Fri,May17,2024
ಕನ್ನಡ / English

ಎರಡು ಕೋಟಿ ಹಣಕ್ಕಾಗಿ ಸಾಫ್ಟ್‌ವೇರ್ ಇಂಜಿನಿಯರ್‌ ಅಪಹರಣ, ಅಪಹರಣಕಾರರ ಬಂಧನ! | ಜನತಾ ನ್ಯೂಸ್

23 Sep 2021
2250

ಬೆಂಗಳೂರು : ಎರಡು ಕೋಟಿ ಹಣಕ್ಕಾಗಿ ಸಾಫ್ಟ್‌ವೇರ್ ಇಂಜಿನಿಯರ್‌ನನ್ನು ಅಪಹರಿಸಿದ್ದ ಅಪಹರಣಕಾರರನ್ನು ಬಂಧಿಸಿ, ಕಿಡ್ನ್ಯಾಪ್ ಆಗಿದ್ದ ವ್ಯಕ್ತಿಯನ್ನು ರಕ್ಷಿಸಲಾಗಿದೆ. ಕಿಡ್ನ್ಯಾಪ್ ಆಗಿದ್ದ ಟೆಕ್ಕಿ ವಿನೀತ್ ವರ್ಧನ್ ಎಂಬುವವರನ್ನು ರಕ್ಷಣೆ ಮಾಡಲಾಗಿದೆ. ಸಿನಿಮೀಯ ಶೈಲಿಯಲ್ಲಿ ಕೋರಮಂಗಲ ಪೊಲೀಸರು ಕಾರ್ಯಾಚರಣೆ ನಡೆಸಿ ವ್ಯಕ್ತಿಯನ್ನು ರಕ್ಷಿಸಿದ್ದಾರೆ.

ವಿನೀತ್ ವರ್ಧನ್​ನ ಕಿಡ್ನ್ಯಾಪ್ ಆಗಿತ್ತು. ವೃತ್ತಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ. ಇತ್ತೀಚೆಗೆ ತನ್ನದೇ ಸ್ವಂತ ಕಂಪನಿಯನ್ನು ಹುಟ್ಟು ಹಾಕಿದ್ದ. ಕೆಲಸದ ಸಂಬಂಧ ಪ್ರತಿಷ್ಠಿತ ಕಂಪನಿ ಜತೆ ಪರಸ್ಪರ ಒಡಂಬಡಿಕೆ ಮಾಡಿಕೊಂಡಿದ್ದ. ಸೆ. 25 ರಂದು ವಿನೀತ್ ವರ್ಧನ್ ಬ್ಯಾಂಕ್ ಖಾತೆಗೆ ಕೋಟ್ಯಂತರ ರೂಪಾಯಿ ಹಣ ಬಂದು ಬೀಳುವುದು ಬಾಕಿ ಇತ್ತು.

ಎಣ್ಣೆ ಮಾರ್ಟಿ ಮಾಡುವ ನೆಪದದಲ್ಲಿ ಕೋರಮಂಗಲದಲ್ಲಿರುವ ವಿನೀತ್ ವರ್ಧನ್ ಮನೆಗೆ ಸ್ನೇಹಿತ ಪ್ರಶಾಂತ್ ಮತ್ತು ಸಂತೋಷ್ ಆಗಮಿಸಿದ್ದರು. ಪಾರ್ಟಿ ಮಾಡುವ ನೆಪ ಇಟ್ಟುಕೊಂಡು ಕಾರಿನಲ್ಲಿ ಬಂದಿದ್ದ ಸ್ನೇಹಿತರಿಬ್ಬರು ವಿನೀತ್ ವರ್ಧನ್ ಮನೆಗೆ ಭೇಟಿ ನೀಡಿದ್ದರು. ಮೊದಲಿನಿಂದಲೂ ಸ್ನೇಹಿತರ ಜತೆ ಸೇರಿ ಪಾರ್ಟಿ ಮಾಡುತ್ತಿದ್ದ ವಿನೀತ್ ವರ್ಧನ್‌ಗೆ ಯಾವುದೇ ಅನುಮಾನ ಬಂದಿರಲಿಲ್ಲ.

ಸ್ನೇಹಿತರ ಜತೆ ಪಾರ್ಟಿಗೆ ಎಂದು ಹೋದ ವಿನೀತ್ ಎರಡು ದಿನವಾದರೂ ಮನೆಗೆ ಬಂದಿರಲಿಲ್ಲ. ಅನುಮಾನಗೊಂಡ ಮನೆಯವರು ಕೋರಮಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಎರಡು ದಿನಕ್ಕೆ ಒಂದೊಂದು ಕಾಲ್ ಮಾಡಿ ಹಣ ನೀಡುವಂತೆ ಹೇಳಿದ್ದರು. ದೂರು ದಾಖಲಾಗಿರುವ ವಿಚಾರ ಆರೋಪಿಗಳಿಗೆ ತಿಳಿಯುತ್ತಿದ್ದಂತೆ ವಿನೀತ್​ನ ಕೊಲೆ ಮಾಡಿ, ನಾವು ಸಾಯುತ್ತೇವೆ ಅಂದಿದ್ದರು. ಎರಡು ದಿನದಲ್ಲಿ ಹಣ ಕೊಡಲಿಲ್ಲ ಅಂದರೆ ನಾವು ಸಾಯುತ್ತೀವಿ, ಅವನನ್ನು ಸಾಯಿಸುತ್ತೇವೆ ಅಂತ ಹೇಳಿದ್ದರು.

ಕಿಡ್ನ್ಯಾಪರ್ಸ್ 50 ಕಿಲೋಮೀಟರ್ ಕ್ರಮಿಸಿ ಫೋನ್ ಕರೆ ಮಾಡಿದ್ದರು. ಫೋನ್ ಕರೆ ಮಾಡಿದ ಬಳಿಕ ಸ್ವಿಚ್ ಆಫ್ ಮಾಡುತ್ತಿದ್ದರು. ಫಾಸ್ಟ್​ಟ್ಯಾಗ್​ ಮೂಲಕ ಕಿಡ್ನ್ಯಾಪರ್ಸ್ ಸುಳಿವು ಪತ್ತೆಯಾಗಿತ್ತು. ಟೆಕ್ಕಿ ವಿನೀತ್‌ನನ್ನು ಕಾರಿನಲ್ಲಿ ಕೂರಿಸಿಕೊಂಡು ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಕೋರಮಂಗಲ ಪೊಲೀಸರು ಕಾರ್ಯಚರಣೆ ನಡೆಸಿ ಎಡ್ವಿನ್ ಪ್ರಶಾಂತ್, ಸಂತೋಷ್, ಅರಿವೇಗಲನ್ ಬಂಧಿಸಿದ್ದಾರೆ.

RELATED TOPICS:
English summary :Bangalore

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ನ್ಯೂಸ್ MORE NEWS...