Sun,May19,2024
ಕನ್ನಡ / English

ಭಾರತೀಯ ನೌಕಾಪಡೆಗೆ ಎಂಎಚ್‌-60 ಹೆಲಿಕಾಪ್ಟರ್‌ಗಳನ್ನು ಹಸ್ತಾಂತರಿಸಿದ ಅಮೆರಿಕ ನೌಕಾಪಡೆ | ಜನತಾ ನ್ಯೂಸ್

17 Jul 2021
2809

ಸ್ಯಾನ್ ಡಿಗೋ : ಅಮೇರಿಕಾದ ಸ್ಯಾನ್ ಡಿಗೋ ದಲ್ಲಿ ಇಂದು ಶನಿವಾರ ಭಾರತೀಯ ನೌಕಾಪಡೆಗೆ ಮೊದಲ ಎರಡು ಎಂಎಚ್‌-60 ಹೆಲಿಕಾಪ್ಟರ್‌ಗಳನ್ನು ಅಮೆರಿಕ ನೌಕಾಪಡೆ ಹಸ್ತಾಂತರಿಸಿದೆ.

ಮಲ್ಟಿ ರೋಲ್ ಹೆಲಿಕಾಪ್ಟರ್‌ ಎಂಆರ್ ಎಚ್ ಅನ್ನು ಭಾರತೀಯ ನೌಕಾಪಡೆಗೆ ಔಪಚಾರಿಕವಾಗಿ ಹಸ್ತಾಂತರಿಸುವ ಸಮಾರಂಭವನ್ನು ನೇವಲ್ ಏರ್ ಸ್ಟೇಷನ್ ನಾರ್ತ್ ಐಲ್ಯಾಂಡ್ ಅಥವಾ ಎನ್ಎಎಸ್ ನಾರ್ತ್ ಐಲ್ಯಾಂಡ್, ಸ್ಯಾನ್ ಡಿಯಾಗೋದಲ್ಲಿ ನಡೆಸಲಾಯಿತು.

2020 ರ ಫೆಬ್ರವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತ್ರತ್ವದ ಭಾರತ ಸರ್ಕಾರ, ಅಂದಿನ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಐತಿಹಾಸಿಕ ಭಾರತದ ಭೇಟಿಗೆ ಮುಂಚೆ ಈ ಹೆಲಿಕಾಪ್ಟರ್ ಖರೀದಿಗೆ ಅನುಮತಿ ನೀಡಿತ್ತು.

ಎಲ್ಲಾ ರೀತಿಯ ಹವಾಮಾನಗಳಿಗೂ ಹೊಂದಿಕೊಳ್ಳುವ ಬಹು ಪಾತ್ರ ನಿರ್ವಹಿಸಬಲ್ಲ ಹೆಲಿಕಾಪ್ಟರ್‌ಗಳ ಸೇರ್ಪಡೆಯು ಭಾರತ ಹಾಗೂ ಅಮೆರಿಕ ನಡುವಿನ ರಕ್ಷಣಾ ಸಂಬಂಧವನ್ನು ಬಲಪಡಿಸುತ್ತದೆ ಎಂದು ಸಮಾರಂಭದಲ್ಲಿ ಭಾಗವಹಿಸಿದ್ದ ಅಮೆರಿಕಾದಲ್ಲಿರುವ ಭಾರತದ ರಾಯಭಾರಿ ತಾರಂಜಿತ್ ಸಿಂಗ್ ಸಂಧು ಹೇಳಿದ್ದಾರೆ.

ಎಂಎಚ್-60 ಆರ್ ಹೆಲಿಕಾಪ್ಟರ್‌ ಎಲ್ಲಾ ಹವಾಮಾನದಲ್ಲು ಚಲಾಯಿಸಬಲ್ಲ ಸಮುದ್ರ ಸ್ನೇಹಿ ಹೆಲಿಕಾಪ್ಟರ್ ಆಗಿದ್ದು, ಅತ್ಯಾಧುನಿಕ ಏವಿಯಾನಿಕ್ಸ್‌ನೊಂದಿಗೆ ಅನೇಕ ಕಾರ್ಯಾಚರಣೆಗಳನ್ನು ನಡೆಸಲು ವಿನ್ಯಾಸಗೊಳಿಸಲಾಗಿದೆ. ಈ ವಾಹಕವು ಭಾರತೀಯ ನೌಕಾಪಡೆಯ ಮೂರು ಆಯಾಮದ ಸಾಮರ್ಥ್ಯಗಳನ್ನು ಇನ್ನಷ್ಟು ಹೆಚ್ಚಳ ಮಾಡಲಿದೆ, ಎನ್ನಲಾಗಿದೆ.

RELATED TOPICS:
English summary :American navy handed over MH60 helicopter to Indian Navy

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...