Fri,Mar29,2024
ಕನ್ನಡ / English

ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ ಸ್ಪಷ್ಟನೆ | ಜನತಾ ನ್ಯೂಸ್

17 Jun 2021
1536

ಬೆಂಗಳೂರು : ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆಯನ್ನು ಮೊಟಕುಗೊಳಿಸುವ ಯಾವುದೇ ಚಿಂತನೆ ಅಥವಾ ಪ್ರಸ್ತಾವನೆ ಸರಕಾರದ ಮುಂದಿಲ್ಲ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ.

“ಸ್ಥಳೀಯ ಹಾಗೂ ಪ್ರಾದೇಶಿಕ ಭಾಷೆಗಳಿಗೆ ಹೆಚ್ಚು ಮನ್ನಣೆ ನೀಡಿ ಆ ಭಾಷೆಗಳಲ್ಲೇ ವೃತ್ತಿಪರ ಶಿಕ್ಷಣ ಸೇರಿ ಎಲ್ಲ ವಿಭಾಗದ ಉನ್ನತ ಶಿಕ್ಷಣವನ್ನು ಬೋಧಿಸಬೇಕು ಎಂಬುದು ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯ. ಈ ಅಂಶಕ್ಕೆ ಶಿಕ್ಷಣ ನೀತಿಯಲ್ಲಿ ಹೆಚ್ಚು ಒತ್ತು ನೀಡಲಾಗಿದೆ” ಎಂದಿದ್ದಾರೆ.

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ, ಪದವಿ ಶಿಕ್ಷಣ ಸಂರಚನೆ ಹೀಗಿರುತ್ತದೆ. ಮೂರು ವರ್ಷ ವ್ಯಾಸಂಗ ಮಾಡಿದರೆ ಪದವಿ ಮುಗಿಯುತ್ತದೆ. ನಾಲ್ಕು ವರ್ಷ ಓದಿದರೆ ಅದನ್ನು "ಡಿಗ್ರಿ ಆನರ್ಸ್‌" ಎಂದು ಪರಿಗಣಿಸಲಾಗುತ್ತದೆ, ಮತ್ತೂ ಐದು ವರ್ಷ ವ್ಯಾಸಂಗ ಮಾಡಿದರೆ ಸ್ನಾತಕೋತ್ತರ ಪದವಿಯೇ ಪೂರ್ಣಗೊಳಿಸಿದಂತೆ ಆಗುತ್ತದೆ. ಇದು ಪೂರ್ವ ವ್ಯವಸ್ಥೆಯ ಸುಧಾರಣಾ ಕ್ರಮವಷ್ಟೇ ಎಂದು ಡಿಸಿಎಂ ವಿವರಿಸಿದ್ದಾರೆ.

ಈ ವಿಷಯ ಇನ್ನು ಕರಡು ತಯಾರಿಕೆ ಹಂತದಲ್ಲಿದೆ. ಈಗಲೇ ಅದರ ಬಗ್ಗೆ ಆತಂಕಪಡುವ ಅಗತ್ಯ ಇಲ್ಲ. ಮುಖ್ಯವಾಗಿ ಪದವಿ ಶಿಕ್ಷಣದಲ್ಲಿ ಎರಡು ವರ್ಷ ಕನ್ನಡ ಬೋಧನೆ ಆಗುತ್ತಿರುವ ಹಾಲಿ ವ್ಯವಸ್ಥೆಯಲ್ಲಿ ಯಾವ ಬದಲಾವಣೆಯೂ ಇರುವುದಿಲ್ಲ. ಮಾತೃಭಾಷೆ ಕಲಿಕೆಯನ್ನು ಒಂದು ವರ್ಷಕ್ಕೆ ಸೀಮಿತಗೊಳಿಸುವ ಬಗ್ಗೆ ಸರಕಾರ ಚಿಂತನೆ ನಡೆಸಿಲ್ಲ ಎಂದು ಡಾ.ಅಶ್ವತ್ಥನಾರಾಯಣ ಸ್ಪಷ್ಟವಾಗಿ ಪುನುರುಚ್ಛರಿಸಿದ್ದಾರೆ.

RELATED TOPICS:
English summary :Ashwath Narayan

ಅಬಕಾರಿ ನೀತಿ ಹಗರಣ : ಇಡಿ ಬಂಧನದಿಂದ ಸಿಎಂ ಕೇಜ್ರಿವಾಲ್ ಪರಿಹಾರಕ್ಕಾಗಿ ಮಧ್ಯಪ್ರವೇಶಿಸಲು ಹೈಕೋರ್ಟ್ ನಿರಾಕರಣೆ
ಅಬಕಾರಿ ನೀತಿ ಹಗರಣ : ಇಡಿ ಬಂಧನದಿಂದ ಸಿಎಂ ಕೇಜ್ರಿವಾಲ್ ಪರಿಹಾರಕ್ಕಾಗಿ ಮಧ್ಯಪ್ರವೇಶಿಸಲು ಹೈಕೋರ್ಟ್ ನಿರಾಕರಣೆ
ಕಂಗನಾ ರಣಾವತ್ ಬಗ್ಗೆ ಅವಹೇಳನಕಾರಿ ಪೋಸ್ಟ್ : ಕಾಂಗ್ರೆಸ್ ನ ಸುಪ್ರಿಯಾ ಶ್ರೀನಾಟೆ ವಿರುದ್ಧ ಚುನಾವಣಾ ಆಯೋಗಕ್ಕೆ ಎನ್‌ಸಿಡಬ್ಲ್ಯೂ ಪತ್ರ
ಕಂಗನಾ ರಣಾವತ್ ಬಗ್ಗೆ ಅವಹೇಳನಕಾರಿ ಪೋಸ್ಟ್ : ಕಾಂಗ್ರೆಸ್ ನ ಸುಪ್ರಿಯಾ ಶ್ರೀನಾಟೆ ವಿರುದ್ಧ ಚುನಾವಣಾ ಆಯೋಗಕ್ಕೆ ಎನ್‌ಸಿಡಬ್ಲ್ಯೂ ಪತ್ರ
ಭಯೋತ್ಪಾದಕನ ಬಿಡುಗಡೆಗೆ, ಖಲಿಸ್ತಾನಿ ಗುಂಪುಗಳಿಂದ $16 ಮಿಲಿಯನ್ ಹಣ ಪಡೆದ ದೆಹಲಿ ಸಿಎಂ ಕೇಜ್ರಿವಾಲ್
ಭಯೋತ್ಪಾದಕನ ಬಿಡುಗಡೆಗೆ, ಖಲಿಸ್ತಾನಿ ಗುಂಪುಗಳಿಂದ $16 ಮಿಲಿಯನ್ ಹಣ ಪಡೆದ ದೆಹಲಿ ಸಿಎಂ ಕೇಜ್ರಿವಾಲ್
ಮಾಸ್ಕೋ ವಿನಾಶಕಾರಿ ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡ ಇಸ್ಲಾಮಿಕ್ ಸ್ಟೇಟ್
ಮಾಸ್ಕೋ ವಿನಾಶಕಾರಿ ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡ ಇಸ್ಲಾಮಿಕ್ ಸ್ಟೇಟ್
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಇಡಿ : ಇಂದು ವಿಶೇಷ ನ್ಯಾಯಾಲಯಕ್ಕೆ ಹಾಜರು
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಇಡಿ : ಇಂದು ವಿಶೇಷ ನ್ಯಾಯಾಲಯಕ್ಕೆ ಹಾಜರು
ಮೆಟ್ರೋ ಹಳಿ ಮೇಲೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ : ನೇರಳೆ ಮಾರ್ಗದ ಸೇವೆ ಕೆಲಕಾಲ ಸ್ಥಗಿತ
ಮೆಟ್ರೋ ಹಳಿ ಮೇಲೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ : ನೇರಳೆ ಮಾರ್ಗದ ಸೇವೆ ಕೆಲಕಾಲ ಸ್ಥಗಿತ
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತ್ರತ್ವದ ಐ.ಎನ್.ಡಿ.ಐ ಅಲಾಯನ್ಸ್ ಒಕ್ಕೂಟ ಗೆದ್ದರೆ ಮೇಕೆದಾಟು ಯೋಜನೆಗೆ ತಡೆ?
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತ್ರತ್ವದ ಐ.ಎನ್.ಡಿ.ಐ ಅಲಾಯನ್ಸ್ ಒಕ್ಕೂಟ ಗೆದ್ದರೆ ಮೇಕೆದಾಟು ಯೋಜನೆಗೆ ತಡೆ?
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದಲ್ಲಿ ಹನುಮಾನ್ ಚಾಲೀಸಾ ನಿಷೇಧಿಸಲಾಗಿದೆಯೇ? - ಕೇಂದ್ರ ಸಚಿವರ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದಲ್ಲಿ ಹನುಮಾನ್ ಚಾಲೀಸಾ ನಿಷೇಧಿಸಲಾಗಿದೆಯೇ? - ಕೇಂದ್ರ ಸಚಿವರ ಪ್ರಶ್ನೆ
 ರಷ್ಯಾದ ಅಧ್ಯಕ್ಷರಾಗಿ ಮತ್ತೊಮ್ಮೆ ವ್ಲಾಡಿಮಿರ್ ಪುಟಿನ್ ಆಯ್ಕೆ : ಪ್ರಧಾನಿ ಮೋದಿಯಿಂದ ಶುಭಾಶಯ
ರಷ್ಯಾದ ಅಧ್ಯಕ್ಷರಾಗಿ ಮತ್ತೊಮ್ಮೆ ವ್ಲಾಡಿಮಿರ್ ಪುಟಿನ್ ಆಯ್ಕೆ : ಪ್ರಧಾನಿ ಮೋದಿಯಿಂದ ಶುಭಾಶಯ
ನಮಾಜ್ ಟೈಂನಲ್ಲಿ ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಮೊಬೈಲ್ ಅಂಗಡಿಯ ಯುವಕನ ಮೇಲೆ ಹಲ್ಲೆ ನಡೆಸಿದ ಮುಸ್ಲಿಂ ತೀವ್ರಗಾಮಿಗಳು
ನಮಾಜ್ ಟೈಂನಲ್ಲಿ ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಮೊಬೈಲ್ ಅಂಗಡಿಯ ಯುವಕನ ಮೇಲೆ ಹಲ್ಲೆ ನಡೆಸಿದ ಮುಸ್ಲಿಂ ತೀವ್ರಗಾಮಿಗಳು
ಮೇರಾ ಕಾಶ್ಮೀರ ಬದಲ್ ರಹಾ ಹೈ : ಮೊಟ್ಟಮೊದಲ ಫಾರ್ಮುಲಾ-4 ಕಾರ್ ಶೋ ಇಂದು ದಾಲ್ ಲೇಕ್ ಶ್ರೀನಗರ
ಮೇರಾ ಕಾಶ್ಮೀರ ಬದಲ್ ರಹಾ ಹೈ : ಮೊಟ್ಟಮೊದಲ ಫಾರ್ಮುಲಾ-4 ಕಾರ್ ಶೋ ಇಂದು ದಾಲ್ ಲೇಕ್ ಶ್ರೀನಗರ
ಏಪ್ರಿಲ್ 19 ರಿಂದ ಜೂನ್ 1 ರವರೆಗೆ 7 ಹಂತಗಳಲ್ಲಿ ಲೋಕಸಭೆ ಚುನಾವಣೆ : ಜೂನ್ 4 ಫಲಿತಾಂಶ
ಏಪ್ರಿಲ್ 19 ರಿಂದ ಜೂನ್ 1 ರವರೆಗೆ 7 ಹಂತಗಳಲ್ಲಿ ಲೋಕಸಭೆ ಚುನಾವಣೆ : ಜೂನ್ 4 ಫಲಿತಾಂಶ

ನ್ಯೂಸ್ MORE NEWS...