Sun,May19,2024
ಕನ್ನಡ / English

ಯಾದಗಿರಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ! | Janata news

07 Mar 2021
4371

ಯಾದಗಿರಿ : ಕಲಬುರಗಿ-ಯಾದಗಿರಿ ಐಎಸ್‍ಡಿ ಪೊಲೀಸರು ಇಂದು ಬೆಳಗ್ಗೆ ಕ್ವಾರಿ ಮೇಲೆ ದಾಳಿ ಮಾಡಿದ್ದಾರೆ.

ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಹಾಲ್ದಾಳ ಗ್ರಾಮದ ಕಲ್ಲುಕ್ವಾರಿಯಲ್ಲಿ ಅಪಾರ ಪ್ರಮಾಣದ ಸ್ಫೋಟಕ ಪತ್ತೆ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 30 ಬಾಕ್ಸ್​ ಐಡಿಎಲ್​, 80 ಎಂಎಲ್​ ಬೂಸ್ಟರ್​, 750 ಕೆಜಿ ಜಿಲೆಟಿನ್​ ಸ್ಫೋಟಕ ಜಪ್ತಿ, ಕಲಬುರಗಿ-ಯಾದಗಿರಿ ಐಎಸ್​ಡಿ ಪೊಲೀಸರ ಕಾರ್ಯಾಚರಣೆ ನಡೆಸಿ, ಅಪಾರ ಪ್ರಮಾಣದ ಸ್ಫೋಟಕವನ್ನು ವಶಕ್ಕೆ ಪಡೆದಿದೆ.

ಮುದ್ದೇಬಿಹಾಳ ಮೂಲದ ಶಾಂತಗೌಡ ನಡಹಳ್ಳಿ ಎಂಬವರು ಜಿಲ್ಲೆಯ ಹಾಲಾಳ ಬಳಿಯ ಜಮೀನಿನಲ್ಲಿ ಕಳೆದ ನಾಲ್ಕು ವರ್ಷಗಳಿಂದ ಅಕ್ರಮವಾಗಿ ಕಲ್ಲು ಕ್ವಾರಿಯನ್ನು ನಡೆಸುತ್ತಿದ್ದರು.

RELATED TOPICS:
English summary :Yadagiri

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...