ಬ್ಲಾಕ್ ಮಾರ್ಕೆಟ್ನಲ್ಲಿ ಆಕ್ಸಿಜನ್ ಸಿಲಿಂಡರ್ ಮಾರುತಿದ್ದ ಮೂವರ ಬಂಧನ | ಜನತಾ ನ್ಯೂಸ್
ಬೆಂಗಳೂರು : ಆಮ್ಲಜನಕ ಸಿಲಿಂಡರ್ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬ್ಲಾಕ್ ಮಾರ್ಕೆಟ್ನಲ್ಲಿ ಆಕ್ಸಿಜನ್ ಸಿಲಿಂಡರ್ನ್ನ ಮಾರಾಟ ಮಾಡುತ್ತಿದ್ದ, ಮೂರು ಜನರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್, ರಾಜ್ ಕುಮಾರ್ ಹಾಗೂ ಅನಿಲ್ ಎಂಬುವರನ್ನ ಬಂಧಿಸಿದ ಪೊಲೀಸರು, ಇವರಿಂದ ಅಕ್ಸಿಜನ್ ಸಿಲಿಂಡರ್ಗಳನ್ನ ವಶಕ್ಕೆ ಪಡೆದಿದ್ದಾರೆ.
ಆರೋಪಿಗಳು ಆಕ್ಸಿಜನ್ ಸಿಲಿಂಡರ್ಗಳನ್ನು ಅಕ್ರಮವಾಗಿ ದುಪ್ಪಟ್ಟು ಬೆಲೆಗೆ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
RELATED TOPICS:
English summary :Bangalore