Sat,May18,2024
ಕನ್ನಡ / English

ಅಲ್ಪಸಂಖ್ಯಾತ ಹಾಗೂ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡಿದ್ದು ಕಾಂಗ್ರೆಸ್ ಪಕ್ಷ | ಜನತಾ ನ್ಯೂಸ್

08 Dec 2021
2548

ಮೈಸೂರು : ಅಲ್ಪಸಂಖ್ಯಾತ ಹಾಗೂ ಮಹಿಳೆಯರಿಗೆ ಮೀಸಲಾತಿ ಇರಲಿಲ್ಲ. ಮೊದಲ ಬಾರಿಗೆ ಶೇ.33ರಷ್ಟು ಮೀಸಲಾತಿ ನೀಡಿದ್ದು ಕಾಂಗ್ರೆಸ್ ಪಕ್ಷವಾಗಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಅಧ್ಯಕ್ಷ ಸ್ಥಾನದ ಮೀಸಲಾತಿ ನೀಡಲಾಯಿತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಮುಸ್ಲಿಮ್, ಕ್ರಿಶ್ಚಿಯನ್ನರನ್ನು ಟಾರ್ಗೆಟ್ ಮಾಡಲೆಂದೇ ರಾಜ್ಯದ ಬಿಜೆಪಿ ಸರಕಾರ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಸಂವಿಧಾನದಲ್ಲಿ ಮತಾಂತರಕ್ಕೆ ಅವಕಾಶವಿದೆ. ಆದರೆ ಬಲವಂತದ ಮತಾಂತರಕ್ಕೆ ಅವಕಾಶ ಇಲ್ಲ, ಆದರೆ ಬಿಜೆಪಿಯವರು ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುವುದಲ್ಲದೆ ಜನಸಾಮಾನ್ಯರ ಸ್ವತಂತ್ರವನ್ನು ಕಿತ್ತುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯಕ್ಕಾಗಿ ಇರುವ ಪಕ್ಷವಾಗಿದ್ದು, ಸಾಮಾಜಿಕ ನ್ಯಾಯಕ್ಕಾಗಿ ಸ್ಪರ್ಧೆ ಮಾಡುತ್ತಿದ್ದೇವೆ. ಆದರೆ ಬೇರೆ ಯಾವ ಪಕ್ಷವು ಸಾಮಾಜಿಕ ನ್ಯಾಯಕ್ಕಾಗಿ ಸ್ಪರ್ಧೆ ಮಾಡುತ್ತಿಲ್ಲ. ನಮ್ಮ ಪಕ್ಷದಲ್ಲಿ ವಯಸ್ಸಾದವರಿಗೆ, ಯುವಕರಿಗೆ ಸೇರಿದಂತೆ ಎಲ್ಲರಿಗೂ ಸ್ಪರ್ಧೆಗೆ ಅವಕಾಶ ನೀಡಿದ್ದೇವೆ. ಬಿಜೆಪಿ, ಜೆಡಿಎಸ್ ಎರಡು ಪಕ್ಷಗಳು ಮೀಸಲಾತಿ ವಿರೋಧಿ ಪಕ್ಷಗಳಾಗಿದ್ದು, ಸ್ಥಳೀಯ ಸಂಸ್ಥೆಗಳಿಗೆ ಏನು ಕೊಡುಗೆ ನೀಡಿಲ್ಲ. ಇದನ್ನು ಮತದಾರರು ಅರ್ಥ ಮಾಡಿಕೊಳ್ಳಬೇಕು ಎಂದರು.

ರಾಜೀವ್ ಗಾಂಧಿ ಪ್ರಧಾನಮಂತ್ರಿ ಆಗುವವರಗೆ ಸ್ಥಳೀಯ ಸಂಸ್ಥೆಗಳಿಗೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಇರಲಿಲ್ಲ. ಅಲ್ಪಸಂಖ್ಯಾತ ಹಾಗೂ ಮಹಿಳೆಯರಿಗೆ ಮೀಸಲಾತಿ ಇರಲಿಲ್ಲ. ಮೊದಲ ಬಾರಿಗೆ ಶೇ.33ರಷ್ಟು ಮೀಸಲಾತಿ ನೀಡಿದ್ದು ಕಾಂಗ್ರೆಸ್ ಪಕ್ಷವಾಗಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಅಧ್ಯಕ್ಷ ಸ್ಥಾನದ ಮೀಸಲಾತಿ ನೀಡಲಾಯಿತು.

ಹಿಂದೂತ್ವದಲ್ಲಿ ಸಮಾನತೆ ಇಲ್ಲ ಎಂದೇ ಅಂಬೇಡ್ಕರ್ ಬೌದ್ಧ ಧರ್ಮಕ್ಕೆ ಮತಾಂತರಗೊಂಡರು. ಹಾಗಾಗಿ ಅವರವರಿಗೆ ಯಾವ ಧರ್ಮದಲ್ಲಿ ನಂಬಿಕೆ ಇದಿಯೊ ಆ ಧರ್ಮವನ್ನು ಅನುಸರಿಸುವುದರಲ್ಲಿ ತಪ್ಪೇನು ಇಲ್ಲ ಎಂದು ಹೇಳಿದರು.

ಮೇಕೆದಾಟು ಯೋಜನೆ ಜಾರಿ ಮಾಡಬೇಕೆಂದು ಮೇಕೆದಾಟುವಿನಿಂದ ಬೆಂಗಳೂರಿಗೆ ಪಾದಯಾತ್ರೆ ಹೊರಟಿರುವುದು ಡಿ.ಕೆ.ಶಿವಕುಮಾರ್ ಅಲ್ಲ, ಇದು ಪಕ್ಷದ ತೀರ್ಮಾನ‌. ಹಾಗಾಗಿ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರುಗಳು ಭಾಗವಹಿಸುತ್ತೇವೆ. ಬಿಜೆಪಿಯವರಿಗೆ ಏಕೆ ಅನುಮಾನ ಎಂದು ಆಕ್ರೋಶ ವ್ಯಕ್ತಪಡಿಸಿದರು.

RELATED TOPICS:
English summary :Siddaramaiah

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...