Fri,Mar29,2024
ಕನ್ನಡ / English

ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂಸ್

18 Jun 2021
2418

ಕೋಲಾರ : ತಂದೆಯ ತಲೆಯನ್ನ ಪಾಪಿ ಮಗನೊಬ್ಬ ರುಬ್ಬುವ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಘಟನೆ ಶ್ರೀನಿವಾಸಪುರ ತಾಲೂಕಿನ ಅಂಬೇಡ್ಕರ್ ಪಾಳ್ಯದಲ್ಲಿ ನಡೆದಿದೆ.

ಅಂಬೇಡ್ಕರ್ ಪಾಳ್ಯದ ವೆಂಕಟೇಶ್ (65) ಮೃತ ದುರ್ದೈವಿ. ನವೀನ್ ತಂದೆಯನ್ನು ಕೊಲೆ ಮಾಡಿದ ಆರೋಪಿ. ನವೀನ್ ಮತ್ತು ವೆಂಕಟೇಶ್ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಪ್ರಾರಂಭವಾಗಿದೆ. ಬಳಿಕ ಮಾತಿಗೆ ಮಾತು ಬೆಳೆದು ತಡರಾತ್ರಿ ನವೀನ್ ಮನೆಯಲ್ಲಿದ್ದ ರುಬ್ಬುವ ಗುಂಡಿನಿಂದ ತಲೆಗೆ ಹೊಡೆದು ವೆಂಕಟೇಶ್ ಅವರನ್ನು ಕೊಲೆ ಮಾಡಿದ್ದಾನೆ.

ಇದೇ ಸಿಟ್ಟಿನಲ್ಲಿ ಮಲಗಿದ್ದ ತಂದೆಯ ತಲೆ ಮೇಲೆ ಅಡುಗೆ ಮನೆಯಲ್ಲಿದ್ದ ರುಬ್ಬುವ ಗುಂಡುಕಲ್ಲನ್ನು ಎತ್ತಿ ಹಾಕಿ ನವೀನ್​ ಕೊಲೆ ಮಾಡಿದ್ದಾನೆ. ತಲೆಗೆ ರುಬ್ಬುವ ಗುಂಡುನಿಂದ ಹೊಡೆದ ಪರಿಣಾಮ ವೆಂಕಟೇಶ್ ತೀವ್ರ ರಕ್ತ ಸ್ರಾವದಿಂದಾಗಿ ಸ್ಥಳದಲ್ಲೇ ಅಸುನೀಗಿದ್ದಾರೆ. ಸ್ಥಳೀಯರು ನವೀನ್​ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Kolar

ಕಂಗನಾ ರಣಾವತ್ ಬಗ್ಗೆ ಅವಹೇಳನಕಾರಿ ಪೋಸ್ಟ್ : ಕಾಂಗ್ರೆಸ್ ನ ಸುಪ್ರಿಯಾ ಶ್ರೀನಾಟೆ ವಿರುದ್ಧ ಚುನಾವಣಾ ಆಯೋಗಕ್ಕೆ ಎನ್‌ಸಿಡಬ್ಲ್ಯೂ ಪತ್ರ
ಕಂಗನಾ ರಣಾವತ್ ಬಗ್ಗೆ ಅವಹೇಳನಕಾರಿ ಪೋಸ್ಟ್ : ಕಾಂಗ್ರೆಸ್ ನ ಸುಪ್ರಿಯಾ ಶ್ರೀನಾಟೆ ವಿರುದ್ಧ ಚುನಾವಣಾ ಆಯೋಗಕ್ಕೆ ಎನ್‌ಸಿಡಬ್ಲ್ಯೂ ಪತ್ರ
ಭಯೋತ್ಪಾದಕನ ಬಿಡುಗಡೆಗೆ, ಖಲಿಸ್ತಾನಿ ಗುಂಪುಗಳಿಂದ $16 ಮಿಲಿಯನ್ ಹಣ ಪಡೆದ ದೆಹಲಿ ಸಿಎಂ ಕೇಜ್ರಿವಾಲ್
ಭಯೋತ್ಪಾದಕನ ಬಿಡುಗಡೆಗೆ, ಖಲಿಸ್ತಾನಿ ಗುಂಪುಗಳಿಂದ $16 ಮಿಲಿಯನ್ ಹಣ ಪಡೆದ ದೆಹಲಿ ಸಿಎಂ ಕೇಜ್ರಿವಾಲ್
ಮಾಸ್ಕೋ ವಿನಾಶಕಾರಿ ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡ ಇಸ್ಲಾಮಿಕ್ ಸ್ಟೇಟ್
ಮಾಸ್ಕೋ ವಿನಾಶಕಾರಿ ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡ ಇಸ್ಲಾಮಿಕ್ ಸ್ಟೇಟ್
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಇಡಿ : ಇಂದು ವಿಶೇಷ ನ್ಯಾಯಾಲಯಕ್ಕೆ ಹಾಜರು
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಇಡಿ : ಇಂದು ವಿಶೇಷ ನ್ಯಾಯಾಲಯಕ್ಕೆ ಹಾಜರು
ಮೆಟ್ರೋ ಹಳಿ ಮೇಲೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ : ನೇರಳೆ ಮಾರ್ಗದ ಸೇವೆ ಕೆಲಕಾಲ ಸ್ಥಗಿತ
ಮೆಟ್ರೋ ಹಳಿ ಮೇಲೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ : ನೇರಳೆ ಮಾರ್ಗದ ಸೇವೆ ಕೆಲಕಾಲ ಸ್ಥಗಿತ
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತ್ರತ್ವದ ಐ.ಎನ್.ಡಿ.ಐ ಅಲಾಯನ್ಸ್ ಒಕ್ಕೂಟ ಗೆದ್ದರೆ ಮೇಕೆದಾಟು ಯೋಜನೆಗೆ ತಡೆ?
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತ್ರತ್ವದ ಐ.ಎನ್.ಡಿ.ಐ ಅಲಾಯನ್ಸ್ ಒಕ್ಕೂಟ ಗೆದ್ದರೆ ಮೇಕೆದಾಟು ಯೋಜನೆಗೆ ತಡೆ?
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದಲ್ಲಿ ಹನುಮಾನ್ ಚಾಲೀಸಾ ನಿಷೇಧಿಸಲಾಗಿದೆಯೇ? - ಕೇಂದ್ರ ಸಚಿವರ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದಲ್ಲಿ ಹನುಮಾನ್ ಚಾಲೀಸಾ ನಿಷೇಧಿಸಲಾಗಿದೆಯೇ? - ಕೇಂದ್ರ ಸಚಿವರ ಪ್ರಶ್ನೆ
 ರಷ್ಯಾದ ಅಧ್ಯಕ್ಷರಾಗಿ ಮತ್ತೊಮ್ಮೆ ವ್ಲಾಡಿಮಿರ್ ಪುಟಿನ್ ಆಯ್ಕೆ : ಪ್ರಧಾನಿ ಮೋದಿಯಿಂದ ಶುಭಾಶಯ
ರಷ್ಯಾದ ಅಧ್ಯಕ್ಷರಾಗಿ ಮತ್ತೊಮ್ಮೆ ವ್ಲಾಡಿಮಿರ್ ಪುಟಿನ್ ಆಯ್ಕೆ : ಪ್ರಧಾನಿ ಮೋದಿಯಿಂದ ಶುಭಾಶಯ
ನಮಾಜ್ ಟೈಂನಲ್ಲಿ ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಮೊಬೈಲ್ ಅಂಗಡಿಯ ಯುವಕನ ಮೇಲೆ ಹಲ್ಲೆ ನಡೆಸಿದ ಮುಸ್ಲಿಂ ತೀವ್ರಗಾಮಿಗಳು
ನಮಾಜ್ ಟೈಂನಲ್ಲಿ ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಮೊಬೈಲ್ ಅಂಗಡಿಯ ಯುವಕನ ಮೇಲೆ ಹಲ್ಲೆ ನಡೆಸಿದ ಮುಸ್ಲಿಂ ತೀವ್ರಗಾಮಿಗಳು
ಮೇರಾ ಕಾಶ್ಮೀರ ಬದಲ್ ರಹಾ ಹೈ : ಮೊಟ್ಟಮೊದಲ ಫಾರ್ಮುಲಾ-4 ಕಾರ್ ಶೋ ಇಂದು ದಾಲ್ ಲೇಕ್ ಶ್ರೀನಗರ
ಮೇರಾ ಕಾಶ್ಮೀರ ಬದಲ್ ರಹಾ ಹೈ : ಮೊಟ್ಟಮೊದಲ ಫಾರ್ಮುಲಾ-4 ಕಾರ್ ಶೋ ಇಂದು ದಾಲ್ ಲೇಕ್ ಶ್ರೀನಗರ
ಏಪ್ರಿಲ್ 19 ರಿಂದ ಜೂನ್ 1 ರವರೆಗೆ 7 ಹಂತಗಳಲ್ಲಿ ಲೋಕಸಭೆ ಚುನಾವಣೆ : ಜೂನ್ 4 ಫಲಿತಾಂಶ
ಏಪ್ರಿಲ್ 19 ರಿಂದ ಜೂನ್ 1 ರವರೆಗೆ 7 ಹಂತಗಳಲ್ಲಿ ಲೋಕಸಭೆ ಚುನಾವಣೆ : ಜೂನ್ 4 ಫಲಿತಾಂಶ
ಲೈಂಗಿಕ ದೌರ್ಜನ್ಯ : ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು
ಲೈಂಗಿಕ ದೌರ್ಜನ್ಯ : ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು

ನ್ಯೂಸ್ MORE NEWS...