Sat,May18,2024
ಕನ್ನಡ / English

ನೀಲಿ ಚಿತ್ರ ತೋರಿಸಿ ಸಲಿಂಗ ಕಾಮದಾಟಕ್ಕೆ ವಿದ್ಯಾರ್ಥಿ ಬಳಸಿಕೊಂಡಿದ್ದ ಹೆಡ್ ಮಾಸ್ಟರ್ ಬಂಧನ | ಜನತಾ ನ್ಯೂಸ್

26 Jun 2021
1804

ಬೆಂಗಳೂರು : ಬೆಂಗಳೂರಿನಲ್ಲಿ ಶಾಲೆಯ ಮುಖ್ಯೋಪಾಧ್ಯಾಯರೇ ತಮ್ಮ ವಿದ್ಯಾರ್ಥಿಯನ್ನು ಸಲಿಂಗ ಕಾಮಕ್ಕೆ ಬಳಸಿಕೊಂಡ ಆರೋಪ ಕೇಳಿಬಂದಿತ್ತು. ನೀಲಿ ಚಿತ್ರ ತೋರಿಸಿ, ಬಟ್ಟೆ ಬಿಚ್ಚಿಸಿ ಮೈ - ಕೈ ನೇವೇರಿಸುವಂತೆ, ಸಲಿಂಗ ಕಾಮಕ್ಕೆ ವಿದ್ಯಾರ್ಥಿಯನ್ನ ಬಳಸಿಕೊಂಡಿದ್ದ ತಾಲೂಕಿನ ನರಸೀಪುರ ಗ್ರಾಮದ ವಿಶೇಷ ಮಕ್ಕಳ ವಸತಿ ಶಾಲೆಯ ಮುಖ್ಯೋಪಾಧ್ಯಾಯನನ್ನು ಬಂಧಿಸಲಾಗಿದೆ.

ಬೆಂಗಳೂರಿನ ನೆಲಮಂಗಲದಲ್ಲಿರುವ ಧರಿತ್ರಿ ಎಂಬ ವಿಶೇಷ ಮಕ್ಕಳ ವಸತಿ ಶಾಲೆಯ ಮುಖ್ಯೋಪಾಧ್ಯಾಯ ಈ ರೀತಿಯ ನೀಚ ಕೃತ್ಯ ಎಸಗಿದ್ದಾರೆ.

ದಿನಾಂಕ 06/05/2021 ಮತ್ತು 07/05/2021 ರಂದು ಮುಖ್ಯೋಪಾಧ್ಯಾಯ ಎಸ್. ರಂಗನಾಥ ವಸತಿ ಶಾಲೆಯ 21 ವರ್ಷದ ವಿದ್ಯಾರ್ಥಿಯನ್ನ ತಮ್ಮ ಮನೆಯಲ್ಲಿ ಹೆಂಡತಿ ಇರದ ಸಮಯದಲ್ಲಿ ಮನೆಗೆ ವಿಧ್ಯಾರ್ಥಿಯನ್ನ ಕರೆದೊಯ್ದು ನಂತರ ಯುವಕನಿಗೆ ನೀಲಿ ಚಿತ್ರ ತೋರಿಸಿ, ಬಟ್ಟೆ ಬಿಚ್ಚಿಸಿ ಈ ಕೃತ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ನೆಲಮಂಗಲ ತಾಲೂಕಿನ ನರಸೀಪುರದ ಧರಿತ್ರಿ ವಿಶೇಷ ಮಕ್ಕಳ ವಸತಿ ಶಾಲೆಯ ಮುಖ್ಯೋಪಾಧ್ಯಾಯ ರಂಗನಾಥ್ ತನ್ನ ವಿದ್ಯಾರ್ಥಿಗೆ ಬ್ಲೂ ಫಿಲ್ಮ್ ತೋರಿಸಿ, ಸಲಿಂಗ ಕಾಮಕ್ಕೆ ಬಳಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸಲಿಂಗ ಕಾಮಕ್ಕೆ ತುತ್ತಾಗಿದ್ದ ವಿದ್ಯಾರ್ಥಿ ಊರಿಗೆ ಬಂದಾಗ ಈ ವಿಷಯವನ್ನು ತನ್ನ ತಾಯಿಗೆ ತಿಳಿಸಿದ್ದಾನೆ. ಆತನ ತಾಯಿ ಆಡಳಿತ ಮಂಡಳಿಗೆ ವಿಷಯ ತಿಳಿಸಿದ್ದರು.

ಈ ಘಟನೆ ಬಗ್ಗೆ ಶಾಲೆಯ ವ್ಯವಸ್ಥಾಪಕರಿಗೆ ಮಾಹಿತಿ ತಿಳಿಸಿದ್ದ ಸಂತ್ರಸ್ತ ವಿಧ್ಯಾರ್ಥಿ ಬಳಿಕ ಸಂಸ್ಥೆಯ ಕಾರ್ಯದರ್ಶಿ ಶ್ರೀಕಾಂತ್ ಬೆಟ್ಟಗೇರಿ ಮಾರ್ಗದರ್ಶನದಲ್ಲಿ ಕೌನ್ಸಿಲಿಂಗ್ ಕೂಡ ಪಡೆದಿದ್ದರು. ಸಂತ್ರಸ್ತ ವಿದ್ಯಾರ್ಥಿ ಹಾಗೂ ಮುಖ್ಯೋಪಾಧ್ಯಾಯರ ಕೌನ್ಸಿಲಿಂಗ್ ನಡೆಸಲಾಗಿತ್ತು. ಕೌನ್ಸಿಲಿಂಗ್ ವೇಳೆ ತಾನು ಸಲಿಂಗ ಕಾಮಕ್ಕೆ ವಿದ್ಯಾರ್ಥಿಯನ್ನು ಬಳಸಿಕೊಂಡ ಬಗ್ಗೆ ಮುಖ್ಯೋಪಾಧ್ಯಾಯ ರಂಗನಾಥ್ ಒಪ್ಪಿಕೊಂಡಿದ್ದರು.

ಜೂನ್ 11ರಂದು ಈ ಕೃತ್ಯದ ಬಗ್ಗೆ ಮಾನಸಿಕ ತಜ್ಞರು ವರದಿ ನೀಡಿದ್ದರು. ಆ ವರದಿ ಆಧರಿಸಿ ಡಾಬಸ್ಪೇಟೆ ಪೊಲೀಸರಿಗೆ ದೂರು ನೀಡಲಾಗಿತ್ತು. ಧರಿತ್ರಿ ಸಂಸ್ಥೆಯ ಕಾರ್ಯದರ್ಶಿ ಶ್ರೀಕಾಂತ್ ಬೆಟ್ಟಗೆರಿಯವರಿಂದ ಮುಖ್ಯೋಪಾಧ್ಯಾಯ ರಂಗನಾಥ್ ವಿರುದ್ಧ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

RELATED TOPICS:
English summary :Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...