Fri,Apr26,2024
ಕನ್ನಡ / English

ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂಸ್

24 Jul 2021
1864

ಚೆನ್ನೈ : ನೆರೆಯ ರಾಜ್ಯದಲ್ಲಿ ಕರೋನವೈರಸ್ ಹೊಸ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ ಕೇರಳದ ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ್ದೇವೆ, ಎಂದು ತಮಿಳುನಾಡು ಸರ್ಕಾರ ಶನಿವಾರ ತಿಳಿಸಿದೆ.

ನೆರೆಯ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾದ ನಂತರ ತಮಿಳುನಾಡು ಆರೋಗ್ಯ ಇಲಾಖೆ ಕೇರಳದ ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದೆ, ಎಂದು ತಮಿಳುನಾಡು ಆರೋಗ್ಯ ಸಚಿವ ಮಾ ಸುಬ್ರಮಣಿಯನ್ ಹೇಳಿರುವುದಾಗಿ ಎಎನ್‌ಐ ಉಲ್ಲೇಖಿಸಿದೆ.

ಶುಕ್ರವಾರ, ಕೇರಳದಲ್ಲಿ 17,518 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿವೆ, ಇದು 32,35,533ಕ್ಕೆ ತಲುಪಿದೆ ಮತ್ತು ಟೆಸ್ಟ್ ಪಾಸಿಟಿವಿಟಿ ರೇಟ್(ಟಿಪಿಆರ್) ಅಂದರೆ ಧನಾತ್ಮಕ ಪರೀಕ್ಷೆಯ ಶೇಕಡಾವಾರು 13ರ ಗಡಿ ದಾಟಿದೆ. ವೈರಸ್‌ಗೆ ಬಲಿಯಾದವರ ಪೈಕಿ, ಇಂದಿನ ಸಂಖ್ಯೆ 132 ಸಾವುಗಳು ದಾಖಲಾದ್ದು ಸೇರಿ, ಒಟ್ಟು ಸಂಖ್ಯೆ 15,871 ಕ್ಕೆ ಏರಿದೆ.

ಮೊದಲ ಅಲೆಯ ಬಳಿಕ ಸಂಪೂರ್ಣ ಚೇತರಿಸಿಕೊಂಡಿದ್ದ ಕರ್ನಾಟಕ ರಾಜ್ಯದಲ್ಲಿ, ಬಹುತೇಕ ಕೇರಳ ಹಾಗೂ ಮಹಾರಾಷ್ಟ್ರ ನೆರೆರಾಜ್ಯಗಳ ಕಾರಣ ಎದುರಾದ 2ನೇ ಅಲೆಯಿಂದ ವಿಫರಿತ ಸಾವುನೋವು ದಾಖಲಾಗಿತ್ತು. ಸಧ್ಯಕ್ಕೆ, ಯಶಸ್ವಿಯಾಗಿ 2ನೇ ಅಲೆಯಿಂದ ಯಶಸ್ವಿಯಾಗಿ ಹೊರಬಂದ ಕರ್ನಾಟಕ ರಾಜ್ಯಕ್ಕೆ ಮತ್ತೊಮ್ಮೆ ಕೇರಳ ಹಾಗೂ ಮಹಾರಾಷ್ಟ್ರ ನೆರೆರಾಜ್ಯಗಳಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳು ತಲೆನೋವಾಗಿ ಪರಿಣಮಿಸಿದೆ ಹಾಗೂ ಕನ್ನಡದ ನೆಲದಲ್ಲಿ ಈಗ 3ನೇ ಅಲೆಗೆ ಕಾರಣವಾಗುವ ಸಂಕೇತ ನೀಡುತ್ತಿದೆ.

RELATED TOPICS:
English summary :Raise of COVID cases in Kerala : Tamil Nadu increases vigilance in border check posts

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...