ಕಾವೇರಿ ನಿವಾಸದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ, ರಾಜ್ಯಪಾಲರನ್ನು ಭೇಟಿಯಾದ ಈಶ್ವರಪ್ಪ! | ಜನತಾ ನ್ಯೂಸ್
ಬೆಂಗಳೂರು : ಕೆ.ಎಸ್ ಈಶ್ವರಪ್ಪ ಅವರು ರಾಜ್ಯಪಾಲರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ನೂತನ ಸಿಎಂ ಘೋಷಣೆ ಮಾಡುವ ಹೊತ್ತಲ್ಲೇ ಈಶ್ವರಪ್ಪ ಅವರು ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ.
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಬಗ್ಗೆ ಚರ್ಚೆ ನಡೆಯುತ್ತಿರುವಾಗಲೇ ಕೆಎಸ್ ಈಶ್ವರಪ್ಪ ಅವರು ರಾಜ್ಯಪಾಲರನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.. ಪಕ್ಷದ ಪರವಾಗಿ ರಾಜ್ಯಪಾಲರ ಭೇಟಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
RELATED TOPICS:
English summary :K. S. Eshwarappa