Sun,Jun02,2024
ಕನ್ನಡ / English

ಪಶ್ಚಿಮ ಬಂಗಾಳ ಹಿಂಸಾಚಾರದ ಕುರಿತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ವರದಿ ಕುರಿತು ಹೆಚ್ಚಿದ ಚರ್ಚೆ | ಜನತಾ ನ್ಯೂಸ್

19 Jul 2021
2686

ನವದೆಹಲಿ : ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ(ಎನ್‌ಎಚ್‌ಆರ್‌ಸಿ) ಸಮಿತಿಯು ಪಶ್ಚಿಮ ಬಂಗಾಳದಲ್ಲಿ ಮತದಾನದ ನಂತರದ ಹಿಂಸಾಚಾರದ ಕುರಿತು ನೀಡಿದ ವರದಿಯ ಬೆನ್ನಲ್ಲೇ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಪಶ್ಚಿಮ ಬಂಗಾಳದಲ್ಲಿ ಮತದಾನದ ನಂತರದ ಹಿಂಸಾಚಾರದ ಆರೋಪಗಳನ್ನು ತನಿಖೆ ಮಾಡುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ(ಎನ್‌ಎಚ್‌ಆರ್‌ಸಿ) ಸಮಿತಿಯು "ರಾಜ್ಯದಲ್ಲಿ ಚುನಾವಣೆ ಬಳಿಕ ನಡೆದ ಕೊಲೆ ಮತ್ತು ಅತ್ಯಾಚಾರದಂತಹ ಭೀಕರ ಅಪರಾಧಗಳ" ಬಗ್ಗೆ ಸಿಬಿಐ ತನಿಖೆಯನ್ನು ಶಿಫಾರಸು ಮಾಡಿದೆ, ರಾಜ್ಯದ ಪರಿಸ್ಥಿತಿ ಒಂದು “ಕಾನೂನಿನ ಆಡಳಿತದ ಬದಲಿಗೆ, ಆಡಳಿತಗಾರನ ಕಾನೂನು" ಎಂಬಂತೆ ಭಾಸವಾಗಿದೆ, ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.

ಹೈಕೋರ್ಟ್‌ನ ಐದು ನ್ಯಾಯಾಧೀಶರ ಪೀಠದ ನಿರ್ದೇಶನದ ಮೇರೆಗೆ ರಚಿಸಲಾದ ಸಮಿತಿಯು ಈ ಪ್ರಕರಣಗಳನ್ನು ರಾಜ್ಯದ ಹೊರಗೆ ವಿಚಾರಣೆ ನಡೆಸಬೇಕು, ಎಂದು ಹೇಳಿದೆ. "ಪಶ್ಚಿಮ ಬಂಗಾಳ ರಾಜ್ಯದಲ್ಲಿ ಹಿಂಸಾತ್ಮಕ ಘಟನೆಗಳ ಪ್ರಾದೇಶಿಕ-ತಾತ್ಕಾಲಿಕ ವಿಸ್ತರಣೆಯು ಸಂತ್ರಸ್ತರ ದುಃಸ್ಥಿತಿಯ ಬಗ್ಗೆ ರಾಜ್ಯದ ಟಿಎಂಸಿ ಸರ್ಕಾರದ ಭೀಕರ ನಿರಾಸಕ್ತಿಯನ್ನು ಪ್ರತಿಬಿಂಬಿಸುತ್ತದೆ" ಎಂದು ಅದು ಹೇಳಿದೆ.

RELATED TOPICS:
English summary :NHRC report on WB riot raises uproar in social media

ಇಂಡಿ ಅಲಯನ್ಸ್ ಬ್ಲಾಕ್ ಗೆ 295 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುತ್ತೇವೆ - ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಇಂಡಿ ಅಲಯನ್ಸ್ ಬ್ಲಾಕ್ ಗೆ 295 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುತ್ತೇವೆ - ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ವ್ಯಾಟಿಕನ್ ಮತ್ತು ವಿದೇಶಗಳಲ್ಲಿ ನಂಬಿಕೆ ಹೊಂದಿರುವವರಿಗೆ ಧ್ಯಾನ ಅರ್ಥವಾಗುವುದಿಲ್ಲ.. ಮೋದಿಯವರನ್ನು ವಿರೋಧಿಸುತ್ತಿದ್ದಾರೆ - ಮಾಜಿ ಕಾಂಗ್ರೆಸ್ ನಾಯಕ
ವ್ಯಾಟಿಕನ್ ಮತ್ತು ವಿದೇಶಗಳಲ್ಲಿ ನಂಬಿಕೆ ಹೊಂದಿರುವವರಿಗೆ ಧ್ಯಾನ ಅರ್ಥವಾಗುವುದಿಲ್ಲ.. ಮೋದಿಯವರನ್ನು ವಿರೋಧಿಸುತ್ತಿದ್ದಾರೆ - ಮಾಜಿ ಕಾಂಗ್ರೆಸ್ ನಾಯಕ
48 ಗಂಟೆಗಳ ಧ್ಯಾನಕ್ಕೆ ಕುಳಿತ ಪ್ರಧಾನಿ ಮೋದಿ : ಪ್ರತಿಪಕ್ಷಗಳ ತೀವ್ರ ವಿರೋಧ
48 ಗಂಟೆಗಳ ಧ್ಯಾನಕ್ಕೆ ಕುಳಿತ ಪ್ರಧಾನಿ ಮೋದಿ : ಪ್ರತಿಪಕ್ಷಗಳ ತೀವ್ರ ವಿರೋಧ
ಪ್ರಜ್ವಲ್ ರೇವಣ್ಣ ಅವರನ್ನು ವಿಮಾನ ನಿಲ್ದಾಣದಿಂದ ಬಂಧಿಸಿ ಕರೆದೊಯ್ದ ಮಹಿಳಾ ಪೊಲೀಸ್ ತಂಡ
ಪ್ರಜ್ವಲ್ ರೇವಣ್ಣ ಅವರನ್ನು ವಿಮಾನ ನಿಲ್ದಾಣದಿಂದ ಬಂಧಿಸಿ ಕರೆದೊಯ್ದ ಮಹಿಳಾ ಪೊಲೀಸ್ ತಂಡ
ಖಾಸಗಿ ತಂಡ ವಿನ್ಯಾಸಗೊಳಿಸಿದ ಭಾರತದ ಮೊದಲ ರಾಕೆಟ್, ಮೊದಲ ಮತ್ತು ಏಕೈಕ ಖಾಸಗಿ ಲಾಂಚ್‌ಪ್ಯಾಡ್‌ ನಿಂದ ಯಶಸ್ವಿ ಉಡಾವಣೆ
ಖಾಸಗಿ ತಂಡ ವಿನ್ಯಾಸಗೊಳಿಸಿದ ಭಾರತದ ಮೊದಲ ರಾಕೆಟ್, ಮೊದಲ ಮತ್ತು ಏಕೈಕ ಖಾಸಗಿ ಲಾಂಚ್‌ಪ್ಯಾಡ್‌ ನಿಂದ ಯಶಸ್ವಿ ಉಡಾವಣೆ
ತವಾ ಫ್ರೈ ಆಗುತ್ತಿರುವ ದೆಹಲಿ : ಅತ್ಯಧಿಕ ತಾಪಮಾನ 52.3 ಡಿಗ್ರಿ ಸೆಲ್ಸಿಯಸ್ ದಾಖಲು
ತವಾ ಫ್ರೈ ಆಗುತ್ತಿರುವ ದೆಹಲಿ : ಅತ್ಯಧಿಕ ತಾಪಮಾನ 52.3 ಡಿಗ್ರಿ ಸೆಲ್ಸಿಯಸ್ ದಾಖಲು
ಲೋಕಸಭೆ ಚುನಾವಣೆ ಪ್ರಚಾರ ಮುಗಿದ ಬಳಿಕ ಕನ್ಯಾಕುಮಾರಿಯಲ್ಲಿ ಆಧ್ಯಾತ್ಮಿಕ ಧ್ಯಾನ ಮಾಡಲಿರುವ ಪ್ರಧಾನಿ ಮೋದಿ
ಲೋಕಸಭೆ ಚುನಾವಣೆ ಪ್ರಚಾರ ಮುಗಿದ ಬಳಿಕ ಕನ್ಯಾಕುಮಾರಿಯಲ್ಲಿ ಆಧ್ಯಾತ್ಮಿಕ ಧ್ಯಾನ ಮಾಡಲಿರುವ ಪ್ರಧಾನಿ ಮೋದಿ
7 ದಿನಗಳ ಜಾಮೀನು ವಿಸ್ತರಣೆ ಕೋರಿ ಸಲ್ಲಿಸಿದ್ದ ಅರ್ಜಿ : ದೆಹಲಿ ಸಿಎಂ ಕೇಜ್ರಿವಾಲ್‌ಗೆ ನಿರಾಸೆ
7 ದಿನಗಳ ಜಾಮೀನು ವಿಸ್ತರಣೆ ಕೋರಿ ಸಲ್ಲಿಸಿದ್ದ ಅರ್ಜಿ : ದೆಹಲಿ ಸಿಎಂ ಕೇಜ್ರಿವಾಲ್‌ಗೆ ನಿರಾಸೆ
ಮೇ 31 ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ ಮುಂದೆ ಹಾಜರಾಗುತ್ತೇನೆ - ಪ್ರಜ್ವಲ್ ರೇವಣ್ಣ ವಿಡಿಯೋ ಸಂದೇಶ
ಮೇ 31 ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ ಮುಂದೆ ಹಾಜರಾಗುತ್ತೇನೆ - ಪ್ರಜ್ವಲ್ ರೇವಣ್ಣ ವಿಡಿಯೋ ಸಂದೇಶ
ಟ್ರಕ್, ಕಾರು ಭೀಕರ ಅಪಘಾತದಲ್ಲಿ 6 ಜನರ ಸಾವು: ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ ರಸ್ತೆ ಅಪಘಾತಗಳಲ್ಲಿ 51
ಟ್ರಕ್, ಕಾರು ಭೀಕರ ಅಪಘಾತದಲ್ಲಿ 6 ಜನರ ಸಾವು: ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ ರಸ್ತೆ ಅಪಘಾತಗಳಲ್ಲಿ 51
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದಾಗಿ ಅತ್ಯಾಚಾರ, ಕೊಲೆ, ಹಲ್ಲೆ, ನಡೆಯುತ್ತಿದೆ. ಭಯೋತ್ಫಾದನೆ, ಕೋಮುಗಲಭೆಗಳು ರಾರಾಜಿಸುತ್ತಿವ - ಬಿಜೆಪಿ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದಾಗಿ ಅತ್ಯಾಚಾರ, ಕೊಲೆ, ಹಲ್ಲೆ, ನಡೆಯುತ್ತಿದೆ. ಭಯೋತ್ಫಾದನೆ, ಕೋಮುಗಲಭೆಗಳು ರಾರಾಜಿಸುತ್ತಿವ - ಬಿಜೆಪಿ
ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶಿಸಬೇಕು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಸರ್ಕಾರದಿಂದ ವರದಿ ಪಡೆಯಲಿ: ಬಿ. ವೈ. ವಿಜಯೇಂದ್ರ
ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶಿಸಬೇಕು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಸರ್ಕಾರದಿಂದ ವರದಿ ಪಡೆಯಲಿ: ಬಿ. ವೈ. ವಿಜಯೇಂದ್ರ

ನ್ಯೂಸ್ MORE NEWS...