Fri,May10,2024
ಕನ್ನಡ / English

ಸಂಚಾರಿ ವಿಜಯ್ ಡೆತ್ ಸೀಕ್ರೆಟ್: ಬೈಕ್ ಸವಾರ ನವೀನ್ ಹೇಳಿಕೆ ದಾಖಲು | ಜನತಾ ನ್ಯೂಸ್

02 Jul 2021
2084

ಬೆಂಗಳೂರು : ನಟ ಸಂಚಾರಿ ವಿಜಯ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯ ಸಂಪೂರ್ಣ ವಿವರವನ್ನ ಸಂಚಾರಿ ವಿಜಯ್ ಸ್ನೇಹಿತ ನವೀನ್ ಜಯನಗರ ಪೊಲೀಸರಿಗೆ ನೀಡಿದ್ದಾರೆ.

ನಟ ಸಂಚಾರಿ ವಿಜಯ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಕ್ ಸವಾರ ನವೀನ್‌ನನ್ನು ಜಯನಗರ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿಂತೆ ಸಮಗ್ರ ಮಾಹಿತಿಯನ್ನು ನವೀನ್ ಪೊಲೀಸರ ಮುಂದೆ ದಾಖಲಿಸಿದ್ದಾನೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡ ಹಿನ್ನೆಲೆಯಲ್ಲಿ ನವೀನ್ ನನ್ನು ಜಯನಗರ ಸಂಚಾರ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಘಟನೆ ಕುರಿತು ಸಮಗ್ರ ವಿವರವನ್ನು ನವೀನ್ ಪೊಲೀಸರ ಮುಂದೆ ದಾಖಲಿಸಿದ್ದಾನೆ.

ಜೂ 12 ರಂದು ರಾತ್ರಿ ನಾನು ಮತ್ತು ಸಂಚಾರಿ ವಿಜಯ್ ಮತ್ತು ಆಪ್ತರು ವಿಜಯ್ ಮನೆಯಲ್ಲಿ ಸಭೆ ಸೇರಿದ್ದೆವು. ಕೊರೊನಾ ಸಂಕಷ್ಟಕ್ಕೆ ಒಳಗಾದವರಿಗೆ ಆಹಾರ ಕಿಟ್ ವಿತರಣೆ ಮಾಡುವ ಬಗ್ಗೆ ಚರ್ಚೆ ನಡೆಸುವಾಗ ನನಗೆ ನನ್ನ ಪತ್ನಿಯಿಂದ ಕರೆ ಬಂತು. ಅನಾರೋಗ್ಯಕ್ಕೆ ಒಳಗಾಗಿದ್ದ ನನ್ನ ಪತ್ನಿ ಮೆಡಿಕಲ್ ಸ್ಟೋರ್ ನಿಂದ ಮಾತ್ರೆ ತರುವಂತೆ ಕೇಳಿಕೊಂಡಳು. ನನ್ನ ಪತ್ನಿಗೆ ಮಾತ್ರೆ ತಂದು ಕೊಡುವ ಸಲುವಾಗಿ ನಾನು ಬೈಕ್ ನಲ್ಲಿ ಹೊರಗೆ ಬಂದಾಗ ಸಂಚಾರ ವಿಜಯ್ ಕೂಡ ಬಂದ.

ಆಗ ವಿಜಯ್ ನಾನು ಬರುತ್ತೇನೆ ಎಂದಿದ್ದರು, ಮನೆ ಬಳಿಯೇ ಇರೋದು ಎಂದು ತಿಳಿದು ಇಬ್ಬರೂ ಹೆಲ್ಮೆಟ್ ಹಾಕಿರಲಿಲ್ಲ, ಹೋಗುತ್ತಿರುವಾಗ ಸ್ಕಿಡ್ ಆಗಿ ಎಲಕ್ಟ್ರಿಕ್ ಪೋಲ್​ಗೆ ಡಿಕ್ಕಿ ಹೊಡೆದಿದೆ.. ಈ ವೇಳೆ ಸಂಚಾರಿ ವಿಜಯ್ ಬ್ರೇಕ್ ಹಾಕಿದ ರಭಸಕ್ಕೆ ಎಗರಿ ಬಿದ್ದಿದ್ದಾರೆ, ಈ ವೇಳೆ ಗಾಯಗೊಂಡು ನಾನು ಪ್ರಜ್ಞೆ ಕಳೆದುಕೊಂಡೆ ಎಂದು ಬೈಕ್ ಸವಾರ ನವೀನ್ ಹೇಳಿಕೆ ದಾಖಲಿಸಿದ್ದಾನೆ.

RELATED TOPICS:
English summary :Bangalore

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...