Thu,May16,2024
ಕನ್ನಡ / English

ಆಯುಷ್ಮಾನ್ ಭಾರತ ಯೋಜನೆಯಡಿ ಉಚಿತ ಕೋವಿಡ್ ಚಿಕಿತ್ಸೆ ಕೊಡದಿದ್ದರೆ ಯೋಜನೆ ಯಾವ ಪುರುಷಾರ್ಥಕ್ಕೆ: ಹೆಚ್​ಡಿಕೆ | ಜನತಾ ನ್ಯೂಸ್

12 May 2021
1068

ಬೆಂಗಳೂರು : ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಸರಾಗವಾಗಿ ಕೊರೋನಾ ಉಚಿತ ಚಿಕಿತ್ಸೆ ಕೊಡುವುದಿಲ್ಲವಾದರೆ ಈ ಯೋಜನೆ ಮತ್ತಿನ್ಯಾವ ಪುರುಷಾರ್ಥಕ್ಕೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರಶ್ನೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಬಿಪಿಎಲ್ ಕಾರ್ಡುದಾರರು ಆಯುಷ್ಮಾನ್ ಭಾರತ ಯೋಜನೆ ಅಡಿ 5 ಲಕ್ಷ ರೂಪಾಯಿಗಳವರೆಗೆ ಮಾರಣಾಂತಿಕ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ. ಎಪಿಎಲ್ ಕಾರ್ಡ್​ದಾರರಿಗೆ ಗರಿಷ್ಠ 5 ಲಕ್ಷ ರೂಪಾಯಿಗಳವರೆಗೆ ಶೇ. 30ರಷ್ಟು ಚಿಕಿತ್ಸಾ ವೆಚ್ಚದಲ್ಲಿ ರಿಯಾಯಿತಿ ದಕ್ಕಲಿದೆ ಎಂದಿದ್ದಾರೆ.

ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಸರಾಗವಾಗಿ ಕೊರೋನಾ ಉಚಿತ ಚಿಕಿತ್ಸೆ ಕೊಡುವುದಿಲ್ಲವಾದರೆ ಈ ಯೋಜನೆ ಮತ್ತಿನ್ಯಾವ ಪುರುಷಾರ್ಥಕ್ಕೆ? ಕೇಂದ್ರ ಸರ್ಕಾರ ತಕ್ಷಣ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ತುರ್ತು ಅಗತ್ಯವಿದೆ. ದೇಶದ ಬಹುಸಂಖ್ಯಾತರ ಆಗ್ರಹ ಕೂಡ ಇದೇ ಎಂದು ಹೇಳಿದ್ದಾರೆ.

ಆಯುಷ್ಮಾನ್ ಭಾರತ ಯೋಜನೆ ಅಡಿ ಕೊರೊನಾ ಸೋಂಕಿತರು ಉಚಿತವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರ ನಿಬರ್ಂಧಿಸಿರುವ 5 ಲಕ್ಷ ರೂಪಾಯಿ ವ್ಯಾಪ್ತಿಯಲ್ಲಿ ಚಿಕಿತ್ಸೆ ಪಡೆಯಲು ಎಡರು ತೊಡರುಗಳಿವೆ. ಮಹಾಮಾರಿ ಕೊರೊನಾ ದೇಶವನ್ನು ನಲುಗಿಸುತ್ತಿರುವ ಈ ದುರಿತ ಕಾಲದಲ್ಲಿ ಕೇಂದ್ರ ಸರ್ಕಾರ ಔದಾರ್ಯ ಪ್ರದರ್ಶಿಸಬೇಕಾದ ತುರ್ತು ಅಗತ್ಯವಿದೆ.

ಬಿಪಿಎಲ್ ಕಾರ್ಡುದಾರರು ಆಯುಷ್ಮಾನ್ ಭಾರತ ಯೋಜನೆ ಅಡಿ 5 ಲಕ್ಷ ರೂಪಾಯಿಗಳವರೆಗೆ ಮಾರಣಾಂತಿಕ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ. ಎಪಿಎಲ್ ಕಾರ್ಡ್ ದಾರರಿಗೆ ಗರಿಷ್ಠ 5 ಲಕ್ಷ ರೂಪಾಯಿಗಳವರೆಗೆ ಶೇಕಡ 30ರಷ್ಟು ಚಿಕಿತ್ಸಾ ವೆಚ್ಚದಲ್ಲಿ ರಿಯಾಯಿತಿ ದಕ್ಕಲಿದೆ.

RELATED TOPICS:
English summary :HD Kumaraswamy

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...