ಸೋರಿಯಾಸಿಸ್ ಏಂದರೇನು? ಚಿಕಿತ್ಸೆ, ಪೋಷಣೆ ಮತ್ತು ಮನೆ ಉಪಚಾರ | Janata news

16 Nov 2018
5287
 What is psoriasis? Treatment, nutrition and home remedies

ಬೆಂಗಳೂರು : ಸೋರಿಯಾಸಿಸ್ ಚರ್ಮಕ್ಕೆ ಸಂಬಂಧಪಟ್ಟ ಕಾಯಿಲೆ. ಚರ್ಮದ ಮೇಲಿನ ಪದರವು ಅತಿಯಾಗಿ ಉತ್ಪತ್ತಿಯಾಗಲು ಆರಂಭವಾಗುವುದನ್ನು ಸೋರಿಯಾಸಿಸ್ ಎಂದು ಕರೆಯಲಾಗುವುದು. ಇದರಿಂದ ಮೊಣಕೈ, ಮೊಣಕಾಲು, ಬೆನ್ನಿನ ಕೆಳಭಾಗ ಮತ್ತು ತಲೆಬುರುಡೆ ಮೇಲೆ ಪರಿಣಾಮವಾಗುವುದು. ಅಂಗೈ, ಪಾದ, ಉಗುರು, ತೊಡೆಸಂಧಿನ ಮೇಲೆ ಪರಿಣಾಮವಾಗುವುದು. ಇನ್ನು ಕೆಲವೊಮ್ಮೆ ಇದು ಸಂಪೂರ್ಣ ದೇಹದ ಮೇಲೆ ಪರಿಣಾಮ ಬೀರುವುದು.

ಸೋರಿಯಾಸಿಸ್ ಕಾರಣಗಳು ಆನುವಂಶಿಕ ರೋಗ. ಇದು ಅಸಹಜವಾಗಿ ಸಕ್ರಿಯಗೊಳ್ಳುವ ಟ್- ಜೀವಕೋಶಗಳು ಕೆಂಪು ಮತ್ತು ಫ್ಲಾಕಿ ಚರ್ಮದ ತೇಪೆಗಳನ್ನು ಉಂಟುಮಾಡುತ್ತದೆ ಎಂದು ಹೇಳಾಗಿದೆ. ಇದನ್ನು ಸಂಪೂರ್ಣವಾಗಿ ಕಡಿಮೆ ಮಾಡಲು ಸಾಧ್ಯವಿಲ್ಲವೆಂದು ಆಧುನಿಕ ವೈದ್ಯವಿಜ್ಞಾನ ಕೂಡ ಹೇಳುತ್ತದೆ. ದೇಹದ ತುಂಬೆಲ್ಲಾ ಕೆಂಪು ಕಲೆಗಳು ಬರುವುದು, ತುರಿಕೆ, ನೋವು ಮತ್ತು ಕೆಲವೊಂದು ಸಲ ರಕ್ತಸ್ರಾವವು ಆಗುವುದುಂಟು. ಸೋರಿಯಾಸಿಸ್ ನ್ನು ಅಟೋಇಮ್ಯೂನ್ಯೂ ಕಾಯಿಲೆಯೆಂದು ಕರೆಯಲಾಗುತ್ತದೆ.

ಆದರೆ ಸರಿಯಾದ ಆಹಾರಪದ್ಧತಿ ಹಾಗೂ ಪೂರಕ ನಿಸರ್ಗಚಿಕಿತ್ಸೆಯಿಂದ ಸಮಸ್ಯೆಯ ಪರಿಪೂರ್ಣ ನಿರ್ವಹಣೆ ಸಾಧ್ಯ.
ಮನೆಮದ್ದು:

- ಸೋರಿಯಾಸಿಸ್‌ ಬಾಧಿತ ವ್ಯಕ್ತಿಗಳು ಯಾವ ಆಹಾರವನ್ನಾದರೂ ತೆಗೆದುಕೊಳ್ಳಬಹುದು ಆದರೆ ಹಸುರು ಸೊಪ್ಪು ತರಕಾರಿಗಳಿಂದ ಕೂಡಿರುವ ಪೋಷಣಾ ಭರಿತವಾದ ಸಂತುಲಿತ ಆಹಾರವಾಗಿದ್ದರೆ ಉತ್ತಮ.

- ಚರ್ಮ ಒಡೆದು ಕೆಂಪಾಗಿ ಉರಿಯುತ್ತಿದ್ದರೆ ಅಲೊವೆರಾ ಜೆಲ್‌ ಅನ್ನು ರಾತ್ರಿ ಮಲಗುವ ಮುನ್ನ ಚರ್ಮಕ್ಕೆ ಹಚ್ಚಿದರೆ ಉರಿ ಕಡಿಮೆಯಾಗುತ್ತದೆ.

- ಮಣ್ಣಿನ ಚಿಕಿತ್ಸೆ, ಉಗಿಚಿಕಿತ್ಸೆ, ಸೂರ್ಯಸ್ನಾನ, ಜಲಚಿಕಿತ್ಸೆಗಳು ಸಹಕಾರಿ.

- ಪ್ರತಿದಿನ ಸ್ನಾನದ ಮೊದಲು ಕೊಬ್ಬರಿ ಎಣ್ಣೆಯಿಂದ ಮಸಾಜ್‌ ಮಾಡಿಕೊಂಡು ಸ್ನಾನ ಮಾಡಿದರೆ ಸೋರಿಯಾಸಿಸ್‌ ಕಡಿಮೆಯಾಗುತ್ತದೆ.

- 15 ರಿಂದ 20 ಎಳ್ಳುಗಳನ್ನು ರಾತ್ರಿ ನೀರಲ್ಲಿ ನೆನೆಸಿ ಬೆಳಗ್ಗೆ ಖಾಲಿ ಹೊಟ್ಟೆಗೆ ನೀರಿನ ಸಮೇತಾ ಸೇವಿಸಿದರೆ ಸೋರಿಯಾಸಿಸ್‌ ನಿವಾರಣೆಯಾಗುತ್ತದೆ.

- ಬೆಳ್ಳುಳ್ಳಿ ಎಣ್ಣೆಯನ್ನು ಅಲೋವೆರಾ ಜೆಲ್‌ ಜೊತೆ ಬೆರೆಸಿ ಸೋರಿಯಾಸಿಸ್‌ ಆದ ಚರ್ಮದ ಮೇಲೆ ಲೇಪ ಮಾಡಿ ಅರ್ಧ ಗಂಟೆ ನಂತರ ತೊಳೆದರೆ ಕಡಿಮೆಯಾಗುತ್ತದೆ.

- ಜೇಷ್ಟ ಮಧು ಪುಡಿಯನ್ನು ನೀರಿನಲ್ಲಿ ಸೇರಿಸಿ ಕಷಾಯವನ್ನು ಪದೆ ಪದೇ ಸೋರಿಯಾಸಿಸ್ ಆಗುವ ಜಾಗಕ್ಕೆ ಹಚ್ಚುತ್ತಿದ್ದರೆ ಒಣಗಿದ ಮತ್ತು ಸತ್ತ ಚರ್ಮ ನಿವಾರಣೆಯಾಗಿ ಹೊಸ ಮೃದು ಚರ್ಮ ಬರುತ್ತದೆ.


---- ತಾಜಾ ಸುದ್ದಿಗಾಗಿ ಜನತಾ.ನ್ಯೂಸ್ FACEBOOK PAGE ಲೈಕ್ ಮಾಡಿ ----

English summary : What is psoriasis? Treatment, nutrition and home remedies

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ನ್ಯೂಸ್ MORE NEWS...