Sat,May18,2024
ಕನ್ನಡ / English

ಅಪ್ಪು ಸದಾ ನಮ್ಮ ಹೃದಯದಲ್ಲಿ ನಗುತ್ತಿರುತ್ತಾರೆ, ಕಣ್ಣೀರು ಹಾಕುತ್ತಲೇ ತೆರಳಿದ ನಟ ಸೂರ್ಯ! | ಜನತಾ ನ್ಯೂಸ್

05 Nov 2021
2024

ಬೆಂಗಳೂರು : ಇಂದು ಅಪ್ಪು ಸಮಾಧಿ ಬಳಿ ಆಗಮಿಸಿದ ನಟ ಸೂರ್ಯ, ಅಪ್ಪು ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಿದರು. ಬೆಂಗಳೂರಿನ ಕಂಠೀರವ ಸ್ಟುಡಿಯೋಗೆ ಭೇಟಿ ಕೊಟ್ಟ ತಮಿಳಿನ ನಟ ಸೂರ್ಯ ಕಣ್ಣೀರು ಹಾಕಿದರು.

ಇದು ಬಹಳ ಅನ್ಯಾಯ. ಈ ರೀತಿ ಆಗಬಾರದಿತ್ತು. ಏನು ಜರುಗಿದೆ ಅದನ್ನು ಈಗಲೂ ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನಮ್ಮ ಹಾಗೂ ಡಾ. ರಾಜ್ ಕುಮಾರ್ ಅವರ ಕುಟುಂಬ ಬಹಳ ಆತ್ಮೀಯತೆ ಮತ್ತು ಉತ್ತಮ ಬಾಂಧವ್ಯ ಹೊಂದಿದ್ದೇವೆ.

ಅಪ್ಪು ಅಗಲಿಕೆ ಸಹಿಸಲಾಗದು. ಅಣ್ಣಾವ್ರು ನನಗೆ ಮಾದರಿಯಾಗಿದರು. ನನಗೆ ನಾಲ್ಕು ತಿಂಗಳು ಇದ್ದಾಗ, ಅಪ್ಪುಗೆ ಏಳು ತಿಂಗಳು. ನಮ್ಮ ಹಳೆಯ ಫೋಟೋಗಳಲ್ಲಿ ಅಪ್ಪು ಯಾವಾಗಲೂ ನಗುತ್ತಿದ್ದರು. ಈಗ ನಮ್ಮ ಹೃದಯಗಳಲ್ಲಿ ಅಪ್ಪು ನಗುತ್ತಾರೆ. ಎಲ್ಲ ಕನ್ನಡಿಗರಿಗೂ ನಾನು ಏನು ಹೇಳಬೇಕೋ ತೋಚುತ್ತಿಲ್ಲ. ದೇವರು ಅವರ ಆತ್ಮಕ್ಕೆ ಶಾಂತಿ ಮತ್ತು ಧೈರ್ಯ ನೀಡಲಿ ಎಂದು ಕಣ್ಣೀರು ಹಾಕಿದರು.

RELATED TOPICS:
English summary :Puneeth Rajkumar

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...