Sat,May18,2024
ಕನ್ನಡ / English

ನಿನ್ ಹೆಂಡ್ತಿಗೆ ಸೀರೆ ತರಲು ಹೋಗಿದ್ಯಾ? ರಾಸ್ಕಲ್​, AEEಗೆ ಬೈದ ಸಚಿವ ಮಾಧುಸ್ವಾಮಿ! | Janata news

07 Jan 2021
1291

ತುಮಕೂರು : ಮಾಧುಸ್ವಾಮಿ ಅವರು ಇಂದು ಜಿಲ್ಲೆಯ ಅಧಿಕಾರಿಗಳೊಂದಿಗೆ ಕೆಡಿಪಿ ಸಭೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಝೆಡ್​​​.ಪಿ ಇಂಜಿನಿಯರಿಂಗ್ ವಿಭಾಗದಲ್ಲಿ ಕೆಲಸಗಳು ನಡೆದೇ ಇಲ್ಲ ಎಂಬುದನ್ನು ಗಮನಿಸಿದ ಸಚಿವರು, ಅಧಿಕಾರಿಗೆ ಕ್ಲಾಸ್​ ತೆಗೆದುಕೊಂಡರು.

ಕೆ.ಡಿ.ಪಿ ಸಭೆ ನಡೆಯುವುದಿಲ್ಲ ಎಂಬ ಉದಾಸೀನತೆ ತಾಳಿರುವ ಅಧಿಕಾರಿಗಳು ಜಿಲ್ಲೆಯಲ್ಲಿ ಒಂದೇ ಒಂದು ಕಾಮಗಾರಿ ಸಮರ್ಪಕವಾಗಿ ಮಾಡಿಲ್ಲ ಎಂದು ಕಿಡಿಕಾರಿದರು.

ತುಮಕೂರು ಜಿಲ್ಲಾ ಪಂಚಾಯಿತಿ ಕೆಡಿಪಿ ಸಭೆಯಲ್ಲಿ ಎಇಇ ವಿರುದ್ಧ ಗರಂ ಆದ ಮಾಧುಸ್ವಾಮಿ ಅವರು ಜಾಡ್ಸಿ ಒದ್ದುಬಿಟ್ರೆ ಎಲ್ಲಿಗೆ ಹೋಗಿ ಬೀಳ್ತೀಯಾ ಗೊತ್ತಾ ನೀನೀಗಾ..? ರಾಸ್ಕಲ್ ಕತ್ತೆ ಕಾಯೋಕೆ ಹೇಳಿದ್ನಾ ಇಲ್ಲಿ? ಯಾರನ್ನ ಕೇಳಿದ್ದೀರಿ, ಏನೇನೂ ಇಲ್ವಾ, ಮತ್ ಯಾಕ್ ಮಾಡಿಲ್ಲ. ಯಾವ ಸೋಪು ನಿನ್ನ ಹೆಂಡ್ತಿ ಸೀರೆ ತೊಳೆಯೋಕೆ ತಗೊಂಡು ಹೋಗೋದು ನೀನು.. ರಾಸ್ಕಲ್ಸ್ ಏನ್ ತಿಳ್ಕೊಂಡಿದ್ದೀರಾ ನೀವು.. ರೆಸಲ್ಯೂಷನ್ ಮಾಡ್ಸಿ ಸಸ್ಪೆಂಡ್ ಮಾಡ್ಸಿ ಈ ನನ್ಮಕ್ಕಳನ್ನ ಎಂದು ಸಭೆಯಲ್ಲಿ ಕೂಗಾಡುತ್ತಾ, ನಾಲಿಗೆ ಹರಿಯಬಿಟ್ಟರು.

ಒಂದು ಹಂತದಲ್ಲಿ ಅಧಿಕಾರಿಗಳ ಉತ್ತರಕ್ಕೆ ಆಕ್ರೋಶಗೊಂಡು ತಾಳ್ಮೆ ಕಳೆದುಕೊಂಡ ಸಚಿವರು, ಈ ನನ್ಮಕ್ಕಳು ಎಲ್ಲರನ್ನೂ ಸಸ್ಪೆಂಡ್ ಮಾಡ್ರೀ… ಎನ್ನುತ್ತ ಸಭೆಯಲ್ಲೇ ಜಿಪಂ ಸಿಇಒಗೆ ಸಚಿವ ಮಾಧುಸ್ವಾಮಿ ಸೂಚನೆ ನೀಡಿದರು.

ಸಂಸದ ಬಸವರಾಜ್, ಜಿಪಂ ಅಧ್ಯಕ್ಷೆ ಲತಾ ರವಿಕುಮಾರ್, ಡಿಸಿ ಡಾ. ರಾಕೇಶ್ ಕುಮಾರ್, ಜಿಪಂ ಸಿಇಒ ಶುಭಕಲ್ಯಾಣ್‌ ಸಭೆಯಲ್ಲಿ ಇದ್ದರು. ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.

RELATED TOPICS:
English summary :Bangalore

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...