Fri,Apr26,2024
ಕನ್ನಡ / English

ಯುವಕನ ಕೊಲೆ, ಯುವತಿಯ ತಂದೆ-ತಾಯಿ ಸೇರಿ 10 ಮಂದಿ ಅರೆಸ್ಟ್! | ಜನತಾ ನ್ಯೂಸ್

08 Oct 2021
2427

ಬೆಳಗಾವಿ : ಜಿಲ್ಲೆಯ ಖಾನಾಪುರ ಹೊರವಲಯದಲ್ಲಿ ಸೆ.28ರಂದು ನಡೆದಿದ್ದ ಯುವಕನ ಕೊಲೆ ಪ್ರಕರಣದಲ್ಲಿ ಮೃತನ ಪ್ರೇಯಸಿಯ ತಂದೆ-ತಾಯಿ ಸೇರಿ 10 ಮಂದಿಯನ್ನ ಬಂಧಿಸಿದ್ದಾರೆ.

ಯುವತಿ ತಂದೆ ಈರಪ್ಪ ಕಂಬಾರ, ತಾಯಿ ಸುಶೀಲಾ ಕಂಬಾರ, ಶ್ರೀರಾಮಸೇನಾ ಹಿಂದೂಸ್ತಾನ್ ತಾಲೂಕು ಘಟಕದ ಅಧ್ಯಕ್ಷ ಪುಂಡಲೀಕ ಅಲಿಯಾಸ್ ಮಹಾರಾಜ ಮುತಗೇಕರ್, ಕುತಬುದ್ದೀನ್ ಬೇಪಾರಿ, ಪ್ರಲ್ಹಾದ್ ಸುಗತೆ, ಮಂಜುನಾಥ ಗೋಂದಳಿ, ಗಣಪತಿ ಸುಗತೆ, ಪ್ರಶಾಂತ ಪಾಟೀಲ್, ಪ್ರವೀಣ್ ಪೂಜೇರಿ, ಶ್ರೀಧರ್ ಡೋಣಿ ಸೇರಿ ಒಟ್ಟು 10 ಆರೋಪಿಗಳನ್ನ ಬಂಧಿಸಲಾಗಿದೆ.

ಖಾನಾಪುರದ ಯುವಕ ಅರ್ಬಾಜ್​ ಮುಲ್ಲಾ(24) ಮೃತ ದುರ್ದೈವಿ. ವಾಹನಗಳ ಬ್ರೋಕರ್ ‌ಆಗಿ ಕೆಲಸ ಮಾಡುತ್ತಿದ್ದ ಅರ್ಬಾಜ್ ಯುವತಿಯೊಬ್ಬಳನ್ನ ಪ್ರೀತಿಸುತ್ತಿದ್ದ. ಈರಪ್ಪ-ಸುಶೀಲಾ ದಂಪತಿಯ ಹಿರಿಯ ಪುತ್ರಿ ಹಾಗೂ ಅರ್ಬಾಜ್ ಕಳೆದ 4 ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು. ಹಲವು ಸಲ ರಾಜಿ ಪಂಚಾಯತ್ ಮಾಡಿ ಇಬ್ಬರನ್ನೂ ಬೇರ್ಪಡಿಸುವ ಪ್ರಯತ್ನ ನಡೆಸಿದ್ದರು ಆದರೆ ಅದು ಕೈಗೊಡಲಿಲ್ಲ.

ನಂತರದಲ್ಲಿ ಯುವತಿ ತಂದೆ ಈರಪ್ಪ ಕುಂಬಾರ ಮತ್ತು ತಾಯಿ ಸುಶೀಲಾ ಕುಂಬಾರ ಇಬ್ಬರೂ ಮಗಳ ಪ್ರಿಯಕರನ ಕೊಲೆಗೆ ಸಂಚು ರೂಪಿಸಿದ್ದರು. ಪುಂಡಲಿಕ ಅಲಿಯಾಸ್​ ಮಹಾರಾಜ್ ಮುತಗೇಕರ್ ಎಂಬಾತನಿಗೆ ಸುಪಾರಿ ಕೊಟ್ಟಿದ್ದರು.

ಸೆ.28ರಂದು ಅರ್ಬಾಜ್​ನನ್ನು ಕರೆಸಿಕೊಂಡ ಪುಂಡಲೀಕನ ತಂಡ ಕೊಲೆ ಮಾಡಿ ಅನುಮಾನ ಬಾರದಂತೆ ರೈಲ್ವೆ ಹಳಿ ಮೇಲೆ ಶವ ಎಸೆದು ಹೋಗಿದ್ದರು. ಮಗನನ್ನು ಯಾರೋ ಕೊಲೆ ಮಾಡಿದ್ದಾರೆ ಎಂದು ಮೃತನ ತಾಯಿ ನಾಜಿಮಾ ಶೇಕ್ ಸೆ.29ರಂದು ರೈಲ್ವೆ ಪೊಲೀಸ್​ ಠಾಣೆಯಲ್ಲಿ ದೂರು ಕೊಟ್ಟಿದ್ದರು.

ಎಸ್ಪಿ ಲಕ್ಷ್ಮಣ ನಿಂಬರಗಿ ಮಾರ್ಗದರ್ಶನದಲ್ಲಿ ಬೈಲಹೊಂಗಲ ಡಿವೈಎಸ್​ಪಿ ಶಿವಾನಂದ ಕಟಗಿ ನೇತೃತ್ವದ ತಂಡ ತನಿಖೆ ನಡೆಸಿದ್ದು, ಅನ್ಯಕೋಮಿನ ಯುವತಿಯನ್ನು ಪ್ರೀತಿಸಿದ್ದಕ್ಕೆ ಅರ್ಬಾಜ್​ನನ್ನು ಪ್ರೇಯಸಿ ಕುಟುಂಬಸ್ಥರೇ ಸೇರಿಕೊಂಡು ಕೊಲೆ ಮಾಡಿಸಿರುವುದು ತಿಳಿದುಬಂದಿದೆ.

RELATED TOPICS:
English summary :Belagavi

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...