Sat,May18,2024
ಕನ್ನಡ / English

ಭಾರತೀಯ ಭಾಷೆಗಳ ಮಧ್ಯೆ ಯಾವುದೇ ಸ್ಪರ್ಧೆ ಇಲ್ಲ, ಅವು ಒಂದಕ್ಕೊಂದು ಬಲ ನೀಡುತ್ತದೆ - ಅಮಿತ್ ಷಾ | ಜನತಾ ನ್ಯೂಸ್

14 Sep 2021
1654

ನವದೆಹಲಿ : ಭಾರತೀಯ ಭಾಷೆಗಳ ಮಧ್ಯೆ ಯಾವುದೇ ಸ್ಪರ್ಧೆ ಇಲ್ಲ. ನಮ್ಮ ಎಲ್ಲಾ ಭಾರತೀಯ ಭಾಷೆಗಳು ಒಂದಕ್ಕೊಂದು ಪೂರಕವಾಗಿದೆ ಹಾಗೂ ಒಂದಕ್ಕೊಂದು ಪರಸ್ಪರ ಬಲ ನೀಡುತ್ತದೆ, ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿದ್ದಾರೆ. ಹಿಂದಿ ದಿವಸ್ 2021 ಆಚರಣೆಗೆ ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ದೇಶಿಸಿ ಗೃಹ ಸಚಿವರು ಮಾತನಾಡುತ್ತಿದ್ದರು.

ಹಿಂದಿಯಲ್ಲಿ ಮಾತನಾಡಲು ಹಿಂಜರಿಯುತ್ತಿದ್ದ ಸಮಯ ಕಳೆದುಹೋಗಿದೆ, ದೇಶದ ಪ್ರಧಾನಿ ನರೇಂದ್ರ ಮೋದಿ ಯವರು ಅಂತರಾಷ್ಟ್ರೀಯ ವೇದಿಕೆಗಳಲ್ಲಿ ಜೀ ಹಿಂದಿಯಲ್ಲಿ ಮಾತನಾಡುತ್ತಾರೆ. ಯಾವುದೇ ವ್ಯಕ್ತಿಯ ಮೌಲ್ಯಮಾಪನದ ಆಧಾರವು ಅವನ ಆಲೋಚನೆಗಳು, ಕಾರ್ಯಗಳು, ಬುದ್ಧಿವಂತಿಕೆ, ಶ್ರದ್ಧೆ ಮತ್ತು ನಿಷ್ಠೆಯಾಗಿರಬೇಕು, ಭಾಷೆ ಕೇವಲ ಅಭಿವ್ಯಕ್ತಿ ಮಾಧ್ಯಮವಾಗಿದೆ, ಎಂದು ಅವರು ಹೇಳಿದ್ದಾರೆ.

ನಾವು ಸಂವಿಧಾನವನ್ನು ಒಪ್ಪಿಕೊಂಡಾಗ, 14 ಸೆಪ್ಟೆಂಬರ್ 1949 ರಂದು ನಾವು ಈ ದೇಶದ "ರಾಜಭಾಷಾ" ಹಿಂದಿ ಎಂದು ಮತ್ತು "ಲಿಪಿ" ದೇವನಾಗರಿ ಎಂದು ನಿರ್ಧಾರವನ್ನು ಒಪ್ಪಿಕೊಂಡೆವು. ಬಹಳ ಸುದೀರ್ಘ ಚರ್ಚೆಯ ನಂತರ ಈ ನಿರ್ಣಯಕ್ಕೆ ಬರಲಾಗಿದೆ
ಈ ಚರ್ಚೆಯನ್ನು ಯಾರಾದರೂ ಓದಿದಲ್ಲಿ ಅವರಿಗೆ ಈ ನಿರ್ಣಯದ ಹಿಂದಿರುವ ದೂರದೃಷ್ಟಿಯ ವಿಚಾರ ತಿಳಿಯುವದು, ಎಂದಿದ್ದಾರೆ.

ನಮ್ಮ ಯಾವುದೇ ಭಾರತೀಯ ಭಾಷೆಗಳ ಮಧ್ಯೆ ಯಾವುದೇ ಸ್ಪರ್ಧೆ ಇಲ್ಲ. ನಮ್ಮ ಎಲ್ಲ ಭಾರತೀಯ ಭಾಷೆಗಳು ಒಂದಕ್ಕೊಂದು ಪೂರಕವಾಗಿದೆ ಹಾಗೂ ಪರಸ್ಪರ ಬಲ ನೀಡುತ್ತದೆ. ಈ ಕಾರಣಕ್ಕೆ ನಾವು ಹಿಂದಿ ಮತ್ತು ದೇವನಾಗರಿ ಸ್ವೀಕಾರ ಮಾಡುವುದರ ಜೊತೆಗೆ, ಸ್ಥಳೀಯ ಭಾಷೆಯ ಎಲ್ಲಾ ಸ್ಥಳೀಯ ಭಾಷೆಗಳನ್ನು ಕೂಡ ಸ್ವೀಕರಿಸಿದ್ದೇವೆ, ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಈಗ ನೋಡುತ್ತಿದ್ದೇವೆ ದೂರ ದೂರದ ಪ್ರದೇಶದಿಂದ ಸಂಸದರು ಬರುತ್ತಾರೆ ಮತ್ತು ತಮ್ಮ ಸ್ವಂತ ಭಾಷೆಯಲ್ಲಿ ನಿಶ್ಚಿಂತವಾಗಿ ತಮ್ಮ ನಿರ್ಧಾರವನ್ನು ಮಂಡಿಸುತ್ತಾರೆ. ಅವರ ಸಂಪೂರ್ಣ ಭಾಷಾನುವಾದ ಹಾಗೂ ಭಾವಾನುವಾದದ ಸಂಪೂರ್ಣ ವ್ಯವಸ್ಥೆಯನ್ನು ಮಾಡಲಾಗಿದೆ. ಅವರ ಹಿಂದಿಯಲ್ಲಿ ಮಾತಾಡಬಹುದು ಅವರ ಭಾಷೆಯಲ್ಲಿ ಮಾತನಾಡಬಹುದು. ನನಗೆ ಖುಷಿಯಿದೆ ಅವರು ತಮ್ಮ ಕ್ಷೇತ್ರದ ಅಭಿವೃದ್ಧಿಗಾಗಿ ತಮ್ಮ ರಾಜ್ಯದ ಅಭಿವೃದ್ಧಿಗಾಗಿ ಅವರ ತೊಂದರೆಗಳನ್ನು ಅವರ ದೃಷ್ಟಿಕೋನವನ್ನು ಅವರ ಭಾಷೆಯಲ್ಲಿ ಹೇಳುತ್ತಾರೆ ಹಿಂದಿ ಭಾಷೆಯಲ್ಲಿ ಹೇಳುತ್ತಾರೆ. ಮತ್ತು 2014ರಿಂದ ಒಂದು ಗುಣಾತ್ಮಕ ಬೆಳವಣಿಗೆಯನ್ನು ನೀವು ನೋಡಿರಬಹುದು ಭಾರತೀಯ ಭಾಷೆಯಲ್ಲಿ ಮಾತನಾಡುವ ಸಂಸದರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಇದಕ್ಕಾಗಿ ನನಗೆ ಅತೀವ ಸಂತೋಷ ಇದೆ, ಎಂದು ಅಮಿತ್ ಷಾ ಹರ್ಷ ವ್ಯಕ್ತಪಡಿಸಿದ್ದಾರೆ.

RELATED TOPICS:
English summary :There are no competition between Indian languages, it supports each other - Amit Shah

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...