Mon,May20,2024
ಕನ್ನಡ / English

ಗದಗ ಜಿಲ್ಲೆಯಲ್ಲಿ 10 ಶಿಕ್ಷಕರಿಗೆ ಕೊರೋನಾ ಪಾಸಿಟಿವ್, ಐದು ಶಾಲೆ ಬಂದ್! | Janata news

02 Jan 2021
3712

ಗದಗ : ಕೊರೋನಾ ಆತಂಕದ ನಡುವೆ ಶಾಲೆ ಹಾಗೂ ಪಿಯುಸಿ ಕಾಲೇಜು ಆರಂಭವಾಗಿವೆ. ಮಕ್ಕಳು ಹಾಗೂ ಪೋಷಕರು ಕೊರೋನಾ ಭಯದಲ್ಲಿಯೇ ಶಾಲೆಗೆ ಆಗಮಿಸಿದ್ದಾರೆ. ಆದರೆ ಜಿಲ್ಲೆಯ ಹತ್ತು ಶಿಕ್ಷಕರಿಗೆ ಕೊರೋನಾ ಪಾಸಿಟಿವ್ ದೃಢವಾಗಿದೆ. ಗದಗ ನಗರದಲ್ಲಿರುವ ಲೊಯೊಲಾ ಪ್ರಾಥಮಿಕ ಮತ್ತು ಪ್ರೌಢಶಾಲೆ, ಸೇಂಟ್ ಜಾನ್ಸ್ ಪ್ರಾಥಮಿಕ ‌ಮತ್ತು ಪ್ರೌಢಶಾಲೆ, ಸಿ.ಎಸ್.ಪಾಟೀಲ ಪ್ರೌಢಶಾಲೆ ಮತ್ತು ಮಾಡೆಲ್ ಪ್ರಾಥಮಿಕ ಶಾಲೆಯ ಒಟ್ಟು ಒಂಬತ್ತು ಶಿಕ್ಷಕರಿಗೆ ಕೋವಿಡ್-19 ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ.

ಶನಿವಾರ ನರಗುಂದ ತಾಲ್ಲೂಕಿನ ಜಗಾಪೂರ ಗ್ರಾಮದ ಪ್ರೌಢಶಾಲೆಯ ಶಿಕ್ಷಕರಿಗೆ ಪಾಸಿಟಿವ್ ಬಂದಿದ್ದು, ಶಾಲೆಯನ್ನು ಬಂದ್ ಮಾಡಿ, ಎಲ್ಲರನ್ನೂ ಕ್ವಾರಂಟೈನ್ ಮಾಡಲಾಗಿದೆ. ಶಿಕ್ಷಣ ಇಲಾಖೆ ಐದು ಶಾಲೆಗಳಿಗೆ ಮತ್ತೊಮ್ಮೆ ಸ್ಯಾನಿಟೈಸರ್ ಮಾಡಲಾಗಿದೆ.

ಜಿಲ್ಲೆಯಾದ್ಯಂತ 6665 ಶಿಕ್ಷಕರನ್ನು ಕೋವಿಡ್ ಟೆಸ್ಟ್ ಗೆ ಒಳಪಡೆಸಲಾಗಿದ್ದು, ಈ ಪೈಕಿ 10 ಮಂದಿ ಶಿಕ್ಷಕರಿಗೆ ಕೋವಿಡ್19 ದೃಢವಾಗಿದೆ ಎಂದು ಗದಗ ಜಿಲ್ಲೆಯ ಡಿಡಿಪಿಐ ಬಸವಲಿಂಗಪ್ಪ ಜಿ.ಎಂ.ತಿಳಿಸಿದ್ದಾರೆ.

ಶಿಕ್ಷಕರನ್ನು 14 ದಿನಗಳ ಕಾಲ ಹೋಂ ಕ್ವಾರಂಟೈನ್, ಇವರ ಪ್ರಾಥಮಿಕ ಸಂಪರ್ಕ ಹೊಂದಿದ್ದ 7 ಜನ ಶಿಕ್ಷಕರನ್ನು ಹೊಂ ಕ್ವಾರಂಟೈನ್ಗೆ ಸೂಚಿಸಲಾಗಿದೆ. ಡಿಡಿಪಿಐ ಬಸಲಿಂಗಪ್ಪ ಶನಿವಾರ ಜಗಾಪುರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ‌. ಎಲ್ಲ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಶ್ವರಿ ಕುಡಚಿ ತಿಳಿಸಿದ್ದಾರೆ.

RELATED TOPICS:
English summary :Gadag

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...