ಕೊವಿಡ್ನಿಂದ ಮೃತಪಟ್ಟವರ ಪಿಂಡ ಪ್ರದಾನ ಕಾರ್ಯ! | ಜನತಾ ನ್ಯೂಸ್
ಮಂಡ್ಯ : 1 ಸಾವಿರಕ್ಕೂ ಹೆಚ್ಚು ಕೊವಿಡ್ನಿಂದ ಮೃತಪಟ್ಟವರ ಪಿಂಡ ಪ್ರದಾನ ಕಾರ್ಯವನ್ನು ಕಂದಾಯ ಸಚಿವ ಆರ್.ಅಶೋಕ ಮಾಡಿದ್ದು, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಘೋಸಾಯಿ ಘಾಟ್ ಬಳಿಯ ಕಾವೇರಿ ನದಿಯಲ್ಲಿ ಪಿಂಡ ಪ್ರದಾನ ಕಾರ್ಯ ನಡೆದಿದೆ.
ಈ ಹಿಂದೆಯೂ ಕೂಡ ರಾಜ್ಯ ಸರ್ಕಾರದ ಪರವಾಗಿ ಸಚಿವ ಆರ್. ಅಶೋಕ ಅವರು ಜೂನ್ 2 ರಂದು ಅಸ್ತಿ ವಿಸರ್ಜನೆ ಮಾಡಿದ್ದರು. ಬೆಳಕವಾಡಿ ಗ್ರಾಮದ ಬಳಿಯ ಕಾವೇರಿ ನದಿ ದಡದಲ್ಲಿ ಅಸ್ತಿ ವಿಸರ್ಜನೆ ಮಾಡಲಾಗಿತ್ತು.
English summary :R Ashok