Mon,May20,2024
ಕನ್ನಡ / English

₹50 ಲಕ್ಷಕ್ಕಾಗಿ ಫಿಲ್ಮಿ ಸ್ಟೈಲ್‌ನಲ್ಲಿ ಉದ್ಯಮಿಯ ಅಪಹರಿಸಿ ಸಿಕ್ಕಿಬಿದ್ದ ನಿರ್ಮಾಪಕ! | ಜನತಾ ನ್ಯೂಸ್

10 Oct 2021
2726

ಬೆಂಗಳೂರು : ನಿರ್ಮಾಪಕನೊಬ್ಬ ತಾನೂ ಐಟಿ ಅಧಿಕಾರಿ ಎಂದು ಹೇಳಿಕೊಂಡು ಸಿನಿಮೀಯ ರೀತಿಯಲ್ಲಿ ಉದ್ಯಮಿಯ ಅಪಹರಣ ಮಾಡಲು ಹೋಗಿ ಸಿಕ್ಕಿಬಿದ್ದಿದ್ದಾರೆ.

ಪಕ್ಕಾ ಸಿನಿಮಾ ಶೈಲಿಯಲ್ಲೇ ಹಾಡ ಹಗಲೇ ವ್ಯಾಪಾರಿಯ ಅಪಹರಣ ಮಾಡಿದ್ದರು. ಮಹಾಲಕ್ಷ್ಮಿ ಲೇಔಟ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಐಟಿ ಅಧಿಕಾರಿಗಳ ವೇಷ ಧರಿಸಿ ಶ್ರೀನಿವಾಸನ್​​ ಕಿಡ್ನಾಪ್ ಮಾಡಲಾಗಿತ್ತು.

ಶ್ರೀನಿವಾಸನ್ ಬಳಿ ಕೋಟ್ಯಂತರ ರೂಪಾಯಿ ದುಡ್ಡು ಇರುವುದು ಗೊತ್ತಾಗಿ, ತಮ್ಮ ಸ್ಕೆಚ್‌ನಂತೆ ಪ್ರಕ್ರಿಯೆ ಶುರು ಮಾಡಿದ್ದಾರೆ. ಐಟಿ ಅಧಿಕಾರಿಗಳಂತೆ ವೇಷಭೂಷಣ ತೊಟ್ಟಿದ್ದಾರೆ. ಅದರಂತೆ ಸೆಪ್ಟೆಂಬರ್ 30 ರಂದು ಶ್ರೀನಿವಾಸನ್ ಅವರ ಕಾರನ್ನು ಅಡ್ಡಗಟ್ಟಿದ ಇವರು, ಅವರನ್ನು ಅಪಹರಿಸಿಕೊಂಡು ನಿರ್ಜನ ಪ್ರದೇಶಕ್ಕೆ ಹೋಗಿದ್ದಾರೆ. ಅಲ್ಲಿ ಅವರನ್ನು ಕೆಳಕ್ಕೆ ಇಳಿಸಿ, "ನಿಮ್ಮ ಬಗ್ಗೆ ತೆರಿಗೆ ವಂಚನೆ ದೂರುಗಳು ಬಂದಿವೆ. ಒಂದೂವರೆ ಕೋಟಿ ಟ್ಯಾಕ್ಸ್ ವಂಚನೆ ಮಾಡಿರುವ ಬಗ್ಗೆ ನಮ್ಮಲ್ಲಿ ಸಾಕ್ಷ್ಯಾಧಾರಗಳು ಇವೆ. 50 ಲಕ್ಷ ರೂ. ಹಣ ನೀಡದೇ ಇದ್ದರೆ, ಕೇಸ್ ಹಾಕಿ ಒಳಗೆ ಹಾಕುತ್ತೇವೆ" ಎಂದಿದ್ದಾರೆ.

ಶಶಿಕುಮಾರ್​​​ ತಂಡ 50 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿತ್ತು. ಇಪ್ಪತ್ತು ಲಕ್ಷಕ್ಕೆ ಡೀಲ್ ಮಾಡಿಕೊಂಡು ಕಳುಹಿಸಿದ್ದಾರೆ. ಶ್ರೀನಿವಾಸನ್‌ ಅವರು ಪೊಲೀಸರಿಗೆ ಕೂಡಲೇ ದೂರು ನೀಡಿದ್ದಾರೆ. ಇದರ ಬೆನ್ನಟ್ಟಿ ಹೋಗಿರುವ ಪೊಲೀಸರು ಶಶಿಕುಮಾರ್ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.

RELATED TOPICS:
English summary :Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...