Sun,May19,2024
ಕನ್ನಡ / English

ಇಸ್ಲಾಮಾಬಾದ್‌ನ ಭಾರತೀಯ ಹೈಕಮಿಷನ್‌ನ ಪ್ರದೇಶದಲ್ಲಿ ಡ್ರೋನ್ ಪತ್ತೆ | ಜನತಾ ನ್ಯೂಸ್

02 Jul 2021
1437

ಇಸ್ಲಾಮಾಬಾದ್ : ಇಸ್ಲಾಮಾಬಾದ್‌ನ ಭಾರತೀಯ ಹೈಕಮಿಷನ್‌ನ ವಸತಿ ಪ್ರದೇಶದಲ್ಲಿ ಡ್ರೋನ್ ಪತ್ತೆಯಾಗಿದೆ. ಈ ವಿಷಯವನ್ನು ಪಾಕಿಸ್ತಾನದೊಂದಿಗೆ ಭಾರತದ ಕಡೆಯವರು ಎತ್ತಿದ್ದಾರೆ.

ಡ್ರೋನ್ ಚಲನವಲನಕ್ಕೆ ಸಂಬಂಧಿಸಿದಂತೆ ಇಸ್ಲಾಮಾಬಾದ್‌ನೊಂದಿಗೆ ಭದ್ರತಾ ಕಳವಳವನ್ನು ನವದೆಹಲಿ ವ್ಯಕ್ತಪಡಿಸಿದೆ.

ಒಂದು ಕಾರ್ಯಕ್ರಮ ನಡೆಯುತ್ತಿರುವಾಗ ಮಿಷನ್ ಒಳಗೆ ಡ್ರೋನ್ ಹಾರಾಟ ನಡೆದಿದೆ. ಪಾಕಿಸ್ತಾನದ ಭಾರತೀಯ ಮಿಷನ್ ಒಳಗೆ ಡ್ರೋನ್ ಪತ್ತೆಯಾದ ಮೊದಲ ಘಟನೆ ಇದೇ ಮೊದಲು.

ಕಳೆದ ವಾರ ಜೂನ್ 26ರ ಶನಿವಾರ ಈ ಘಟನೆ ನಡೆದಿದೆ. ವಿಶೇಷ ಎಂಬಂತೆ ಪ್ರಾಸಂಗಿಕವಾಗಿ, ಅದೇ ಸಮಯದಲ್ಲಿ, ಜಮ್ಮುವಿನ ಭಾರತೀಯ ವಾಯುಪಡೆಯ ನೆಲೆಯಲ್ಲಿ ಭಾರತವು ಮೊದಲ ಡ್ರೋನ್ ದಾಳಿಯನ್ನು ಕಂಡಿತು.

ಜೂನ್ 27 ರಂದು ಬಿಡುಗಡೆಯಾದ ಪ್ರಕಟಣೆಯಲ್ಲಿ, "ಜಮ್ಮು ವಾಯುಪಡೆ ನಿಲ್ದಾಣದ ತಾಂತ್ರಿಕ ಪ್ರದೇಶದಲ್ಲಿ ಭಾನುವಾರ ಮುಂಜಾನೆ ಎರಡು ಕಡಿಮೆ ತೀವ್ರತೆಯ ಸ್ಫೋಟಗಳು ವರದಿಯಾಗಿವೆ. ಒಂದು ಕಟ್ಟಡದ ಮೇಲ್ಚಾವಣಿಗೆ ಸಣ್ಣ ಹಾನಿಯಾಗಿದೆ ಮತ್ತು ಇನ್ನೊಂದು ತೆರೆದ ಪ್ರದೇಶದಲ್ಲಿ ಸ್ಫೋಟಗೊಂಡಿದೆ", ಭಾರತೀಯ ವಾಯುಪಡೆ ಹೇಳಿದೆ.

ಜಮ್ಮು ಘಟನೆಯ ನಂತರ ಭಾರತ ಜಾಗರೂಕತೆಯನ್ನು ಹೆಚ್ಚಿಸಿದೆ. ಅದೇ ಪ್ರದೇಶದಲ್ಲಿ ಡ್ರೋನ್‌ಗಳನ್ನು ಗುರುತಿಸಿದ ಕೆಲವು ಘಟನೆಗಳು ಪದೇಪದೇ ಬೆಳಕಿಗೆ ಬಂದಿವೆ. ಕಣ್ಗಾವಲು ಮತ್ತು ಹಾನಿ ಉಂಟುಮಾಡಲು ತಂತ್ರಜ್ಞಾನವನ್ನು ಬಳಸುವಲ್ಲಿ ಕಡಿಮೆ-ವೆಚ್ಚದ ಮಾರ್ಗವಾಗಿ ಡ್ರೋನ್‌ಗಳ ಬಳಕೆಯನ್ನು ನೋಡಲಾಗುತ್ತದೆ.

ಕಳೆದ ತಿಂಗಳು ನಡೆದ ಎಸ್‌ಸಿಒ ಎನ್‌ಎಸ್‌ಎಗಳ ಸಭೆಯಲ್ಲಿ ಮಾತನಾಡಿದ ಭಾರತೀಯ ರಾಷ್ಟೀಯ ಭದ್ರತಾ ಸಲಹೆಗಾರ(ಎನ್‌ಎಸ್‌ಎ) ಅಜಿತ್ ದೋವಲ್ ಅವರು, ಶಸ್ತ್ರಾಸ್ತ್ರಗಳ ಕಳ್ಳಸಾಗಣೆಗಾಗಿ ಡ್ರೋನ್‌ಗಳ ಬಳಕೆ ಸೇರಿದಂತೆ ಭಯೋತ್ಪಾದಕರು ಬಳಸುವ ಹೊಸ ತಂತ್ರಜ್ಞಾನಗಳು ಮತ್ತು ಡಾರ್ಕ್ ವೆಬ್‌ನ ದುರುಪಯೋಗಗಳ ಮೇಲ್ವಿಚಾರಣೆ ಮಾಡುವ ಅವಶ್ಯಕತೆಯಿದೆ, ಎಂದಿದ್ದರು.

RELATED TOPICS:
English summary :Drone found in Indian high commission area in Islamabad

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...