Fri,Apr26,2024
ಕನ್ನಡ / English

ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂಸ್

16 Oct 2021
3421

ರಾಮನಗರ : 40 ವರ್ಷದ ಹಿಂದಿನ ಆರ್.ಎಸ್.ಎಸ್. ಬೇರೆ, ಇವತ್ತಿನ ಆರ್.ಎಸ್.ಎಸ್. ಬೇರೆ ಎಂದಿರುವ ಅವರು, ರಾಮನ ಹೆಸರಿನಲ್ಲಿ ಕೂಡ ಹಣದ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ್ದಾರೆ.

ಇಂದು ರಾಮನಗರದಲ್ಲಿ ಮಾತನಾಡಿದ ಎಚ್​ಡಿಕೆ, ಎಲ್ಲ ಯೂನಿವರ್ಸಿಟಿಗಳ ಸಿಂಡಿಕೇಟುಗಳಲ್ಲಿ ಆರೆಸ್ಸೆಸ್ನ ಕಾರ್ಯಕರ್ತರನ್ನ ಸದಸ್ಯರನ್ನಾಗಿ ಮಾಡಿಕೊಂಡಿದ್ದಾರೆ. ಯೂನಿವರ್ಸಿಟಿಯಲ್ಲಿ ಕೆಲಸ ಆಗ್ಬೇಕಂದ್ರೆ ಸಿಂಡಿಕೇಟ್ ಸದಸ್ಯರು ಲಕ್ಷ ಲಕ್ಷ ಹಣ ಕೇಳುತ್ತಾರೆ ಎಂದರು.

ವಿಜಯದಶಮಿಯ ದಿನದಂದು ಆರ್.ಎಸ್.ಎಸ್.ನ ಭಾಗವತ್ ಅವರು ಒಂದು ಹೇಳಿಕೆ ನೀಡಿದ್ದಾರೆ. ಎಲ್ಲ ಹಿಂದೂ ದೇವಸ್ಥಾನಗಳನ್ನು ಆರ್.ಎಸ್.ಎಸ್. ಸುಪರ್ದಿಗೆ ನೀಡಿ ಅಂತ. ಹಿಂದೂ ದೇವಾಲಯಗಳನ್ನ ಆರ್.ಎಸ್.ಎಸ್.ನವರು ಗುತ್ತಿಗೆ ಹಾಕಿಕೊಂಡಿದ್ದಾರಾ?

1989 - 1991 ರವರೆಗೆ ಅಡ್ವಾನಿಯವರು ರಥಯಾತ್ರೆ ಮಾಡಿದಿರಲ್ಲ, ಇಟ್ಟಿಗೆ, ಹಣ ಸಂಗ್ರಹ ಮಾಡಿದ್ರಲ್ಲ. ಅದರ ಬಗ್ಗೆ ಮಾಹಿತಿ ಎಲ್ಲಿದೆ? ಅವರು ಸಂಗ್ರಹಿಸಿದ ಹಣ ಎಷ್ಟು, ಅದಕ್ಕಾದ ಬಡ್ಡಿ ಎಷ್ಟು? ಎಲ್ಲಿದೆ ಆ ಹಣ. ಈಗ ಸಹ ರಾಮಮಂದಿರ ನಿರ್ಮಾಣಕ್ಕೆ ಜನರಿಂದ ಹಣ ಸಂಗ್ರಹ ಮಾಡಿದ್ದಾರೆ. ಅದರ ಲೆಕ್ಕ ಎಲ್ಲಿದೆ? ಎಂದು ಪ್ರಶ್ನಿಸಿದ್ದರು.

ರಾಮಮಂದಿರ ನಿರ್ಮಾಣದ ಹಣದ ವಿಚಾರದಲ್ಲಿ 200% ಲೋಪ ಆಗಿದೆ. ರಾಮನ ಹೆಸರಿನಲ್ಲಿ ಆಗಿರುವ ದುರುಪಯೋಗದ ಬಗ್ಗೆ ನಾನು ಹೇಳಿದ್ದೇನೆ. ನೀವ್ಯಾರು ಕೇಳೋಕೆ ಎಂದು ಅವರು ನನ್ನನ್ನು ಕೇಳಬಹುದು ಆದರೆ ರಾಮನ ಹೆಸರಿನಲ್ಲಿ ದುರುಪಯೋಗ ಆಗಿರುವುದಂತೂ ಹೌದು ಎಂದು ಗಂಭೀರ ಆರೋಪ ಮಾಡಿದ್ದರು.

RELATED TOPICS:
English summary :HD Kumaraswamy

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...