ಹರ್ಷ ಕುಟುಂಬಕ್ಕೆ ಸಾಂತ್ವನ ಹೇಳಿದ ಯಡಿಯೂರಪ್ಪ: ನಿಮ್ಮೊಂದಿಗೆ ನಾವಿದ್ದೇವೆ, ಧೈರ್ಯವಾಗಿರಿ | ಜನತಾ ನ್ಯೂಸ್
ಬೆಂಗಳೂರು : ಶಿವಮೊಗ್ಗದಲ್ಲಿ ಹತ್ಯೆಯಾದ ಬಜರಂಗದಳದ ಕಾರ್ಯಕರ್ತ ಹರ್ಷ ಅವರ ಕುಟುಂಬದ ಸದಸ್ಯರೊಂದಿಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮಾತನಾಡಿ, ಸಾಂತ್ವನ ಹೇಳಿದರು.
ಇಂದು ದೂರವಾಣಿ ಕರೆ ಮಾಡಿ ಹರ್ಷ ಕುಟುಂಬಕ್ಕೆ ಸಾಂತ್ವನ ಹೇಳಿದರು. ಸದ್ಯದಲ್ಲೇ ನಿಮ್ಮ ಮನೆಗೆ ಭೇಟಿ ನೀಡುತ್ತೇನೆ ಧೈರ್ಯದಿಂದ ಇರಿ. ನಿಮ್ಮ ಕುಟುಂಬದೊಂದಿಗೆ ನಾವಿದ್ದೇವೆ ಎಂದು ಧೈರ್ಯ ತುಂಬಿದರು.
RELATED TOPICS:
English summary :Harsha Murder Case: Former CM BS Yeddyurappa consoled the family