ನೀರಿನ ಟ್ಯಾಂಕ್ ಹಾಗು ಕಾರು ನಡುವೆ ನಡುವೆ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವು | ಜನತಾ ನ್ಯೂಸ್
ರಾಯಚೂರು : ರಾಯಚೂರು ತಾಲೂಕಿನ ಹರವಿ ಕ್ಯಾಂಪ್ ಬಳಿ ನೀರಿನ ಟ್ಯಾಂಕ್ಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ರಾಯಚೂರು ಜಿಲ್ಲೆ ಸಿರವಾರ ಠಾಣಾ ವ್ಯಾಪ್ತಿಯ ಕ್ಯಾಂಪ್ ಹನುಮೇಶ (21), ರಾಜೇಶ (22) ಮೃತರು. ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
RELATED TOPICS:
English summary :Rayachuru