Thu,May16,2024
ಕನ್ನಡ / English

ಮಮತಾ ದುರಂಕಾರದಿಂದ ಪ.ಬಂ. ಜನತೆಯ ಅಪಮಾನ : ಮಮತಾಗೆ ಶಿವರಾಜ್ ಸಿಂಗ್ ಚೌಹಾನ್ ನೀತಿ ಪಾಠ | ಜನತಾ ನ್ಯೂಸ್

29 May 2021
1605

ಭೋಪಾಲ್ : ಮಮತಾ ಅವರ ಹುಂಬತನದ ಘೋರ ನಿಂಧನೆ ಮಾಡುವುದಾಗಿ ಹೇಳಿದ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಅವರು, ಮಮತಾ ನಡವಳತೆಯಿಂದ ಬಂಗಾಳದ ಜನರಿಗೆ ಮಾಡಿದ ಅವಮಾನ ಮಾಡಿದ್ದಾರೆ ಎಂದು ಕಟುವಾಗಿ ಟೀಕಿಸಿದ್ದಾರೆ. ಚಂಡಮಾರುತದಿಂದ ಪಶ್ಚಿಮ ಬಂಗಾಳ ರಾಜ್ಯಕ್ಕಾದ ಹಾನಿಯ ಕುರಿತಾದ ವೈಮಾನಿಕ ಸಮೀಕ್ಷೆಯ ಬಳಿಕ ಪ್ರಧಾನಿ ನರೇಂದ್ರ ಮೋದಿಯವರ ನೇತ್ರತ್ವದ ವಿಮರ್ಶೆ ಸಭೆಯನ್ನು ತಿರಸ್ಕರಿಸಿದ್ದಕ್ಕಾಗಿ, ಶಿವರಾಜ್ ಸಿಂಗ್ ಚೌಹಾನ್ ಟಿಎಂಸಿ ಮುಖ್ಯಸ್ಥೆ ಅವರನ್ನು ಕಟುವಾಗಿ ನಿಂದಿಸಿದ್ದಾರೆ.

"ಮೋದಿಜಿ ದೇಶದ ಪ್ರಧಾನ ಮಂತ್ರಿ ಅವರ ಹಿಂದೆ ದೇಶ ನಡೆಯುತ್ತದೆ. ಅವರು ಪಶ್ಚಿಮ ಬಂಗಾಳಕ್ಕೆ ಆ ರಾಜ್ಯದ ಕಲ್ಯಾಣಕ್ಕಾಗಿ ಹೋಗಿದ್ದರು. ಅಲ್ಲಿಯ ಜನರ ಕಷ್ಟವನ್ನು ಆಲಿಸಲು ಹೋಗಿದ್ದರು. ಈ ಸಂದರ್ಭದಲ್ಲಿ ಈ ರೀತಿಯ ದುರ್ನಡತೆ ಪ.ಬಂ. ಜನರ ಅವಮಾನವಾಗಿದೆ", ಎಂದು ಟೀಕಿಸಿದರು.

ನಾನು ಮುಖ್ಯಮಂತ್ರಿಯೂ ಆಗಿದ್ದೇನೆ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಜಿ ಅವರ ಕಾಲದಲ್ಲೂ 9 ವರ್ಷ ಈ ಹುದ್ದೆಯಲ್ಲಿದ್ದೆ, ಆದರೆ ನಾನು ಅವರನ್ನು ಎಂದಿಗೂ ಅಗೌರವಗೊಳಿಸಲಿಲ್ಲ. ದೇಶದ ಹೊರಗೆ ಅವರಿಗೆ ಅಂಡರ್ ಅಚಿವರ್ ಎಂದು ಟೀಕಿಸಿದಾಗಲೂ ಅವರನ್ನು ನಾವು ಟೀಕಿಸಿರಲಿಲ್ಲ. ಏಕೆಂದರೆ ದೇಶದ ಪ್ರಧಾನ ಮಂತ್ರಿ ದೇಶದ ಸಮ್ಮಾನ ವಾಗಿರುತ್ತಾರೆ. ಯಾವುದಾದರೂ ರಾಜ್ಯದ ಮುಖ್ಯಮಂತ್ರಿ ಈ ರೀತಿಯ ನಡತೆ ಪ್ರದರ್ಶಿಸುವುದರ ಮೂಲಕ, ತಾನು ಪ್ರಧಾನಿಯವರ ಅವಮಾನ ಮಾಡಿದ್ದೇನೆ ಎಂದು ಭ್ರಮೆ ಪಟ್ಟರೆ. ಮಮತಾ ದೀದಿ ನೀನು ನಿಮ್ಮನ್ನು ತುಂಬಾ ಚಿಕ್ಕವರಾಗಿಸಿದ್ದಿಯಾ", ಎಂದು ಶಿವರಾಜ್ ಸಿಂಗ್ ಚೌಹಾನ್ ಹೇಳಿದ್ದಾರೆ.

"ನಿಮ್ಮನ್ನು ಆಯ್ಕೆ ಮಾಡಿದ ಜನರ ಕಲ್ಯಾಣವನ್ನು ಚರ್ಚಿಸಲು ನೀವು ಬಯಸುವುದಿಲ್ಲ, ಇದು ನಿಮ್ಮ ದುರಂಕಾರ ಅಲ್ಲದಿದ್ದರೆ ಏನು?" ಎಂದು ಅವರು ಕೇಳಿದರು.

ಶುಕ್ರವಾರ(ಮೇ 28, 2021) ಪಿಎಂ ನರೇಂದ್ರ ಮೋದಿಯವರೊಂದಿಗೆ ಯಾಸ್ ವಿಮರ್ಶಾತ್ಮಕ ಸಭೆಯನ್ನು ಕೈಬಿಟ್ಟಿದ್ದಕ್ಕಾಗಿ ಮಮತಾ ಬ್ಯಾನರ್ಜಿಯ ವಿರುದ್ಧ ವಾಗ್ದಾಳಿ ನಡೆಸಿದರು. ಟಿಎಂಸಿ ಮುಖ್ಯಸ್ಥೆ ಅವರ ವರ್ತನೆ ರಾಜ್ಯದ ಮುಖ್ಯಮಂತ್ರಿಯಾಗಿ ಪಶ್ಚಿಮ ಬಂಗಾಳದ ಜನರಿಗೆ ಮಾಡಿದ ಅವಮಾನ. "ಸೂರ್ಯನನ್ನು ನೋಡಿ ಯಾರಾದರೂ ಉಗಿದರೆ. ಆ ಉಗುಳು ಅವರ ಮುಖದ ಮೇಲೆ ಬೀಳುವುದು", ಎಂದು ಹೇಳಿದ್ದಾರೆ.

RELATED TOPICS:
English summary :Mamata behavior is insult to WB people : Shivaraj Singh Chouhan

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...