟ್ಟಿದ್ದೀರಿ. ದಯವಿಟ್ಟು ಆ ಅನಾಚಾರ, ಅಪದ್ದ ಮರುಕಳಿಸದಂತೆ ನೋಡಿಕೊಳ್ಳಿ ಸಾರ್. ನಿಮ್ಮ ಮೈತ್ರಿಯ ಡಿಎಂಕೆ ಅವರು ಸನಾತನ ಧರ್ಮವನ್ನು ಡೆಂಗ್ಯೂ ಮತ್ತೊಂದು ರೋಗಗಳಿಗೆ ಹೊಲಿಸುತ್ತಾರೆ, ನಿಮಗೆ ನಂಬಿಕೆ ಇಲ್ಲಾ ಅಂದರೆ ಪರವಾಗಿಲ್ಲ ಸಾರ್, ಮೈಸೂರಿನವರಿಗೆ ತಾಯಿ ಚಾಮುಂಡಿ ಮೇಲೆ ನಂಬಿಕೆ ಇದೆ. ಆ ನಂಬಿಕೆಯನ್ನು ಒಡೆಯುವ ಕೆಲಸ ಮಾಡಬೇಡಿ. ನಿಮ್ಮ ಮನೆಯಲ್ಲಿ ಯಾರ ಫೋಟೋ ಬೇಕಾದರೂ ಇಟ್ಟಿಕೊಳ್ಳಿ, ಎಂದು ಹೇಳಿದ್ದಾರೆ.

ಯಾವುದೇ ಕಾರಣಕ್ಕೂ ಮಹಿಷ ದಸರಾ ಅಚರಣೆ ಮಾಡಲು ಬಿಡುವುದಿಲ್ಲ. ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಬೇಡ. ಚಾಮುಂಡೇಶ್ವರಿ ಬೆಟ್ಟದಲ್ಲಿ ಈ ಕೆಲಸ ಬೇಡ. ನಾನು ಅವತ್ತು ಇಡೀ ದಿನ ಇಲ್ಲಿಯೇ ಇರುತ್ತೇನೆ. ಯಾವ ರೀತಿ ಮಹಿಷ ದಸರಾ ಆಚರಣೆ ಮಾಡುತ್ತಾರೆ ನೋಡ್ತೀನಿ ಎಂದು ಮೈಸೂರು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ತಮ್ಮ ಮನೆಯಲ್ಲಿ ಮಹಿಷನ ಪೋಟೋ ಇಟ್ಟು ಬೇಕಾದರೆ ಪೊಜೆ ಮಾಡಿಕೊಳ್ಳಲಿ. ಅದರ ಜೊತೆ ಮಹಿಷನಂತ ಮಗ ತಮಗೆ ಹುಟ್ಟಲಿ ಅಂತ ಸಹ ಬೇಡಿಕೊಳ್ಳಲಿ. ಯಾರು ಇದನ್ನು ಮಹಿಷ ಬೆಟ್ಟ ಅಂತಾ ಹೇಳುವುದಿಲ್ಲ, ಇದನ್ನು ಚಾಮುಂಡಿ‌ ಬೆಟ್ಟ ಅಂತಾನೇ ಕರೆಯುವುದು. ನಾವು ದೇವರ ಮೇಲೆ ನಂಬಿಕೆ ಭಕ್ತಿ ಇರುವರು. ಈ ವಿಚಾರದಲ್ಲಿ ಯಾವುದೇ ಸಂಘರ್ಷಕ್ಕೆ ನಾನು ಸಿದ್ಧ. ಮಹಿಷ ದಸರಾ ಅಚರಣೆ ದಿನ ನಾನೇ ಬೆಟ್ಟದಲ್ಲಿ ಇರುತ್ತೇನೆ. ಯಾವ ರೀತಿ ಅಚರಣೆ ಮಾಡುತ್ತಾರೆ ನೋಡುತ್ತೇವೆ ಎಂದು ಹೇಳಿದರು.

English summary : It doesnot matter if you donot believe...Make sure that Mahisha Dussehra atrocities donot recur: MP appeals to CM

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...