ಕೋರ್ಟ್ನ 6ನೇ ಮಹಡಿಯಿಂದ ಜಿಗಿದು ಆರೋಪಿ ಆತ್ಮಹತ್ಯೆ! | ಜನತಾ ನ್ಯೂಸ್
ಮಂಗಳೂರು : ವ್ಯಕ್ತಿಯೊಬ್ಬ ನ್ಯಾಯಾಲಯದ ಆರನೇ ಮಹಡಿಯಿಂದ ಕೆಳಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯದ ಕಟ್ಟಡದಲ್ಲಿ ಸಂಭವಿಸಿದೆ.
ಉಳ್ಳಾಲದ ಕಿನ್ಯಾ ನಿವಾಸಿ ರವಿರಾಜ್(31) ಆತ್ಮಹತ್ಯೆಗೆ ಮಾಡಿಕೊಂಡ ಆರೋಪಿತ ವ್ಯಕ್ತಿ.
ಕುಡಿದ ಅಮಲಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಡಿ ಆಗಸ್ಟ್ 30ರಂದು ಪೋಕ್ಸೊ ಪ್ರಕರಣದಲ್ಲಿ ರವಿರಾಜ್ ಬಂಧನವಾಗಿತ್ತು. ರವಿರಾಜ್ನನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಲಯದ 6ನೇ ಮಹಡಿಯಿಂದ ಜಿಗಿದು ರವಿರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
RELATED TOPICS:
English summary :Mangalore