ಸತೀಶ್ ಜಾರಕಿಹೊಳಿ ಗನ್ಮ್ಯಾನ್ ರಮೇಶ್ ಕೋವಿಡ್ಗೆ ಬಲಿ | ಜನತಾ ನ್ಯೂಸ್
ಬೆಂಗಳೂರು : ಸತೀಶ್ ಜಾರಕಿಹೊಳಿಗೆ ಕಾರ್ಯನಿರ್ವಹಿಸುತ್ತಿದ್ದ ರಮೇಶ್ ಕೊರೊನಾಗೆ ಬಲಿಯಾಗಿದ್ದಾರೆ.
ರಮೇಶ್ (45) ಮೂಲತಃ ಬೆಂಗಳೂರಿನವರೇ ಆಗಿದ್ದು ಮೂರು ದಿನಗಳ ಹಿಂದೆ ಕೋವಿಡ್ ಸೋಂಕಿಗೆ ತುತ್ತಾಗಿದ್ದರು. 10 ವರ್ಷದಿಂದ ಸತೀಶ್ ಜಾರಕಿಹೊಳಿ ಗನ್ಮ್ಯಾನ್ ಆಗಿದ್ದ ರಮೇಶ್ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದ್ದಾರೆ.
RELATED TOPICS:
English summary :Corona