Sun,May19,2024
ಕನ್ನಡ / English

ಜಾತಿ ಸಮೀಕ್ಷೆ ವರದಿ ಸೋರಿಕೆ ಆಗಿಲ್ಲ, ಸಮೀಕ್ಷೆ ಯಾವುದೇ ಜಾತಿ, ವರ್ಗದ ವಿರುದ್ಧ ನಡೆಸಿದ್ದಲ್ಲ : ಸಿದ್ದರಾಮಯ್ಯ | ಜನತಾ ನ್ಯೂಸ್

08 Sep 2021
1730

ಬೆಂಗಳೂರು : ಜಾತಿ ಸಮೀಕ್ಷೆ ಇನ್ನೂ ಬಿಡುಗಡೆಯೇ ಆಗಿಲ್ಲ. ಯಾರ‌ ಪರ, ವಿರುದ್ಧ ಅಂತಾ ಹೇಗೆ ಹೇಳಲು ಸಾಧ್ಯ?. ನನ್ನ ಪ್ರಕಾರ ವರದಿ ಸೋರಿಕೆ ಆಗಿಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ವೀರಶೈವ ಒಕ್ಕಲಿಗ ಮೊದಲಾದ ಪ್ರಬಲ ಸಮುದಾಯಗಳನ್ನು ಅಲ್ಪಸಂಖ್ಯಾತ ಮಾಡುವ ಉದ್ದೇಶ ಸಿದ್ಧರಾಮಯ್ಯರಿಗಿದೆ ಎಂಬ ಆರೋಪಕ್ಕೆ ಅವರು ಪ್ರತಿಕ್ರಿಯಿಸಿದರು. ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಪರಿಸ್ಥಿತಿ ಏನು ಎಂದು ತಿಳಿದುಕೊಳ್ಳಲು ಸಮೀಕ್ಷೆ ನಡೆಸಲಾಗಿದೆ.

ದಾಖಲಾತಿಗಾಗಿ ಸಮೀಕ್ಷೆ ನಡೆಸಲಾಯಿತು. ಯಾವುದೇ ದುರುದ್ದೇಶ ಅಥವಾ ಜಾತಿ, ವರ್ಗದ ವಿರುದ್ಧವೂ ಇಲ್ಲ ಎಂದರು.ನಮ್ಮ ಅವಧಿಯಲ್ಲಿ ವರದಿ ಇನ್ನೂ ಸಿದ್ಧವಾಗಿರಲಿಲ್ಲ. ಕುಮಾರಸ್ವಾಮಿ ಅವಧಿಯಲ್ಲಿ ಪೂರ್ಣವಾಗಿತ್ತು. ಆದರೆ, ಬಿಡುಗಡೆ ಮಾಡಲು ಹೆಚ್​ಡಿಕೆ ಒಪ್ಪಲಿಲ್ಲ.‌ ಇದೀಗ ಬಿಜೆಪಿ ಸರ್ಕಾರ ಬಿಡುಗಡೆ ಮಾಡಬೇಕು.

ಲಿಂಗಾಯತರು ಮತ್ತು ಒಕ್ಕಲಿಗರನ್ನ ಅಲ್ಪಸಂಖ್ಯಾತರನ್ನಾಗಿ ಮಾಡಲು ವರದಿ ತಯಾರಿಸಿಲ್ಲ.‌‌ ಪ್ರತಿ ಸಮುದಾಯಗಳಿಗೆ ಸಾಮಾಜಿಕ ಸ್ಥಾನ ನೀಡಲು ಇದೊಂದು ದಾಖಲಾತಿ.ಇದನ್ನು ಅನುಸರಿಸಿ ಸಾಮಾಜಿಕ ನ್ಯಾಯ ನೀಡಲು ಸಾಧ್ಯ. ಬಿಹಾರದ ನಿತೀಶ್ ಕುಮಾರ್ ಈಗ ಜಾತಿ ಸಮೀಕ್ಷೆಗೆ ಆದೇಶ ನೀಡಿದ್ದಾರೆ.

ಸರ್ಕಾರ ಜಾತಿ ಸಮೀಕ್ಷೆ ವರದಿ ಮೊದಲು ಬಿಡುಗಡೆ ಮಾಡಲಿ ಎಂದು ಒತ್ತಾಯಿಸಿದರು. ಜಾತಿ ಸಮೀಕ್ಷೆ ಬಗ್ಗೆ ಸದನದಲ್ಲಿ ಪ್ರಶ್ನೆ ಮಾಡ್ತೀರಾ? ಎನ್ನುವ ಪ್ರಶ್ನೆಗೆ, ಮುಂದೆ ನೋಡೋಣ ಎಂದರು.

RELATED TOPICS:
English summary :Siddaramaiah

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...