Sat,May18,2024
ಕನ್ನಡ / English

ಕುಟುಂಬ ಆಧಾರಿತ ಪಕ್ಷಗಳು ಸಂವಿದಾನದ ವಿರುದ್ಧ - ಪರಿವಾರದ ಪಾರ್ಟಿ ವಿರುದ್ಧ ಪ್ರಧಾನಿ ಮೋದಿ ಗುಡುಗು | ಜನತಾ ನ್ಯೂಸ್

26 Nov 2021
3112

ನವದೆಹಲಿ : ಕುಟುಂಬ ಆಧಾರಿತ ಪಕ್ಷ ಸಂವಿದಾನದ ವಿರುದ್ಧವಾಗಿದೆ, ಎಂದು ಪರಿವಾರದ ಪಾರ್ಟಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಹರಿಹಾಯ್ದಿದ್ದಾರೆ. ಅವರು ಇಂದು ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ಸಂವಿದಾನ ದಿನದ ಕುರಿತು ತಮ್ಮ ಭಾಷಣದಲ್ಲಿ ಮಾತನಾಡುತ್ತಿದ್ದರು.

ರಾಜನೀತಿಯ ದಳ ಪಾರ್ಟಿ ಫಾರ ದಿ ಫ್ಯಾಮಿಲಿ(ಕುಟುಂಬಕ್ಕಾಗಿ ಪಕ್ಷ), ಪಾರ್ಟಿ ಬೈ ಫ್ಯಾಮಿಲಿ(ಕುಟುಂಬದಿಂದ ಪಕ್ಷ)... ಇದರ ಮುಂದೆ ನನಗೆ ಏನು ಹೇಳುವ ಅಗತ್ಯವಿಲ್ಲ. ಕಾಶ್ಮೀರಿ ಕಾಶ್ಮೀರದಿಂದ ಹಿಡಿದು ಕನ್ಯಾಕುಮಾರಿವರೆಗೂ ಯಾವುದೇ ರಾಜನೀತಿಯ ಪಕ್ಷವನ್ನು ನೋಡಿ ಇದು ಲೋಕ ತಂತ್ರದ ಭಾವನೆಯ ವಿರುದ್ಧವಾಗಿದೆ.

ಇದು, ಸಂವಿಧಾನ ನಮಗೆ ಏನು ಹೇಳುತ್ತದೆ, ಅದರ ವಿರುದ್ಧವಾಗಿದೆ. ಮತ್ತು ಯಾವಾಗ ನಾನು ಪಾರಿವಾರಿಕ ಪಾರ್ಟಿ ಎಂದು ಹೇಳುತ್ತೇನೆ, ಅದರ ಅರ್ಥ ಒಂದು ಪರಿವಾರದಲ್ಲಿ ಒಬ್ಬರಿಗಿಂತ ಹೆಚ್ಚು ಸದಸ್ಯರು ರಾಜಕೀಯಕ್ಕೆ ಬರಬಾರದು ಎಂದು ಅರ್ಥವಲ್ಲ, ಅಲ್ಲವೇ ಅಲ್ಲ.

ಯೋಗ್ಯತೆಯ ಆಧಾರದ ಮೇಲೆ, ಜನರ ಆಶೀರ್ವಾದದಿಂದ ಒಂದು ಕುಟುಂಬದಿಂದ ಒಂದಕ್ಕೂ ಅಧಿಕ ಜನರು ರಾಜನೀತಿಗೆ ಬರಲಿ. ಇದರಿಂದ ಆ ಪಕ್ಷ ಒಂದು ಪರಿವಾರಕ್ಕೆ ಸೇರಿ ಬಿಡುವುದಿಲ್ಲ. ಆದರೆ, ಕೆಲವೊಂದು ಪಕ್ಷಗಳನ್ನು ಪೀಳಿಗೆಯಿಂದ-ಪೀಳಿಗೆಗೆ ಒಂದೇ ಕುಟುಂಬ ನಡೆಸುತ್ತಿದ್ದರೆ, ಪಾರ್ಟಿಯ ಎಲ್ಲಾ ವ್ಯವಸ್ಥೆ ಒಂದೇ ಕುಟುಂಬದ ಕೈಯಲ್ಲಿದ್ದರೆ, ಅದು ಲೋಕ ತಂತ್ರದ ಅವಸ್ಥೆಗೆ ಸಂಕಟ ವಾಗಿರುತ್ತದೆ, ಎಂದು ಪ್ರಧಾನಿ ಮೋದಿ ಎಚ್ಚರಿಸಿದ್ದಾರೆ.

ಸಂವಿಧಾನದ ದಿನವಾದ ಇಂದು ಸೆಂಟ್ರಲ್ ಹಾಲ್ ನಲ್ಲಿ ಮಾತನಾಡಿದ ಪ್ರಧಾನಿ ಮೋದಿಯವರು ಮುಂಬೈ ಭಯೋತ್ಪಾದಕ ದಾಳಿಯನ್ನು ಸ್ಮರಿಸಿದ್ದು, ಇಂದು ನಮಗೆ ಒಂದು ದುಃಖಕರ ದಿನ ಇದೇ ದಿನದಂದು ನಮ್ಮ ದೇಶದ ಶತ್ರುಗಳು ನಮ್ಮ ದೇಶದ ಒಳಗಡೆ ಬಂದು ಭಯೋತ್ಪಾದಕ ಚಟುವಟಿಕೆ ನಡೆಸಿದ್ದರು. ಅಂದು ಭಯೋತ್ಪಾದಕರೊಂದಿಗೆ ಹೋರಾಡುತ್ತಾ ತಮ್ಮ ಸರ್ವೋಚ್ಚ ಬಲಿದಾನ ನೀಡಿದ ನಮ್ಮ ಯೋಧರನ್ನು ನಾನು ಇಂದು ನಮ್ಮ ನಮಿಸುತ್ತೇನೆ, ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇತ್ತೀಚಿಗೆ ಕಾಂಗ್ರೆಸ್ ನಾಯಕ ಮನೀಶ್ ತಿವಾರಿ ಅವರು ತಮ್ಮ ಪುಸ್ತಕದಲ್ಲಿ 26/11ರ ಕರಾಳ ದಿನದ ಬಗ್ಗೆ ಪ್ರಸ್ತಾಪಿಸಿ ಮುಂಬೈ ದಾಳಿಗೆ ಕಾರಣವಾದ ಪಾಕಿಸ್ತಾನದ ವಿರುದ್ಧ ಅಂದಿನ ಕಾಂಗ್ರೆಸ್ ನೇತ್ರತ್ವದ ಸರ್ಕಾರ ಸರಿಯಾದ ಪ್ರತಿಕ್ರಿಯೆ ನೀಡುವಲ್ಲಿ ವಿಫಲವಾಯಿತು, ಎಂದು ಟಿಕಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

RELATED TOPICS:
English summary :Family based parties against constitutions - Pm Modi takes on family party

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...