Sun,May19,2024
ಕನ್ನಡ / English

ಪ.ಬಂಗಾಳದಲ್ಲಿ ಭುಗಿಲೆದ್ದ ಹಿಂಸಾಚಾರಗಳ ಬಗ್ಗೆ ಟ್ವೀಟ್ ಮಾಡಿದ ಕಂಗನಾ ಖಾತೆ ಸ್ಥಗಿತಗೊಳಿಸಿದ ಟ್ವಿಟ್ಟರ್ | ಜನತಾ ನ್ಯೂಸ್

04 May 2021
2274

ಮನಾಲಿ : ಕಳೆದೆರಡು ದಿನಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಭುಗಿಲೆದ್ದಿರುವ ಹಿಂಸಾಚಾರಗಳ ಕುರಿತು ಸಂದೇಶ ರವಾನಿಸಿದರು ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಅವರ ಟ್ವಿಟರ್ ಅಕೌಂಟ್ ಅನ್ನು ಟ್ವಿಟರ್ ಯಾವುದೇ ಸೂಕ್ತ ಕಾರಣ ನೀಡದೇ ಸ್ಥಗಿತಗೊಳಿಸಿದೆ.

ಖಾತೆ ನಿಷ್ಕ್ರಿಯಗೊಳಿಸುವ ಕೆಲ ನಿಮಿಷದ ಹಿಂದಷ್ಟೇ ಕಂಗನಾ ಅವರು ತುಂಬಾ ಭಾವುಕರಾಗಿ ಮಾತನಾಡಿರುವ ವಿಡಿಯೋ ಒಂದನ್ನು ಪೋಸ್ಟ್ ಮಾಡಿದ್ದರು. ಅವರು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಫಲಿತಾಂಶದ ಬೆನ್ನೆಲೆ ಪಶ್ಚಿಮ ಬಂಗಾಳದಲ್ಲಿ ಸಾರ್ವಜನಿಕವಾಗಿ ಹತ್ಯೆ ಅತ್ಯಾಚಾರ ನಡೆಯುತ್ತಿರುವ ಬಗ್ಗೆ ಮಾತನಾಡಿದ್ದು, ತಾನು ಹಿಂಸಾಚಾರದಿಂದ ಸಾಕಷ್ಟು ನೊಂದಿರುವುದಾಗಿ ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಸಾರ್ವಜನಿಕವಾಗಿ ಜನರ ಹತ್ಯೆ ನಡೆಯುತ್ತಿದೆ, ಅತ್ಯಾಚಾರ ನಡೆಯುತ್ತಿದೆ, ಮನೆಗಳನ್ನು ಸುಡಲಾಗುತ್ತಿದೆ ಈ ಬಗ್ಗೆ ಹೆಸರಾಂತ ಮಿಡಿಯಾಗಳು ಮಾತನಾಡುತ್ತಿಲ್ಲ. ಹೊರಗಿನಿಂದ ಹಿಂದೂಗಳ ವಿರುದ್ಧ ಏನೋ ಷಡ್ಯಂತ್ರ ಮಾಡಲಾಗುತ್ತಿದೆ, ಎಂದು ಆರೋಪಿಸಿದ್ದರು.

ಹಾಗೂ ಹಿಂಸಾಚಾರವನ್ನು ವಿರೋಧಿಸಿ ಬಿಜೆಪಿ ನಡೆಸಲು ಮುಂದಾಗಿರುವ ಧರಣಿ ಕುರಿತು ಅಸಮಧಾನ ವ್ಯಕ್ತಪಡಿಸಿರುವ ಕಂಗನಾ ಅವರು, ದೇಶದ್ರೋಹಿಗಳಿಗೆ ನೀವು ಏಕೆ ಹೆದರುತ್ತಾ ಇದ್ದೀರಾ? ದೇಶದ್ರೋಹಿಗಳೇ ದೇಶ ನಡೆಸಲಿದ್ದಾರೆಯೇ? ನನಗೆ ಗೊತ್ತು ಅವರು ತುಂಬಾ ಸದ್ದು ಮಾಡುತ್ತಾರೆ, ಅಂತಾರಾಷ್ಟ್ರೀಯ ಒತ್ತಡವಿದೆ ಎಂದು ನನಗೆ ಗೊತ್ತು. ಆದರೆ ಈಗ ಈ ಸಂದರ್ಭದಲ್ಲಿ ರಾಷ್ಟ್ರಪತಿ ಆಳ್ವಿಕೆ ಅಗತ್ಯವಿದೆ. ರಾಷ್ಟ್ರಪತಿ ಆಳ್ವಿಕೆಯನ್ನು ಜವಾಹರಲಾಲ್ ನೆಹರು 8-12, ಇಂದಿರಾಗಾಂಧಿಯವರು 50 ಭಾರಿ ಮಾಡಿದ್ದರು, ಮನಮೋಹನ್ ಸಿಂಗ್ ಅವರು 10-12 ಭಾರಿ ಮಾಡಿದ್ದರು. ಹಾಗಿದ್ದರೆ, ನಾವ್ಯಾರಿಗೆ ಹೇದುರುತ್ತಿದ್ದೇವೆ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಅಲ್ಲದೇ, ಈ ದೇಶವನ್ನು ದೇಶದ್ರೋಹಿಗಳು ನಡೆಸಲಿದ್ದಾರೆಯೇ? ಅಮಾಯಕರ ಹತ್ಯೆ ನಡೆಯುತ್ತಿದ್ದರೆ, ನಾವು ಕೇವಲ ಧರಣಿ ನಡೆಸಲಿದ್ದೆವೆಯೇ? ನಾನು ನಮ್ಮ ಸರ್ಕಾರವನ್ನು ಬೇಡಿಕೊಳ್ಳುತ್ತಿದ್ದೇನೆ. ಈ ನರಮೇಧಗಳನ್ನು ಆದಷ್ಟು ಬೇಗ ನಿಲ್ಲಿಸಿ ಮತ್ತು ಅತ್ಯಂತ ಕಠಿಣ ಕ್ರಮವನ್ನು ಜರುಗಿಸಿ, ಎಂದು ಒತ್ತಾಯಿಸಿದ್ದರು.

ಸೋಶಿಯಲ್ ಮೀಡಿಯಾದಲ್ಲಿ ಲಕ್ಷಗಟ್ಟಲೆ ಹಿಂಬಾಲಕರನ್ನು ಹೊಂದಿರುವ ಬಾಲಿವುಡ್‌ ಕ್ವೀನ್ ಕಂಗನಾ ರಣಾವತ್ ಅವರ ಖಾತೆಗಳನ್ನು ವಿಶೇಷವಾಗಿ ಟ್ವಿಟ್ಟರ್, ಪದೇಪದೇ ಅನೇಕ ಬಾರಿ ಸ್ಥಗಿತಗೊಳಿಸುತ್ತಲೇ ಬಂದಿದೆ. ಪಶ್ಚಿಮ ಬಂಗಾಳ ಚುನಾವಣೆ ಫಲಿತಾಂಶ ಪ್ರಕಟಗೊಂಡು, ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಶ್ಚಿಮ ಬಂಗಾಳದಲ್ಲಿ ಮತ್ತೊಮ್ಮೆ ಸರ್ಕಾರ ರಚಿಸಲು ಮುಂದಾಗಿದೆ. ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ರಾಜ್ಯದಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ. ಈ ವಿಚಾರವಾಗಿ ಟ್ವೀಟ್ ಮಾಡಿದ್ದ ಕಂಗನಾ ರಣಾವತ್ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕೆಂದು ಟ್ವೀಟ್ ಮಾಡಿದ್ದರು.

RELATED TOPICS:
English summary :Tweets on WB gerontocides : Twitter suspended Kangana account

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...