Fri,Mar31,2023
ಕನ್ನಡ / English

ಪೊಲೀಸ್ ಎಎಸ್ಐ ಗುಂಡಿನ ದಾಳಿಯಲ್ಲಿ ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಸಾವು | JANATA NEWS

29 Jan 2023
454

ಭುವನೇಶ್ವರ : ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಅವರು ಇಂದು ಮುಂಜಾನೆ ಝಾರ್ಸುಗುಡಾ ಜಿಲ್ಲೆಯಲ್ಲಿ ಪೊಲೀಸ ಸಿಬ್ಬಂದಿಯ ಗುಂಡಿನಿಂದ ಸಾವನ್ನಪ್ಪಿದ್ದಾರೆ. ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಮೇಲೆ ಸಚಿವರ ಭದ್ರತೆಗೆ ನಿಯೋಜಿಸಲಾಗಿದ್ದ ಪೊಲೀಸ್ ಎಎಸ್‌ಐ ಗುಂಡು ಹಾರಿಸಿದ್ದಾರೆ.

ಒಡಿಶಾದ ಜಾರ್ಸುಗುಡಾ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಆರೋಗ್ಯ ಸಚಿವ ನಬಾ ದಾಸ್ ಮೇಲೆ ಪೊಲೀಸ್ ಎಎಸ್‌ಐ ಗುಂಡು ಹಾರಿಸಿದ್ದಾರೆ. ದಾಸ್ ಮೇಲೆ ಗುಂಡು ಹಾರಿಸಿದ ನಂತರ, ಬಿಜು ಜನತಾ ದಳ (ಬಿಜೆಡಿ) ಬೆಂಬಲಿಗರು ಅವರ ಮೇಲೆ ದಾಳಿ ಮಾಡಲು ಪ್ರಯತ್ನಿಸುತ್ತಿದ್ದಂತೆ ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ಗೋಪಾಲ್ ದಾಸ್ ಅವರನ್ನು ಪೊಲೀಸರು ಬಂಧಿಸಿ ಸುರಕ್ಷಿತವಾಗಿ ತಮ್ಮ ವಶಕ್ಕೆ ತೆಗೆದುಕೊಂಡರು.

ಸಚಿವ ಕಿಸೋರ್ ನಬಾ ದಾಸ್ ಅವರು ಭುವನೇಶ್ವರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಚಿಂತಾಜನಕವಾಗಿತ್ತು. ಗುಂಡು ದೇಹವನ್ನು ಪ್ರವೇಶಿಸಿ, ನಿರ್ಗಮಿಸಿತ್ತು. ಹೃದಯ ಮತ್ತು ಎಡ ಶ್ವಾಸಕೋಶವನ್ನು ಗಾಯಗೊಳಿಸಿತು ಮತ್ತು ಗಾಯ ಭಾರೀ ಆಂತರಿಕ ರಕ್ತಸ್ರಾವ ಉಂಟುಮಾಡಿದ್ದ ಕಾರಣ ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ, ಎಂದು ಹೇಳಲಾಗಿದೆ.

ಘಟನೆಯನ್ನು ಖಂಡಿಸಿರುವ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ಗೌರವಾನ್ವಿತ ಸಚಿವ ನಬಾ ದಾಸ್ ಅವರ ಮೇಲೆ ನಡೆದ ದುರದೃಷ್ಟಕರ ಘಟನೆಯಿಂದ ನನಗೆ ಆಘಾತವಾಗಿದೆ. ಅವರ ಮೇಲಿನ ದಾಳಿಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.

English summary : Odisha Health Minister Naba Kisor Das killed in police ASI firing

ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!

ನ್ಯೂಸ್ MORE NEWS...