Thu,Jun01,2023
ಕನ್ನಡ / English

ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂಸ್

19 Jan 2022
2382

ದೊಡ್ಡಬಳ್ಳಾಪುರ : ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಅಣ್ಣನೇ ಬರ್ಬರವಾಗಿ ಕೊಂದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಬೊಮ್ಮನಹಳ್ಳಿ ನಡೆದಿದೆ.

ಸುಶೀಲಮ್ಮ(40) ಮೃತ ದುರ್ದೈವಿ. ಈಕೆಯ ಅಣ್ಣ ನಾಗರಾಜ್​ (45) ಕೊಲೆ ಆರೋಪಿ.

ನಾಗರಾಜ್​ 11 ಲಕ್ಷ ರೂಪಾಯಿಗೆ ಪಿತ್ರಾರ್ಜಿತ ಆಸ್ತಿ ಮಾರಾಟ ಮಾಡಿದ್ದ. ಸಹಿ ಹಾಕುವಂತೆ ಸುಶೀಲಮ್ಮಗೆ ನಾಗರಾಜು ಒತ್ತಡ ಹಾಕಿದ್ದ. ಆದರೆ ಹಣದಲ್ಲಿ ತನಗೂ ಪಾಲು ಬೇಕು ಎಂದು ಸುಶೀಲಮ್ಮ ಪಟ್ಟುಹಿಡಿದಿದ್ದಳು ಎನ್ನಲಾಗಿದೆ.

RELATED TOPICS:
English summary :Anna killed by lifting a stone over her sisters head

5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?
ವಿದ್ಯಾರ್ಥಿಗಳಿಗೆ ಸಿಹಿ ಹಂಚಿ, ಪಠ್ಯ ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಣೆ ಮಾಡಿದ ಸಚಿವ ಮಧು ಬಂಗಾರಪ್ಪ
ವಿದ್ಯಾರ್ಥಿಗಳಿಗೆ ಸಿಹಿ ಹಂಚಿ, ಪಠ್ಯ ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಣೆ ಮಾಡಿದ ಸಚಿವ ಮಧು ಬಂಗಾರಪ್ಪ
ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ನಟಿ ರಚಿತರಾಮ್!
ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ನಟಿ ರಚಿತರಾಮ್!
ಬಡವರ ಹಸಿವು ನೀಗಿಸಲು ಅಕ್ಕಿ ಕೊಟ್ರೆ ಅದು ತಪ್ಪಲ್ಲ: ನಟ ಡಾಲಿ ಧನಂಜಯ್‌
ಬಡವರ ಹಸಿವು ನೀಗಿಸಲು ಅಕ್ಕಿ ಕೊಟ್ರೆ ಅದು ತಪ್ಪಲ್ಲ: ನಟ ಡಾಲಿ ಧನಂಜಯ್‌
ಕಾಂಗ್ರೆಸ್ ಘೋಷಣೆ ಮಾಡಿದ ಐದು ಗ್ಯಾರಂಟಿ ಜಾರಿ ಮಾಡುವುದು ಗ್ಯಾರಂಟಿ : ಸಿದ್ದರಾಮಯ್ಯ
ಕಾಂಗ್ರೆಸ್ ಘೋಷಣೆ ಮಾಡಿದ ಐದು ಗ್ಯಾರಂಟಿ ಜಾರಿ ಮಾಡುವುದು ಗ್ಯಾರಂಟಿ : ಸಿದ್ದರಾಮಯ್ಯ
ನೀರು ಬಿಡುಗಡೆಗಾಗಿ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
ನೀರು ಬಿಡುಗಡೆಗಾಗಿ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು ನಗರ ಹೊಸ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಬಿ ದಯಾನಂದ್
ಬೆಂಗಳೂರು ನಗರ ಹೊಸ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಬಿ ದಯಾನಂದ್
ಜಮ್ಮು ಕಾಶ್ಮೀರ : 3 ಭಯೋತ್ಪಾದಕರೊಂದಿಗೆ ಶಸ್ತ್ರಾಸ್ತ್ರ ಮತ್ತು ಮಾದಕ ದ್ರವ್ಯ ವಶಕ್ಕೆ ಪಡೆದ ಸೇನೆ
ಜಮ್ಮು ಕಾಶ್ಮೀರ : 3 ಭಯೋತ್ಪಾದಕರೊಂದಿಗೆ ಶಸ್ತ್ರಾಸ್ತ್ರ ಮತ್ತು ಮಾದಕ ದ್ರವ್ಯ ವಶಕ್ಕೆ ಪಡೆದ ಸೇನೆ
ಪಠ್ಯಪುಸ್ತಕ ಪರಿಷ್ಕರಣೆ ಖಚಿತ, ಸಿಎಂ ನಿರ್ದೇಶನದಂತೆ ತಂಡ ರಚನೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಪಠ್ಯಪುಸ್ತಕ ಪರಿಷ್ಕರಣೆ ಖಚಿತ, ಸಿಎಂ ನಿರ್ದೇಶನದಂತೆ ತಂಡ ರಚನೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಯಾವುದೇ ರೀತಿಯ ತನಿಖೆಗೆ ಸಿದ್ಧ, ಆದರೆ ಪಾರದರ್ಶಕವಾಗಿರಲಿ
ಯಾವುದೇ ರೀತಿಯ ತನಿಖೆಗೆ ಸಿದ್ಧ, ಆದರೆ ಪಾರದರ್ಶಕವಾಗಿರಲಿ
ಮೈಸೂರು ಅಪಘಾತ : ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ, ಗಾಯಾಳುಗಳಿಗೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ಮೈಸೂರು ಅಪಘಾತ : ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ, ಗಾಯಾಳುಗಳಿಗೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...