Thu,Apr25,2024
ಕನ್ನಡ / English

ಭಾರತೀಯ ಭಾಷೆಗಳ ಮಧ್ಯೆ ಯಾವುದೇ ಸ್ಪರ್ಧೆ ಇಲ್ಲ, ಅವು ಒಂದಕ್ಕೊಂದು ಬಲ ನೀಡುತ್ತದೆ - ಅಮಿತ್ ಷಾ | ಜನತಾ ನ್ಯೂಸ್

14 Sep 2021
1641

ನವದೆಹಲಿ : ಭಾರತೀಯ ಭಾಷೆಗಳ ಮಧ್ಯೆ ಯಾವುದೇ ಸ್ಪರ್ಧೆ ಇಲ್ಲ. ನಮ್ಮ ಎಲ್ಲಾ ಭಾರತೀಯ ಭಾಷೆಗಳು ಒಂದಕ್ಕೊಂದು ಪೂರಕವಾಗಿದೆ ಹಾಗೂ ಒಂದಕ್ಕೊಂದು ಪರಸ್ಪರ ಬಲ ನೀಡುತ್ತದೆ, ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿದ್ದಾರೆ. ಹಿಂದಿ ದಿವಸ್ 2021 ಆಚರಣೆಗೆ ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ದೇಶಿಸಿ ಗೃಹ ಸಚಿವರು ಮಾತನಾಡುತ್ತಿದ್ದರು.

ಹಿಂದಿಯಲ್ಲಿ ಮಾತನಾಡಲು ಹಿಂಜರಿಯುತ್ತಿದ್ದ ಸಮಯ ಕಳೆದುಹೋಗಿದೆ, ದೇಶದ ಪ್ರಧಾನಿ ನರೇಂದ್ರ ಮೋದಿ ಯವರು ಅಂತರಾಷ್ಟ್ರೀಯ ವೇದಿಕೆಗಳಲ್ಲಿ ಜೀ ಹಿಂದಿಯಲ್ಲಿ ಮಾತನಾಡುತ್ತಾರೆ. ಯಾವುದೇ ವ್ಯಕ್ತಿಯ ಮೌಲ್ಯಮಾಪನದ ಆಧಾರವು ಅವನ ಆಲೋಚನೆಗಳು, ಕಾರ್ಯಗಳು, ಬುದ್ಧಿವಂತಿಕೆ, ಶ್ರದ್ಧೆ ಮತ್ತು ನಿಷ್ಠೆಯಾಗಿರಬೇಕು, ಭಾಷೆ ಕೇವಲ ಅಭಿವ್ಯಕ್ತಿ ಮಾಧ್ಯಮವಾಗಿದೆ, ಎಂದು ಅವರು ಹೇಳಿದ್ದಾರೆ.

ನಾವು ಸಂವಿಧಾನವನ್ನು ಒಪ್ಪಿಕೊಂಡಾಗ, 14 ಸೆಪ್ಟೆಂಬರ್ 1949 ರಂದು ನಾವು ಈ ದೇಶದ "ರಾಜಭಾಷಾ" ಹಿಂದಿ ಎಂದು ಮತ್ತು "ಲಿಪಿ" ದೇವನಾಗರಿ ಎಂದು ನಿರ್ಧಾರವನ್ನು ಒಪ್ಪಿಕೊಂಡೆವು. ಬಹಳ ಸುದೀರ್ಘ ಚರ್ಚೆಯ ನಂತರ ಈ ನಿರ್ಣಯಕ್ಕೆ ಬರಲಾಗಿದೆ
ಈ ಚರ್ಚೆಯನ್ನು ಯಾರಾದರೂ ಓದಿದಲ್ಲಿ ಅವರಿಗೆ ಈ ನಿರ್ಣಯದ ಹಿಂದಿರುವ ದೂರದೃಷ್ಟಿಯ ವಿಚಾರ ತಿಳಿಯುವದು, ಎಂದಿದ್ದಾರೆ.

ನಮ್ಮ ಯಾವುದೇ ಭಾರತೀಯ ಭಾಷೆಗಳ ಮಧ್ಯೆ ಯಾವುದೇ ಸ್ಪರ್ಧೆ ಇಲ್ಲ. ನಮ್ಮ ಎಲ್ಲ ಭಾರತೀಯ ಭಾಷೆಗಳು ಒಂದಕ್ಕೊಂದು ಪೂರಕವಾಗಿದೆ ಹಾಗೂ ಪರಸ್ಪರ ಬಲ ನೀಡುತ್ತದೆ. ಈ ಕಾರಣಕ್ಕೆ ನಾವು ಹಿಂದಿ ಮತ್ತು ದೇವನಾಗರಿ ಸ್ವೀಕಾರ ಮಾಡುವುದರ ಜೊತೆಗೆ, ಸ್ಥಳೀಯ ಭಾಷೆಯ ಎಲ್ಲಾ ಸ್ಥಳೀಯ ಭಾಷೆಗಳನ್ನು ಕೂಡ ಸ್ವೀಕರಿಸಿದ್ದೇವೆ, ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಈಗ ನೋಡುತ್ತಿದ್ದೇವೆ ದೂರ ದೂರದ ಪ್ರದೇಶದಿಂದ ಸಂಸದರು ಬರುತ್ತಾರೆ ಮತ್ತು ತಮ್ಮ ಸ್ವಂತ ಭಾಷೆಯಲ್ಲಿ ನಿಶ್ಚಿಂತವಾಗಿ ತಮ್ಮ ನಿರ್ಧಾರವನ್ನು ಮಂಡಿಸುತ್ತಾರೆ. ಅವರ ಸಂಪೂರ್ಣ ಭಾಷಾನುವಾದ ಹಾಗೂ ಭಾವಾನುವಾದದ ಸಂಪೂರ್ಣ ವ್ಯವಸ್ಥೆಯನ್ನು ಮಾಡಲಾಗಿದೆ. ಅವರ ಹಿಂದಿಯಲ್ಲಿ ಮಾತಾಡಬಹುದು ಅವರ ಭಾಷೆಯಲ್ಲಿ ಮಾತನಾಡಬಹುದು. ನನಗೆ ಖುಷಿಯಿದೆ ಅವರು ತಮ್ಮ ಕ್ಷೇತ್ರದ ಅಭಿವೃದ್ಧಿಗಾಗಿ ತಮ್ಮ ರಾಜ್ಯದ ಅಭಿವೃದ್ಧಿಗಾಗಿ ಅವರ ತೊಂದರೆಗಳನ್ನು ಅವರ ದೃಷ್ಟಿಕೋನವನ್ನು ಅವರ ಭಾಷೆಯಲ್ಲಿ ಹೇಳುತ್ತಾರೆ ಹಿಂದಿ ಭಾಷೆಯಲ್ಲಿ ಹೇಳುತ್ತಾರೆ. ಮತ್ತು 2014ರಿಂದ ಒಂದು ಗುಣಾತ್ಮಕ ಬೆಳವಣಿಗೆಯನ್ನು ನೀವು ನೋಡಿರಬಹುದು ಭಾರತೀಯ ಭಾಷೆಯಲ್ಲಿ ಮಾತನಾಡುವ ಸಂಸದರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಇದಕ್ಕಾಗಿ ನನಗೆ ಅತೀವ ಸಂತೋಷ ಇದೆ, ಎಂದು ಅಮಿತ್ ಷಾ ಹರ್ಷ ವ್ಯಕ್ತಪಡಿಸಿದ್ದಾರೆ.

RELATED TOPICS:
English summary :There are no competition between Indian languages, it supports each other - Amit Shah

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...