Tue,Aug04,2026
ಕನ್ನಡ / English

ಸಿದ್ದರಾಮಯ್ಯನವರಿಗೆ ಧಮ್ ಇದ್ದರೆ ಖರ್ಗೆ ಮುಂದಿನ ಸಿಎಂ ಎಂದು ಘೋಷಿಸಲಿ | ಜನತಾ ನ್ಯೂಸ್

15 Jul 2021

ಬೀದರ್ : ಕಾಂಗ್ರೆಸ್ ಪಕ್ಷದಲ್ಲಿ ಒಳಜಗಳ ಮಧ್ಯ ದಲಿತ ಮುಖ್ಯಮಂತ್ರಿ ಚರ್ಚೆಯೂ ಪ್ರಾರಂಭವಾಗಿದೆ. ಕಾಂಗ್ರೆಸ್‌ ಗೆ ಶಕ್ತಿ ಇದ್ದರೆ, ಮಾಜಿ ಸಿಎಂ ಸಿದ್ಧರಾಮಯ್ಯ ಅವರಿಗೆ ಮನಸ್ಸಿದ್ದರೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಂದಿನ ಸಿಎಂ ಅಭ್ಯರ್ಥಿ ಎಂದು ಘೋಷಣೆ ಮಾಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸವಾಲು ಹಾಕಿದ್ದಾರೆ.

ಬೀದರ್ ಹೊರವಲಯದ ನೌಬಾದ್‌ನಲ್ಲಿ ನಿರ್ಮಿಸಲಾಗುತ್ತಿರುವ ನೂತನ ಬಿಜೆಪಿ ಜಿಲ್ಲಾ ಕಚೇರಿಯ ಕಾಮಗಾರಿಯನ್ನು ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಸಿದ್ಧರಾಮಯ್ಯನವರು ದಲಿತ ಸಿಎಂಗೆ ಬೆಂಬಲ ಇದೆ ಎನ್ನುತ್ತಾರೆ. ಆದರೆ, ಡಾ. ಜಿ. ಪರಮೇಶ್ವರ ಅವರನ್ನು ಸೋಲಿಸಲು ಎಲ್ಲವನ್ನೂ ಮಾಡಿದ್ದಾರೆ. ಸಿದ್ದರಾಮಯ್ಯನವರು ಹೇಳುವುದೊಂದು, ಮಾಡುವುದೊಂದು; ಅದು ಅವರ ಚಾಳಿ ಎಂದು ಕಟೀಲ್ ಜರಿದರು. ಹಿಂದೆ ಸಿದ್ದರಾಮಯ್ಯನವರು ಅಹಿಂದ ಚಳವಳಿ ಪ್ರಾರಂಭಿಸಿ, ಸಿಎಂ ಆದರು. ಬಳಿಕ ಅಹಿಂದರನ್ನು ಮರೆತರು. ಅವರಿಗೆ ಯಾವುದೇ ಲಾಭ ಮಾಡಲಿಲ್ಲ ಎಂದು ಆರೋಪಿಸಿದರು.

ಪ್ರಜಾಪ್ರಭುತ್ವದಲ್ಲಿ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಯಾರು ಬೇಕಾದರೂ ಹೇಳಬಹುದು. ಆದರೆ, ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಪಕ್ಷದ ರಾಷ್ಟ್ರೀಯ ನಾಯಕರು, ಶಾಸಕಾಂಗ ಪಕ್ಷವು ತೀರ್ಮಾನಿಸುತ್ತದೆ. ಇದನ್ನು ಹೀಗೆ ಹೇಳುವವರ ಗಮನದಲ್ಲಿರಬೇಕು. ನಮ್ಮ ಪಕ್ಷದ ವಿಚಾರ, ಸಿದ್ಧಾಂತ ಗಮನದಲ್ಲಿರಬೇಕು ಎಂದು ಕಿವಿ ಮಾತು ಹೇಳಿದರು. ಬಿಜೆಪಿಯಲ್ಲಿ ನಾನೇ ಮುಂದಿನ ಸಿಎಂ ಎಂದು ಬಸವರಾಜ ಪಾಟೀಲ್ ಯತ್ನಾಳ್ ಹೇಳುತ್ತಿದ್ದಾರಲ್ಲ ಎನ್ನುವ ಪ್ರಶ್ನೆಗೆ ಮೇಲಿನಂತೆ ಪ್ರತಿಕ್ರಿಯಿಸಿದರು.

RELATED TOPICS:
English summary :Nalin Kumar Kateel

ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು

ನ್ಯೂಸ್ MORE NEWS...