Sat,Apr27,2024
ಕನ್ನಡ / English

ನಾನು ಇಲ್ಲಿಯವರೆಗೆ ಗೋಮಾಂಸ ತಿಂದಿಲ್ಲ, ನನಗೆ ತಿನ್ನಬೇಕು ಅನಿಸಿದರೆ ಖಂಡಿತ ತಿನ್ನುತ್ತೇನೆ? | Janata news

13 Jan 2021
1782

ಮೈಸೂರು : ನಾನು ಇಲ್ಲಿಯವರೆಗೆ ಗೋಮಾಂಸ ತಿಂದಿಲ್ಲ. ಆದರೆ, ನನಗೆ ತಿನ್ನಬೇಕು ಅನಿಸಿದರೆ ಖಂಡಿತ ತಿನ್ನುತ್ತೇನೆ. ಅದನ್ನು ಕೇಳೋಕೆ ಇವರ್ಯಾರು? ಆಹಾರ ನನ್ನ ಹಕ್ಕು. ಎನ್ನುವ ಮೂಲಕ ಮತ್ತೆ ಗೋಮಾಂಸ ಸೇವನೆ ಕುರಿತು ಬಿಜೆಪಿಗೆ ಸಿದ್ದರಾಮಯ್ಯ ಕುಟುಕಿದ್ದಾರೆ.

ನಾನು ಈವರೆಗೆ ಗೋಮಾಂಸ ತಿಂದಿಲ್ಲ, ಹಂದಿ ಮಾಂಸ ತಿಂದಿಲ್ಲ. ಆದರೆ, ತಿನ್ನಬೇಕು ಅನ್ನಿಸಿದ್ರೆ ತಿನ್ನುತ್ತೇನೆ. ನಾನು ತಿಂದಿರೋದು ಕೋಳಿ ಮಾಂಸ, ಕುರಿ ಮಾಂಸ, ಆಡಿನ ಮಾಂಸ ಮಾತ್ರ. ಆದರೆ, ನಮ್ಮ ಆಹಾರ ಪದ್ಧತಿಯನ್ನು ಪ್ರಶ್ನಿಸುವ ಹಕ್ಕು ಇಲ್ಯಾರಿಗೂ ಇಲ್ಲ. ನನಗೆ ಸೊಪ್ಪು ತಿನ್ನಬೇಕು ಅನಿಸಿದರೆ ಸೊಪ್ಪು ತಿನ್ನುತ್ತೇನೆ, ಮಾಂಸ ಬೇಕು ಅನಿಸಿದರೆ ಮಾಂಸ ತಿನ್ನುತ್ತೇನೆ ಎಂದು ಬಿಎಸ್‌ವೈಗೆ ಪರೋಕ್ಷವಾಗಿ ಟಾಂಗ್​ ನೀಡಿದ್ದಾರೆ.

ನಾನೇನಾದರೂ ಯಡಿಯೂರಪ್ಪನಿಗೆ ಮಾಂಸ ತಿನ್ನು ಎಂದು ಒತ್ತಾಯ ಮಾಡಿದ್ದೇನಾ? ಹಾಗೇ ಅವರೂ ನನ್ನನ್ನು ಮಾಂಸ ತಿನ್ನಬೇಡ ಎಂದು ಒತ್ತಾಯ ಮಾಡುವಂತಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಜಗತ್ತಿನಲ್ಲಿ ಮಾಂಸಹಾರಿಗಳೆ ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಚೀನಾದಲ್ಲಿ‌ ನಾಲ್ಕು ಕಾಲಿನ ಮಂಚವೊಂದನ್ನ ಬಿಟ್ಟು ಇನ್ನೆಲ್ಲವನ್ನು ತಿಂತಾರೆ ಗೊತ್ತಾ ನಿಮಗೆ ? ಅಮೇರಿಕಾದಲ್ಲಿ ಇರುವವರು ಗೋಮಾಂಸ ತಿಂತಾರೆ ಅವರೆಲ್ಲಾ ಪ್ರಾಣಿಗಳಾ? ಇಂಗ್ಲೆಂಡ್, ಬ್ರಿಟನ್, ಸೇರಿದಂತೆ ಬೇರೆ ದೇಶದಲ್ಲಿರೋರು ದನ ತಿಂತಾರೆ. ಹಾಗಾದ್ರೆ ಅವರೇಲ್ಲ ಪ್ರಾಣಿಗಳಾ? ನಿಮಗೆ ಸೋಪ್ಪು ಇಷ್ಟ ಇದ್ದರೆ ತಿನ್ನಿ. ಬೇರೆಯವರಿಗೆ ಏನು ಇಷ್ಟ ಇದೆ ಅದನ್ನ ತಿನ್ನುವುದಕ್ಕೆ ಬಿಡಿ ಎಂದು ವಾಗ್ದಾಳಿ ನಡೆಸಿದ್ದಾರೆ.

RELATED TOPICS:
English summary :Siddaramaiah

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...