ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದ ಗುರುಮಠಕಲ್ ತಹಶೀಲ್ದಾರ್ | Janata news
ಯಾದಗಿರಿ : ಜಿಲ್ಲೆಯ ಗುರುಮಠಕಲ್ ತಹಸೀಲ್ದಾರ್ ಕಛೇರಿ ಮೇಲೆ ಎಸಿಬಿ ದಾಳಿ ನಡೆಸಿದ್ದು, ಲಂಚ ಸ್ವೀಕರಿಸುತಿದ್ದ ತಹಸೀಲ್ದಾರ ಸಂಗಮೇಶ ಜಿಡಗಾರನ್ನು ವಶಕ್ಕೆ ಪಡೆಯಲಾಗಿದೆ.
ದೊಡ್ಡಬನ್ನಪ್ಪ ಎಂಬವರ ಜಮೀನು ರೂಪಾಂತರ ಪತ್ರ ಮಾಡಿಕೊಡಲು ಸಂಗಮೇಶ್ ಹತ್ತು ಸಾವಿರ ರೂಪಾಯಿ ಲಂಚದ ಬೇಡಿಕೆಯನ್ನಿಟ್ಟಿದರು. ದೊಡ್ಡ ಬನ್ನಪ್ಪ ಎಂಬುವವರಿಂದ ಮುಂಗಡವಾಗಿ 5 ಸಾವಿರ ರೂಪಾಯಿ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಸಿಕ್ಕಿಬಿದ್ದಿದ್ದಾರೆ.
RELATED TOPICS:
English summary :Yadagiri