Fri,May10,2024
ಕನ್ನಡ / English

ಕೊರೊನಾ ಎರಡನೇ ಅಲೆ ನಡುವೆ ರಾಜ್ಯದಲ್ಲಿ 35 ಬ್ಲಾಕ್ ಫಂಗಸ್ ಪ್ರಕರಣಗಳು ಪತ್ತೆ! | ಜನತಾ ನ್ಯೂಸ್

10 May 2021
1298

ಬೆಂಗಳೂರು : ಕೊರೊನಾ ವೈರಸ್ ಸೋಂಕಿನಿಂದ ತತ್ತರಿಸಿರುವ ಕರ್ನಾಟಕಕ್ಕೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಕೊರೊನಾದಿಂದ ಗುಣಮುಖರಾದ ರೋಗಿಗಳಲ್ಲಿ ಇದೀಗ ಬ್ಲಾಕ್ ಫಂಗಸ್ ಪತ್ತೆಯಾಗುತ್ತಿದೆ ಎನ್ನಲಾಗಿದೆ.

ಇಂದು ಟ್ವೀಟ್ ಮಾಡಿರುವ ಅಶ್ವತ್ಥ್​​ ನಾರಾಯಣ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪರಿಸರದಲ್ಲಿರುವ ರೋಗಕಾರಕಗಳ ವಿರುದ್ಧ ಹೋರಾಡುವ ದೇಹದ ಸಾಮರ್ಥ್ಯವನ್ನ ಕ್ಷೀಣಿಸುವಂಥ ಔಷಧಗಳನ್ನ ತೆಗೆದುಕೊಳ್ಳುತ್ತಿರುವವರ ಮೇಲೆ, ಮ್ಯೂಕೋರ್​ಮೈಕೋಸಿಸ್/ಕಪ್ಪು ಫಂಗಸ್​ ಇನ್​ಫೆಕ್ಷನ್​​ ಪರಿಣಾಮ ಬೀರುತ್ತದೆ. ಹೀಗಾಗಿ ರೋಗಲಕ್ಷಣ ಕಾಣಿಸಿಕೊಂಡ ಆರಂಭದ ಹಂತದಲ್ಲೇ ಮುನ್ನೆಚ್ಚರಿಕೆ ವಹಿಸಿ ಎಂದು ಹೇಳಿದ್ಧಾರೆ.

ಸದ್ಯ ಸೂರತ್ ನಲ್ಲಿ 40 ಹಾಗೂ ಕರ್ನಾಟಕದಲ್ಲೂ 35 ಬ್ಲಾಕ್ ಫಂಗಸ್ ಪ್ರಕರಣಗಳು ಕಂಡುಬಂದಿವೆ ಎನ್ನಲಾಗಿದ್ದು, ಈ ಸಮಸ್ಯೆಯಿಂದ ರೋಗಿಗಳು ದೃಷ್ಟಿ ಕಳೆದುಕೊಳ್ಳಲು ಕಾರಣವಾಗಬಹುದು ಎನ್ನಲಾಗಿದ್ದು, ಬ್ರೇನ್ ಡ್ಯಾಮೇಜ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಮ್ಯೂಕೋರ್​​ಮೈಕೋಸಿಸ್ ಅಂದ್ರೇನು?
ಯುಎಸ್ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಆಯಂಡ್ ಪ್ರಿವೆನ್ಷನ್ (CDC) ಪ್ರಕಾರ, ಮ್ಯೂಕೋರ್​​ಮೈಕೋಸಿಸ್ ಅಥವಾ ಕಪ್ಪು ಫಂಗಸ್​​ ಒಂದು ಅಪರೂಪದ ಫಂಗಲ್​​ ಇನ್​ಫೆಕ್ಷನ್. ಹಿಂದೆ ಇದಕ್ಕೆ ಝೈಗೋಮೈಕೋಸಿಸ್ ಎಂದು ಕರೆಯಲಾಗುತ್ತಿತ್ತು. ಮ್ಯೂಕೋರ್​​ಮೈಸೆಟ್ಸ್ ಎಂಬ ಶಿಲೀಂಧ್ರ(ಫಂಗಸ್​​) ನಿಂದ ಉಂಟಾಗುವ ಗಂಭೀರ ಸೋಂಕು ಇದಾಗಿದೆ.
ಈ ಫಂಗಸ್​​ ಸುತ್ತಮುತ್ತಲ ಪರಿಸರದಲ್ಲಿ ಇರುತ್ತದೆ. ವ್ಯಕ್ತಿ ಉಸಿರಾಡುವಾಗ ಗಾಳಿಯಿಂದ ಈ ಫಂಗಲ್​ ಸ್ಪೋರ್​​ಗಳನ್ನ ಒಳಗೆಳೆದುಕೊಂಡ ನಂತರ ಅದು ಸೈನಸ್‌ ಅಥವಾ ಶ್ವಾಸಕೋಶದ ಮೇಲೆ ಪರಿಣಾಮ ಬೀರುತ್ತದೆ. ಹಾಗೇ ಚರ್ಮದ ಮೇಲೆ ಕುಯ್ದ ಗಾಯ, ಸುಟ್ಟ ಗಾಯ ಅಥವಾ ಇನ್ನಿತರೆ ಯಾವುದೇ ರೀತಿಯ ಗಾಯವಾದಾಗ ಈ ಫಂಗಸ್​ ಬರಬಹುದು.

ತಲೆನೋವು, ಕಣ್ಣಿನ ಸುತ್ತ ನೋವು, ಕಣ್ಣೀರು, ಮುಖದಲ್ಲಿ ನೋವು ಕಾಣಿಸಿಕೊಳ್ಳುವುದು ಬ್ಲಾಕ್ ಫಂಗಸ್ ಲಕ್ಷಣಗಳಾಗಿದ್ದು, ಈ ಲಕ್ಷಣಗಳ ಆಧಾರದ ಮೇಲೆ ENT ಅಥವಾ ನ್ಯೂರೋ ವೈದ್ಯರನ್ನ ಭೇಟಿ ಆಗಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯತನ ಒಳ್ಳೆಯದಲ್ಲ ಎಂದು ವೈದ್ಯರು ಹೇಳುತ್ತಾರೆ.

RELATED TOPICS:
English summary :Karnataka Coronavirus Live Updates!

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...