Wed,May06,2026
ಕನ್ನಡ / English

ಸಿದ್ದರಾಮಯ್ಯನವರಿಗೆ ಧಮ್ ಇದ್ದರೆ ಖರ್ಗೆ ಮುಂದಿನ ಸಿಎಂ ಎಂದು ಘೋಷಿಸಲಿ | ಜನತಾ ನ್ಯೂಸ್

15 Jul 2021

ಬೀದರ್ : ಕಾಂಗ್ರೆಸ್ ಪಕ್ಷದಲ್ಲಿ ಒಳಜಗಳ ಮಧ್ಯ ದಲಿತ ಮುಖ್ಯಮಂತ್ರಿ ಚರ್ಚೆಯೂ ಪ್ರಾರಂಭವಾಗಿದೆ. ಕಾಂಗ್ರೆಸ್‌ ಗೆ ಶಕ್ತಿ ಇದ್ದರೆ, ಮಾಜಿ ಸಿಎಂ ಸಿದ್ಧರಾಮಯ್ಯ ಅವರಿಗೆ ಮನಸ್ಸಿದ್ದರೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಂದಿನ ಸಿಎಂ ಅಭ್ಯರ್ಥಿ ಎಂದು ಘೋಷಣೆ ಮಾಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸವಾಲು ಹಾಕಿದ್ದಾರೆ.

ಬೀದರ್ ಹೊರವಲಯದ ನೌಬಾದ್‌ನಲ್ಲಿ ನಿರ್ಮಿಸಲಾಗುತ್ತಿರುವ ನೂತನ ಬಿಜೆಪಿ ಜಿಲ್ಲಾ ಕಚೇರಿಯ ಕಾಮಗಾರಿಯನ್ನು ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಸಿದ್ಧರಾಮಯ್ಯನವರು ದಲಿತ ಸಿಎಂಗೆ ಬೆಂಬಲ ಇದೆ ಎನ್ನುತ್ತಾರೆ. ಆದರೆ, ಡಾ. ಜಿ. ಪರಮೇಶ್ವರ ಅವರನ್ನು ಸೋಲಿಸಲು ಎಲ್ಲವನ್ನೂ ಮಾಡಿದ್ದಾರೆ. ಸಿದ್ದರಾಮಯ್ಯನವರು ಹೇಳುವುದೊಂದು, ಮಾಡುವುದೊಂದು; ಅದು ಅವರ ಚಾಳಿ ಎಂದು ಕಟೀಲ್ ಜರಿದರು. ಹಿಂದೆ ಸಿದ್ದರಾಮಯ್ಯನವರು ಅಹಿಂದ ಚಳವಳಿ ಪ್ರಾರಂಭಿಸಿ, ಸಿಎಂ ಆದರು. ಬಳಿಕ ಅಹಿಂದರನ್ನು ಮರೆತರು. ಅವರಿಗೆ ಯಾವುದೇ ಲಾಭ ಮಾಡಲಿಲ್ಲ ಎಂದು ಆರೋಪಿಸಿದರು.

ಪ್ರಜಾಪ್ರಭುತ್ವದಲ್ಲಿ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಯಾರು ಬೇಕಾದರೂ ಹೇಳಬಹುದು. ಆದರೆ, ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಪಕ್ಷದ ರಾಷ್ಟ್ರೀಯ ನಾಯಕರು, ಶಾಸಕಾಂಗ ಪಕ್ಷವು ತೀರ್ಮಾನಿಸುತ್ತದೆ. ಇದನ್ನು ಹೀಗೆ ಹೇಳುವವರ ಗಮನದಲ್ಲಿರಬೇಕು. ನಮ್ಮ ಪಕ್ಷದ ವಿಚಾರ, ಸಿದ್ಧಾಂತ ಗಮನದಲ್ಲಿರಬೇಕು ಎಂದು ಕಿವಿ ಮಾತು ಹೇಳಿದರು. ಬಿಜೆಪಿಯಲ್ಲಿ ನಾನೇ ಮುಂದಿನ ಸಿಎಂ ಎಂದು ಬಸವರಾಜ ಪಾಟೀಲ್ ಯತ್ನಾಳ್ ಹೇಳುತ್ತಿದ್ದಾರಲ್ಲ ಎನ್ನುವ ಪ್ರಶ್ನೆಗೆ ಮೇಲಿನಂತೆ ಪ್ರತಿಕ್ರಿಯಿಸಿದರು.

RELATED TOPICS:
English summary :Nalin Kumar Kateel

ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ
ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ
ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ
ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ
ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.
ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.
ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ
ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ
ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್
ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್
ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು
ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು
ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ನ್ಯೂಸ್ MORE NEWS...