Sun,May19,2024
ಕನ್ನಡ / English

ಯಡಿಯೂರಪ್ಪ ಎ1 ಆರೋಪಿ, ಮುಖ್ಯಮಂತ್ರಿಯೊಂದಿಗೆ ಅಧಿಕಾರಿಗಳನ್ನು ಸೇರಿಸಿ ಕೇಸ್ ಹಾಕ್ತಿನಿ | ಜನತಾ ನ್ಯೂಸ್

05 Jun 2021
2313

ಹಾಸನ : ರಾಜ್ಯದ ನೀರಾವರಿ ಇಲಾಖೆಯೊಂದರಲ್ಲೇ ಕೋಟಿ ಕೋಟಿ ಲೂಟಿ ನಡೆದಿದೆ. ಇದಕ್ಕೆ ಪೂರಕ ದಾಖಲೆ ನನ್ನ ಬಳಿ ಇದೆ, ಯಡಿಯೂರಪ್ಪ ಅವರನ್ನೇ ಎ1 ಮಾಡುತ್ತೇನೆ, ನಾನೇನು ಕೇರ್ ಮಾಡಲ್ಲ, ಕಾನೂನು ಹೋರಾಟ ಮಾಡುತ್ತೇನೆ. ಏನೇನು ನಡಿತಿದೆ ನೀರಾವರಿ ಇಲಾಖೆಯಲ್ಲಿ ಎಂದು ಗೊತ್ತಿದೆ. ಮುಖ್ಯಮಂತ್ರಿಯೊಂದಿಗೆ ಅಧಿಕಾರಿಗಳನ್ನು ಸೇರಿಸಿ ಕೇಸ್ ಹಾಕ್ತಿನಿ. ರಾಜ್ಯವನ್ನು ಬಿಜೆಪಿಗೆ ಅಡ ಇಟ್ಟಿದ್ದಾರಾ? ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಹಾಸನ ಜಿಲ್ಲೆಯಲ್ಲಿ 3 ತಿಂಗಳಲ್ಲಿ 60 ಸಾವಿರ ಜನರಿಗೆ ಸೋಂಕು ತಗುಲಿದೆ. ಜಿಲ್ಲೆಯ ಬಗ್ಗೆ ಸರ್ಕಾರಕ್ಕೆ ನಿರ್ಲಕ್ಷ್ಯವಿದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಹೆಚ್‌.ಡಿ. ರೇವಣ್ಣ ಜಿಲ್ಲೆಯಲ್ಲಿ 2ನೇ ಅಲೆಯಲ್ಲಿ ಸಾವಿನ ಪ್ರಮಾಣ ಶೇ. 1.97 ರಷ್ಟಿದೆ. ಜಿಲ್ಲೆಯಲ್ಲಿ ವ್ಯಾಕ್ಸಿನ್ ನೀಡುವುದರಲ್ಲೂ ರಾಜಕೀಯ ಶುರುವಾಗಿದೆ.

ಕಾರ್ಖಾನೆಗಳ ಮಾಲೀಕರಿಂದ ಹಣ ಪಡೆದು ವ್ಯಾಕ್ಸಿನ್ ನೀಡಲಿ. ಸರ್ಕಾರದ ಉಚಿತ ವ್ಯಾಕ್ಸಿನ್ ಏಕೆ ಕೊಡಬೇಕು. ಹಳ್ಳಿಗಳಲ್ಲಿ ಇದು ವರೆಗೂ ಶೇ.10 ವ್ಯಾಕ್ಸಿನ್ ನೀಡಿಲ್ಲ, ಗ್ರಾಮೀಣ ಪ್ರದೇಶದಲ್ಲಿ ವ್ಯಾಕ್ಸಿನ್ ಇಲ್ಲ, ಇಂದು ಆಟೋ ಡ್ರೈವರ್​ಗಳಿಗೆ ಸರ್ಕಾರದಿಂದ ಲಸಿಕೆ ನೀಡಲಾಗುತ್ತಿದೆ.

ಬಿಜೆಪಿ ಶಾಸಕರ ಫೋಟೋ ಏಕೆ ಹಾಕಬೇಕಿತ್ತು. ಯಡಿಯೂರಪ್ಪ ಅವರ ಮನೆಯಿಂದ ಕೊಡುತ್ತಿದ್ದಾರಾ? ಎಂದು ಹೆಚ್‌.ಡಿ.ರೇವಣ್ಣ ಪ್ರಶ್ನಿಸಿದ್ದಾರೆ. ಶಾಸಕರ ಎರಡು ಕೋಟಿ ಗ್ರಾಂಟ್​ ಹಣವನ್ನು ಕೊಡ್ತಿಲ್ಲಾ, ನೀರಾವರಿ ಇಲಾಖೆಯಲ್ಲಿ ನೂರಾರು ಕೋಟಿ ಲೂಟಿ ನಡೆಯುತ್ತಿದೆ. ಕಾನೂನುಗಳನ್ನು ಗಾಳಿಗೆ ತೂರಲಾಗುತ್ತಿದೆ.

ಆರು ಕೋಟಿ ಜನತೆಯ ತೆರಿಗೆ ಹಣದಿಂದ ವ್ಯಾಕ್ಸಿನ್ ಕೊಡುತ್ತಿದ್ದಾರೆ. ರೈತರನ್ನ ಯಾರೂ ಹೇಳೋರು ಕೇಳೋರು ಇಲ್ಲ, ಎಲ್ಲರ ಬಳಿ ಚಂದಾ ಎತ್ತಲು ಯಾಕೆ ಹೋಗಬೇಕು? ಲೂಟಿ ಹೊಡೆಯೋಕಾ? ಮುಖ್ಯಮಂತ್ರಿಗಳೇ ಹಣಕಾಸು ಮಂತ್ರಿ, ಆಮೇಲೆ ಅಧಿಕಾರಿಗಳು, ಅದೇನ್ ಮಾಡುತ್ತಾರೆ ನೋಡೋಣ. ಎಲ್ಲಾ ದಾಖಲೆಗಳನ್ನು ರೆಡಿ ಮಾಡುತ್ತಿದ್ದೇನೆ.

103 ಜನಕ್ಕೆ ಒಂದು ಕಾನೂನು, ಬಿಜೆಪಿ ಶಾಸಕರಿಗೆ ಒಂದು ಕಾನೂನು, ನಾನು ಹೇದರಿಕೊಂಡು ಓಡಿ ಹೋಗಲ್ಲ, ಸಿದ್ದರಾಮಯ್ಯ ಒಬ್ಬರೇ ಕೂಗಾಡುವ ಪರಿಸ್ಥಿತಿಯಿದೆ. ಕಾಂಗ್ರೆಸ್ ವಿರೋಧ ಪಕ್ಷ, ಅವರು ಏನು ಮಾತನಾಡುತ್ತಿಲ್ಲ ಈ ಪರಿಸ್ಥಿತಿ ಬಂದು ಹೋಗಿದೆ ರಾಜ್ಯದಲ್ಲಿ, ದೇವರು ಶಕ್ತಿಕೊಟ್ಟಾಗ ನಾನು ಕೆಲಸ ಮಾಡುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED TOPICS:
English summary :Revanna

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...