Wed,May22,2024
ಕನ್ನಡ / English

ಒಬ್ಬನೊಂದಿಗೆ ತಾಯಿ - ಮಗಳು ವಿವಾಹೇತರ ಸಂಬಂಧಕ್ಕೆ ಅಡ್ಡಿಯಾದ ತಂದೆ ಕೊಲೆ! | Janata news

20 Mar 2021
1453

ದಾವಣಗೆರೆ : ಮಗಳು ಹಾಗು ಮೊಮ್ಮಗಳ ವಿವಾಹೇತರ ಸಂಬಂಧಕ್ಕೆ ಅಡ್ಡಿಯಾದ ತಂದೆ ಕೊಲೆ ಮಾಡಿರುವ ಘಟನೆ ಹೊನ್ನಾಳಿ ತಾಲೂಕಿನ ಕುಳಗಟ್ಟೆಯಲ್ಲಿ ನಡೆದಿದೆ.

ಗ್ರಾಮದ ನಿವಾಸಿ ಮಂಜಪ್ಪ ತನ್ನ ಮಗಳು ಉಷಾ ಮತ್ತು ಮೊಮ್ಮಗಳು ಸಿಂಧು ಜೊತೆ ಜೀವನ ಮಾಡುತ್ತಿದ್ದರು. ಮಂಜಪ್ಪನ ಮಗಳು ಉಷಾ ಹಾಗೂ ಮೊಮ್ಮಗಳು ಸಿಂಧು ಇಬ್ಬರು ಕೂಡ ಒಂದೇ ವ್ಯಕ್ತಿಯ ಜೊತೆ ವಿವಾಹೇತರ ಸಂಬಂಧ ಸಾಗಿಸುತ್ತಿದ್ದರು.

ಅದೇ ಗ್ರಾಮದ ನಿವಾಸಿ, ಮದುವೆಯಾಗಿ ಒಂದು ಮಗುವಿರುವ ಶ್ರೀನಿವಾಸ‌ ಜೊತೆ ಉಷಾ ಹಾಗೂ ಸಿಂಧು ಇಬ್ಬರು ವಿವಾಹೇತರ ಸಂಬಂಧ ಹೊಂದಿದ್ದರು. ಈ ಸುದ್ದಿ ತಿಳಿದ ಮಂಜಪ್ಪ ಮಗಳಿಗೆ ಮತ್ತು ಮೊಮ್ಮಗಳಿಗೆ ಬುದ್ಧಿ ಮಾತು ಹೇಳ್ತಿದ್ದ. ಈ ವಿಷಯವಾಗಿ ಮಂಜಪ್ಪನ ಮೇಲೆ ತಾಯಿ ಮತ್ತು ಮಗಳು ಕೊಪಗೊಂಡಿದ್ದರು.

ಮಗಳು ಉಷಾ ಹಾಗೂ ಉಷಾಳ ಮಗಳು ಸಿಂಧು ಹಾಗೂ ಶ್ರೀ‌ನಿವಾಸ ಎಂಬ ವ್ಯಕ್ತಿಯ ಜೊತೆ ಸೇರಿಕೊಂಡು ಮಂಜಪ್ಪನನ್ನು ತೋಟಕ್ಕೆ ಕರೆದುಕೊಂಡು ಹೋಗಿ ಕುಡಿಸಿದ್ದಾರೆ. ಬಳಿಕ ಮತ್ತಿನಲ್ಲಿದ್ದ ಮಂಜಪ್ಪನ ತಲೆ ಮೇಲೆ ಆರೋಪಿ ಶ್ರೀನಿವಾಸ ಕಲ್ಲಿನಿಂದ ಹೊಡೆದು ಪಕ್ಕದ ಚಾನಲ್ ನೀರಿಗೆ ಹಾಕಿದ್ದ.

ಎರಡ್ಮೂರು ವಾರಗಳಿಂದ ಅಂದ್ರೆ ಮಾರ್ಚ್​ 3ರಿಂದ ಕಾಣ್ತಿಲ್ಲ ಎಂದು ಮೊದಲನೇ ಹೆಂಡ್ತಿಯ ಮಗಳು ಮತ್ತು ಮೊಮ್ಮಗಳು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನನ್ವಯ ತನಿಖೆ ಕೈಗೊಂಡ ಪೊಲೀಸರು ಎರಡನೇ ಹೆಂಡ್ತಿಯ ಮಗಳಾದ ಉಷಾ ಮತ್ತು ಆಕೆಯ ಮಗಳು ಸಿಂಧುವನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಪೊಲೀಸರ ವಿಚಾರಣೆ ವೇಳೆ ಮಂಜಪ್ಪನ ಕೊಲೆಗೆ ಉಷಾ ಹಾಗೂ ಸಿಂಧು ಇಬ್ಬರು ಮಾಸ್ಟರ್ ಪ್ಲಾನ್ ಮಾಡಿ ಶ್ರೀನಿವಾಸನಿಂದ ಕೊಲೆ ಮಾಡಿಸಿರುವುದರ ಬಗ್ಗೆ ತಿಳಿದಿದೆ.

RELATED TOPICS:
English summary :Davanagere

ಪುಣೆ ಪೋರ್ಶೆ ಕಾರು ಅಪಘಾತ : ಪ್ರಬಂಧ ಬರೆಯುವ ಶಿಕ್ಷೆಯೊಂದಿಗೆ ಯುವಕನಿಗೆ ಜಾಮೀನು, ತಂದೆಯ ಬಂಧನ
ಪುಣೆ ಪೋರ್ಶೆ ಕಾರು ಅಪಘಾತ : ಪ್ರಬಂಧ ಬರೆಯುವ ಶಿಕ್ಷೆಯೊಂದಿಗೆ ಯುವಕನಿಗೆ ಜಾಮೀನು, ತಂದೆಯ ಬಂಧನ
ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ನ್ಯೂಸ್ MORE NEWS...