Thu,May09,2024
ಕನ್ನಡ / English

ಕೋವಿಡ್ ಬಂದು ನಾನ್ ಸತ್ತೋದ್ರು ಪರವಾಗಿಲ್ಲ.. ನಾಳೆ ಸಿಎಂ ಮನೆ ಮುಂದೆ ಧರಣಿ ಕೂರೋದೆ: ರೇವಣ್ಣ | ಜನತಾ ನ್ಯೂಸ್

02 May 2021
2276

ಹಾಸನ : ಕೋವಿಡ್ ಬಂದು ಬೇಕಾದ್ರೆ ನಾನ್ ಸತ್ತೋದ್ರು ಪರವಾಗಿಲ್ಲ. ಯಾರು ಹೇಳಿದ್ರೂ ಕೇಳಲ್ಲ. ನಾಳೆ ಸಿಎಂ ಮನೆ ಮುಂದೆ ಹೋಗಿ ಅಲ್ಲಿಯೇ ಧರಣಿ ಕೂರೋದೆ ಎಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಹೇಳಿದ್ದಾರೆ.

ಜನರು ರೋಡಲ್ಲಿ ಬಿದ್ದು ಸಾಯ್ತಿದ್ದಾರೆ, ಹೇಳೋರು ಕೇಳೋರು ಯಾರು ಇಲ್ಲವೇ? ಖಾಸಗಿ ಆಸ್ಪತ್ರೆ ಬೆಡ್​ಗಳು ಎಂಎಲ್​ಎ ಮನೆಯವರಿಗೆ ಮತ್ತು ಅವರ ಸಂಬಂಧಿಕರು, ಅಧಿಕಾರಿಗಳ ಮಕ್ಕಳಿಗೆ ಮೀಸಲಿವೆ. ಹೇಳೋರು ಕೇಳೋರು ಯಾರೂ ಇಲ್ವೆ? ಎಂದು ಮಾಜಿ ಸಚಿವ ಎಚ್​.ಡಿ. ರೇವಣ್ಣ ರಾಜ್ಯ ಸರ್ಕಾರವನ್ನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು.

ಹಾಸನ ಜಿಲ್ಲೆಗೆ ಮಲತಾಯಿ ಧೋರಣೆ ತೋರುತ್ತಿದ್ದಾರೆ. ಹಾಸನ ಹಿಮ್ಸ್ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ಕೃಷ್ಣಮೂರ್ತಿ ಅವರನ್ನ ದಿಢೀರ್ ವರ್ಗಾವಣೆ ಮಾಡಿರುವ ಸರ್ಕಾರದ ವಿರುದ್ಧ ಗರಂ ಆದ ರೇವಣ್ಣ, ನಮ್ಮ ಜಿಲ್ಲಾಸ್ಪತ್ರೆಯಲ್ಲಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ರೆಮ್ಡಿಸಿವಿಯರ್ ಚುಚ್ಚುಮದ್ದು ಸಿಕ್ತಿಲ್ಲ. ಜನ ಸಾಯುತ್ತಿದ್ದಾರೆ, ಇವನ್ನೆಲ್ಲಾ ನೋಡಿಕೊಂಡು ನಾನು ಬದುಕಿರಬೇಕಾ? ಹಾಗಾಗಿ ನಾಳೆ ಬೆಳಗ್ಗೆ ಎದ್ದು ಶಿವಪ್ಪನ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿಕೊಂಡು ಒಂಬತ್ತು ಗಂಟೆ ಒಳಗೆ ಮುಖ್ಯಮಂತ್ರಿ ಮನೆ ಮುಂದೆ ಅಲ್ಲೇ ಮಲ್ಕೊಂಡು ಧರಣಿ ಮಾಡ್ತೀನಿ ಎಂದಿದ್ದಾರೆ.

ಜಿಲ್ಲೆಯಲ್ಲಿ ಕೂಲಿ ಕಾರ್ಮಿಕರ ಪರಿಸ್ಥಿತಿ ಶೋಚನೀಯವಾಗಿದೆ. ಸಂಕಷ್ಟ ಪರಿಸ್ಥಿತಿಯಲ್ಲಿ ಬಡವರಿಗೆ ರಾಗಿ, ಅಕ್ಕಿ, ಗೋಧಿ, ಸೇರಿದಂತೆ ಒಂದೊಂದು ಕುಟುಂಬಕ್ಕೆ ₹5 ಸಾವಿರ ಕೊಡಿ. ಬಡವರ ಶಾಪ ಒಳ್ಳೆದಲ್ಲ. ರಾಜ್ಯದ ತೆರಿಗೆ ಹಣದಲ್ಲಿ ಬಡವರಿಗೆ ಇಂಥ ಸಂದರ್ಭದಲ್ಲಿ ಕೊಡಿ ಎಂದು ಆಗ್ರಹ ಮಾಡಿದರು.

ನನಗೆ ಕರೊನಾ ಬಂದ್ರೂ ಪರವಾಗಿಲ್ಲ. ಸಿಎಂ ಮನೆ ಮುಂದೆ ಧರಣಿ ಮಾಡಿ ಅಲ್ಲಿಯೇ ಮಲಗುತ್ತೇನೆ. ಕೂಡಲೇ ಜಿಲ್ಲಾ ಸರ್ಜನ್​ ವರ್ಗಾವಣೆ ರದ್ದು ಮಾಡಲಿ ಎಂದು ರೇವಣ್ಣ ಆಗ್ರಹಿಸಿದರು. ನಮ್ಮಪ್ಪ ಹೇಳಿದರೂ ನಾನು ಕೇಳಲ್ಲ, ಹೋರಾಡುತ್ತೇನೆ. ನಮ್ಮ ಜನವೇ ಇಲ್ಲ ಅಂದಮೇಲೆ ನನ್ನ ಪ್ರಾಣ ಇಟ್ಕೊಂಡು ಏನು ಮಾಡೋದು? ಮೇ ತಿಂಗಳ ಅಂತಿಮದೊಳಗೆ ಯಾರು ಉಳೀತಾರೆ, ಯಾರು ಇರಲ್ಲ ಅನ್ನೊದು ಗೊತ್ತಿಲ್ಲ. ಈ ಮಾತನ್ನ ತಜ್ಞರು ಹೇಳುತ್ತಿದ್ದಾರೆ ಎಂದರು.

RELATED TOPICS:
English summary :Revanna

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...