Thu,May09,2024
ಕನ್ನಡ / English

ಕುಡಿದ ಮತ್ತಲ್ಲಿ​ ಪಾದಚಾರಿಗೆ ಕಾರ್​ನಿಂದ ಡಿಕ್ಕಿ ಹೊಡೆದ PWD ಇಂಜಿನಿಯರ್, ವ್ಯಕ್ತಿ ಸ್ಥಳದಲ್ಲೇ ಸಾವು | Janata news

29 Mar 2021
1553

ಮಂಗಳೂರು : ಲೋಕೋಪಯೋಗಿ ವಿಭಾಗದ (ಪಿಡಬ್ಲ್ಯುಡಿ) ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ)ಭಾನುವಾರ ರಾತ್ರಿ ಮಂಗಳೂರಿನ ಸರ್ಕ್ಯೂಟ್ ಹೌಸ್ ರಸ್ತೆಯ ಬಳಿ ಪಾದಚಾರಿಯೊಬ್ಬನಿಗೆ ಕಾರ್ ಡಿಕ್ಕಿ ಹೊಡೆಸಿದ್ದು ಪಾದಚಾರಿ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.

ಮಂಗಳೂರು ಲೇಡಿಹಿಲ್‌ ಬಿಎಸ್‌ಎನ್‌ಎಲ್‌ ಸ್ಟಾಫ್‌ ಕ್ವಾಟ್ರಸ್​ ನಿವಾಸಿ ಆನಂದ್(‌62) ಮೃತ ದುರ್ದೈವಿ. ಮೂಲತಃ ಚಿಕ್ಕಮಗಳೂರಿನ ಹಸಹಳ್ಳಿಪೇಟೆಯ ಗಾಳಿಪೇಟೆ ನಿವಾಸಿಯಾದ ಆನಂದ್​, ಮಂಗಳೂರಿನ ಬಿಎಸ್‌ಎನ್‌ಎಲ್‌ ಕಚೇರಿಯ ತಾಂತ್ರಿಕ ವಿಭಾಗದಲ್ಲಿ ಕೆಲಸ ಮಾಡಿ ನಿವೃತ್ತಿಯಾಗಿದ್ದರು.

ಘಟನೆ ಹಿನ್ನೆಲೆ ಸಣ್ಣ ನೀರಾವರಿ ಇಲಾಖೆಯ ಅಂತರ್ಜಲ ವಿಭಾಗದ ಎಇಇ ಆಗಿರುವ ಆರೋಪಿ ಷಣ್ಮುಗಮ್ ಅವರನ್ನು ಬಂಧಿಸಲಾಗಿದೆ.

janata


ಯಾವುದೋ ಕೆಲಸದ ಮೇರೆಗೆ ಉಡುಪಿಗೆ ತೆರಳಿದ್ದ ಆನಂದ್​ ಭಾನುವಾರ ರಾತ್ರಿ ವಾಪಸ್​ ಮಂಗಳೂರಿಗೆ ಬಸ್​ನಲ್ಲಿ ಬಂದಿದ್ದರು. ಬಸ್​ ಇಳಿ ನಡೆದುಕೊಂಡು ರಸ್ತೆಬದಿ ಹೋಗುತ್ತಿದ್ದರು. ಈ ವೇಳೆ ಸಣ್ಣ ನೀರಾವರಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ ಷಣ್ಮುಗಂ ಕುಡಿದ ಮತ್ತಿನಲ್ಲಿ ಬೇಕಾಬಿಟ್ಟಿ ಕಾರು ಚಲಾಯಿಸಿಕೊಂಡು ಬಂದು ಆನಂದ್​ಗೆ ಡಿಕ್ಕಿ ಹೊಡೆದಿದ್ದಾರೆ.

ಭಾನುವಾರ ರಾತ್ರಿ 9.53 ಕ್ಕೆ ಅಪಘಾತ ಸಂಭವಿಸಿದೆ. ಸಿಸಿಟಿವಿ ಕ್ಯಾಮೆರಾದಾದಲ್ಲಿ ದೃಶ್ಯ ಸೆರೆಯಾಗಿದ್ದು ಷಣ್ಮುಗಂ ಓಡಿಸಿದ ಕಾರು ಆನಂದ್ ಅವರಿಗೆ ಸಾಕಷ್ಟು ವೇಗದಲ್ಲಿ ಡಿಕ್ಕಿ ಹೊಡೆಯುವುದನ್ನು ಕಾಣಬಹುದು. ಅಪಘಾತದ ಕಾರಣದಿಂದ ಆನಂದ್ ಸ್ವಲ್ಪ ದೂಅಕ್ಕೆ ಎಗರಿ ಬಿದ್ದು ಅಲ್ಲೇ ಸಾವನ್ನಪ್ಪಿದ್ದಾರೆ.

janata

RELATED TOPICS:
English summary :Mangalore

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...