Sun,May19,2024
ಕನ್ನಡ / English

ಲಸಿಕೆ ಪಡೆಯೋಕೆ ಆನ್​ಲೈನ್​ ಮೂಲಕ ರೆಜಿಸ್ಟರ್ ಮಾಡಿಕೊಳ್ಳೋದು ಹೀಗೆ? | ಜನತಾ ನ್ಯೂಸ್

12 May 2021
2273

ಬೆಂಗಳೂರು : ಆನ್​ಲೈನ್ ಮೂಲಕ ನೋಂದಣಿ ಮಾಡಿಟ್ಟುಕೊಂಡರೆ ಲಸಿಕೆ ಬಂದ ವಿಚಾರ ತಿಳಿಯುತ್ತಿದ್ದಂತೆ ನಿಮ್ಮ ಹತ್ತಿರದ ಲಸಿಕಾ ಕೇಂದ್ರದಲ್ಲಿ ಸ್ಲಾಟ್ ಬುಕ್ ಮಾಡಿಕೊಂಡು ಲಸಿಕೆ ಪಡೆದುಕೊಳ್ಳಬಹುದು.

o https://www.cowin.gov.in/home ಈ ಲಿಂಕ್ ನ್ನು ಮೊದಲು ಕ್ಲಿಕ್ ಮಾಡಿ.

o ಮೊದಲಿಗೆ ಈ ಲಿಂಕ್ ಕ್ಲಿಕ್ ಮಾಡಿದಾಗ ಕೋವಿನ್ ಪೋರ್ಟಲ್​ನ ಮುಖ್ಯ ಪೇಜ್ ತೆರೆಯುತ್ತದೆ.

o ಮುಖ್ಯ ಪೇಜ್ ತೆರೆದ ನಂತರ ಬಲಭಾಗದ ಮೇಲ್ಗಡೆ ರೆಜಿಸ್ಟರ್ ಅಥವಾ ಸೈನ್​ ಅಪ್ ಎನ್ನುವ ಆಯ್ಕೆ ಇರುತ್ತದೆ. ಅದನ್ನು ಕ್ಲಿಕ್ ಮಾಡಿ. ಮೊದಲು ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ. ಆಗ ನಿಮ್ಮ ಮೊಬೈಲ್ ಸಂಖ್ಯೆಗೆ ಬರುವ ಒಟಿಪಿಯನ್ನು ಅಲ್ಲಿ ನಮೂದಿಸಿ.

o ನಂತರ ಅದರಲ್ಲಿ ಕೇಳಿದಂತೆ ನಿಮ್ಮ ವಿವರಗಳನ್ನು ತುಂಬಿಸಿ. ಸರ್ಕಾರಿ ಐಡಿ ಕಾರ್ಡ್(ಗುರುತಿನ ಚೀಟಿ) ದಾಖಲೆಗಳಲ್ಲಿ ಇರುವಂತೆ ನಿಮ್ಮ ಹೆಸರು, ಜನ್ಮವರ್ಷ ವನ್ನು ತುಂಬಿರಿ. ಆಧಾರ್ ಕಾರ್ಡ್ ಅಥವಾ ಓಟರ್ ಐಡಿ ಅಥವಾ ಡ್ರೈವಿಂಗ್ ಲೈಸೆನ್ಸ್​ನ ಗುರುತಿನ ಚೀಟಿ ಸಂಖ್ಯೆಯನ್ನು ದಾಖಲಿಸಿ ಸಬ್ಮಿಟ್ ಮಾಡಿ.

o ಇದೇರೀತಿ, ನೀವು ನಿಮ್ಮ ಕುಟುಂಬದ ಸದಸ್ಯರ ಹೆಸರನ್ನು ಸಹ, ತಕ್ಕ ಮಾಹಿತಿಗಳೊಂದಿಗೆ, ಕೆಳಗೆ ಸೇರಿಸುವ ಮೂಲಕ ನೋಂದಾಯಿಸ ಬಹುದಾಗಿದೆ.

o ನಂತರ... ಶ್ಯೆಡುಲ್ ಬಟನ್ ಕ್ಲಿಕ್ ಮಾಡಿ > ನಿಮ್ಮ ಪ್ರದೇಶದ ಪಿನ್​ಕೋಡ್ ಹಾಕಿದಾಗ ನಿಮ್ಮ ಸಮೀಪದ ಯಾವ ಕೇಂದ್ರದಲ್ಲಿ ಲಸಿಕೆ ಸಿಗುತ್ತಿದೆ ಎನ್ನುವ ಮಾಹಿತಿ ದೊರೆಯುತ್ತದೆ. ಹೀಗೆ ಶ್ಯೆಡುಲ್ ಮಾಡುವಾಗ ನಿಮ್ಮ ಕುಟುಂಬದ ಸದಸ್ಯರ ಹೆಸರಿನ ಪಕ್ಕದ ಸೆಲೆಕ್ಟ್ ಬಟನ್ ಕ್ಲಿಕ್ ಮಾಡುವ ಮೂಲಕ, ಎಲ್ಲರೂ ಜೊತೆಯಲ್ಲೇ ಬುಕಿಂಗ್ ಮಾಡಲು ಅವಕಾಶ ಇದೆ.

o ಆ ಕೇಂದ್ರದಲ್ಲಿ ನಿಮ್ಮ ಅನುಕೂಲದ ದಿನಾಂಕ ಮತ್ತು ಸಮಯಕ್ಕೆ ಲಸಿಕೆ ಪಡೆಯಲು ಮುಂಗಡವಾಗಿ ಬುಕ್ ಮಾಡಿಕೊಳ್ಳುವ ಅವಕಾಶವಿದೆ.

ಶೇರ್ ಮಾಡಿ ಇತರರಿಗೂ ತಿಳಿಸಿ, ವಿನಾಕಾರಣ ಸರತಿಗಾಗಿ ಸಾಲಿನಲ್ಲಿ ಕಾಯುವುದನ್ನು ತಪ್ಪಿಸಿ

RELATED TOPICS:
English summary :Covid Vaccine: How to register online for corona vaccine registration through cowin portal.

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...