Thu,May16,2024
ಕನ್ನಡ / English

ಪಂಜಾಬ ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಪ್ರಧಾನಿ ಅಸುರಕ್ಷಿತ ಪರಿಸ್ಥಿತಿಯಲ್ಲಿ ಉಳಿಸಿತ್ತು - ಬಿಜೆಪಿ | ಜನತಾ ನ್ಯೂಸ್

12 Jan 2022
2244

ನವದೆಹಲಿ : ಪಂಜಾಬನಲ್ಲಿ ಪೋಲೀಸರ ನಿರಂತರ ಮಾಹಿತಿ, ಪ್ರಯತ್ನದ ಬಳಿಕವೂ ಕಾಂಗ್ರೆಸ್ ಸರ್ಕಾರ ಪ್ರಧಾನಿಯವರನ್ನು ಉದ್ದೇಶಪೂರ್ವಕವಾಗಿ ಅಸುರಕ್ಷಿತ ಪರಿಸ್ಥಿತಿಯಲ್ಲಿ ಉಳಿಸಿತ್ತು", ಎಂಬ ಗಂಭೀರ ಆರೋಪವನ್ನು ಬಿಜೆಪಿ ಮಾಡಿದೆ.

ರಾಷ್ಟ್ರೀಯ ನ್ಯೂಸ್ ಚಾನೆಲ್ ನಲ್ಲಿ ಪಂಜಾಬ ಪೋಲಿಸ್ ಅಧಿಕಾರಿಯೊಬ್ಬರ ಹೇಳಿಕೆಯನು ಉಲ್ಲೇಖಿಸಿ ಮಾತನಾಡಿದ ಕೇಂದ್ರ ಮಂತ್ರಿ ಸ್ಮ್ರಿತಿ ಇರಾನಿ ಅವರು, "ಪ್ರಧಾನಮಂತ್ರಿಯವರ ಭದ್ರತೆಗೆ ಭಂಗ ಆಗುತ್ತಿರುವ ಬಗ್ಗೆ ಅವರು ನಿರಂತರವಾಗಿ ಹಿರಿಯ ಅಧಿಕಾರಿಗಳಿಗೆ ಪಂಜಾಬನ ಕಾಂಗ್ರೆಸ್ ಸರ್ಕಾರಕ್ಕೆ ಪದೇಪದೇ ಮಾಹಿತಿ ನಿಡುತ್ತಿದ್ದರೂ, ಪ್ರಧಾನಮಂತ್ರಿಯವರ ರಕ್ಷಣೆ ಮಾಡುವಂತಹ ಯಾವುದೇ ಕಾರ್ಯಾಚರಣೆಯನ್ನು ಕಾಂಗ್ರೆಸ್ ಸರ್ಕಾರ ಮಾಡಲಿಲ್ಲ.

ಈ ಸೂಚನೆ/ಎಚ್ಚರಿಕೆಯ ಬಳಿಕವೂ ಪ್ರಧಾನಮಂತ್ರಿಯವರನ್ನು ಸುರಕ್ಷಿತಗೊಳಿಸು ನಿಟ್ಟಿನಲ್ಲಿ ಯಾವುದೇ ಕ್ರಮ ಕೈಗೊಳ್ಳದೇ ಇದ್ದ ಪಂಜಾಬ ಕಾಂಗ್ರೆಸ್ ಸರ್ಕಾರದಲ್ಲಿರುವ ಆ ಯಾವ ನಾಯಕ, ಅಧಿಕಾರಿ ಯಾರು? ಎಂಬುದು ನನ್ನ ಪ್ರಶ್ನೆ", ಎಂದು ಮಂತ್ರಿ ಇರಾನಿ ಅವರು ಹೇಳಿದ್ದಾರೆ.

ಪ್ರಧಾನಿ ಅವರ ಸುರಕ್ಷತೆಯನ್ನು ಖಂಡಿನೆಗೆ ಪಂಜಾಬದ ಅಧಿಕಾರಿಗಳಿಗೆ ಪಂಜಾಬ ಕಾಂಗ್ರೆಸ್ ಸರ್ಕಾರದ ಯಾವ ಮುಖಂಡ ಆದೇಶ ನೀಡಿದ್ದರು? ದೌರ್ಭಾಗ್ಯ ಎಂದರೆ ಕಾಂಗ್ರೆಸ್ ಮುಖದರು ಈ ಗಂಭೀರ ಪರಿಸ್ಥಿತಿಯನ್ನು ಒಂದಲ್ಲಾ ಒಂದು ಹಾಸ್ಯಾಸ್ಪದ ರೀತಿಯಲ್ಲಿ ಸಣ್ಣದಾಗಿಸಲು ಪ್ರಯತ್ನಿಸುತ್ತಿದ್ದಾರೆ

ಪೋಲಿಸ್ ಅಧಿಕಾರಿಗಳ ಹೇಳಿಕೆ ನೀಡಿ, ಪದೇಪದೇ ಅವರ ಪ್ರಯತ್ನದ ಬಳಿಕವೂ ಕಾಂಗ್ರೆಸ್ ಪಕ್ಷದ ನೇತ್ರತ್ವವೂ ಉದ್ದೇಶ ಪೂರ್ವಕವಾಗಿ ಪ್ರಧಾನ ಮಂತ್ರಿಯವರನ್ನು ಒಂದು ಅಸುರಕ್ಷಿತ ಪರಿಸ್ಥಿತಿಯಲ್ಲಿ ಉಳಿಸಿದ್ದಾರೆ. ಇದು ಕೇವಲ ನಿಂದನೀಯ ಅಷ್ಟೇ ಅಲ್ಲ ದಂಡನೀಯ ಕೂಡ ಹೌದು, ಎಂದು ಕೇಂದ್ರ ಮಂತ್ರಿ ಸ್ಮ್ರಿತಿ ಇರಾನಿ ಹೇಳಿದ್ದಾರೆ.

RELATED TOPICS:
English summary : The Punjab Congress government deliberately kept the Prime Minister in an unsafe situation - BJP

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...