Fri,Apr26,2024
ಕನ್ನಡ / English

ನಾಪತ್ತೆಯಾದ ಪತ್ನಿ ಫೋಟೋಗೆ ಫೇಸ್‍ಬುಕ್‍ನಲ್ಲಿ RIP ಎಂದ ಗಂಡ: ಪೋಷಕರಲ್ಲಿ ಆತಂಕ | ಜನತಾ ನ್ಯೂಸ್

25 Feb 2022
3387

ದೊಡ್ಡಬಳ್ಳಾಪುರ : ಗಂಡ ತನ್ನ ಫೇಸ್​ಬುಕ್ ಅಕೌಂಟ್​ನಲ್ಲಿ ಹೆಂಡತಿಯ ಫೋಟೋ ಹಾಕಿ ಶ್ರದ್ಧಾಂಜಲಿ ಸಲ್ಲಿಸಿದ್ದಾನೆ. ಇದೀಗ ಹೆಂಡತಿ ನಾಪತ್ತೆಯಾಗಿದ್ದಾಳೆ.

ಇದನ್ನು ನೋಡಿದ ಯುವತಿಯ ಪೋಷಕರು ಮಗಳನ್ನು ಹುಡುಕಿಕೊಂಡು ಗಂಡನ ಮನೆಗೆ ಬಂದಿದ್ದಾರೆ ಆಗ ನಾಪತ್ತೆಯಾಗಿರೋದು ಗೊತ್ತಾಗಿದೆ, ಪೋಷಕರಲ್ಲಿ ಆತಂಕ ಉಂಟುಮಾಡಿದೆ.

ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಉದನಹಳ್ಳಿ ಗ್ರಾಮದಲ್ಲಿ ನಡೆದಿದ್ದು, 22 ವರ್ಷದ ಲೀಲಾವತಿ ನಾಪತ್ತೆಯಾದ ಗೃಹಿಣಿಯಾಗಿದ್ದಾರೆ. ಲೀಲಾವತಿ ಅವರನ್ನು ಊದನಹಳ್ಳಿ ಗ್ರಾಮದ ಆರ್ಕೆಸ್ಟ್ರಾ ಕಲಾವಿದ ಮುನಿಕೃಷ್ಣ ಜೊತೆ ಮದುವೆ ಮಾಡಿಕೊಡಲಾಗಿತ್ತು.

ಫೆಬ್ರವರಿ 23ರ ರಾತ್ರಿ ಮುನಿಕೃಷ್ಣ ತನ್ನ ತಂಗಿ ಮಗನ ಬರ್ತ್​ಡೇ ಪಾರ್ಟಿಗೆ ಹೋಗಿದ್ದ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಲೀಲಾವತಿ ತನ್ನ ಗಂಡನ ಜೊತೆ ಜಗಳ ಮಾಡಿದ್ದಾಳೆ. ಈ ವೇಳೆ ಮುನಿಕೃಷ್ಣ ಹೆಂಡತಿಗೆ ಹೊಡೆದಿದ್ದ ಎನ್ನಲಾಗಿದ್ದು, ಮರುದಿನ ಮಧ್ಯಾಹ್ನ ಒಂದು ಗಂಟೆಗೆ ತನ್ನ ಫೇಸ್​ಬುಕ್ ಅಕೌಂಟ್​ನಲ್ಲಿ ಹೆಂಡತಿಯ ಫೋಟೋ ಹಾಕಿ RIP ಎಂದು ಬರೆದು ಶ್ರದ್ಧಾಂಜಲಿ ಸಲ್ಲಿಸಿದ್ದಾನೆ.

ಈ ಪೋಸ್ಟ್ ನೋಡಿ ಗಾಬರಿಗೊಂಡ ಲೀಲಾವತಿ ತಂದೆ ಉದನಹಳ್ಳಿಗೆ ಬಂದು ಮಗಳನ್ನು ಹುಡುಕಾಡಿದ್ದಾರೆ. ಆದರೆ ಮಗಳು ಪತ್ತೆಯಾಗದ ಕಾರಣ ತನ್ನ ಮಗಳನ್ನು ಹೊಡೆದು ಸಾಯಿಸಿದ್ದಾನೆಂದು ನೆನೆದು ಕಣ್ಣೀರು ಹಾಕಿದ್ದಾರೆ. ಮುನಿಕೃಷ್ಣನೇ ಹೊಡೆದು ಸಾಯಿಸಿದ್ದಾನೆಂದು ಎಂದು ಆರೋಪಿಸಿದ್ದಾರೆ.

ಈ ಕುರಿತು ಮುನಿಕೃಷ್ಣನ ತಮ್ಮ ಮುನಿರಾಜುನನ್ನು ಕೇಳಿದ್ರೆ ಆತ ಬೇರೆಯೇ ಕಥೆ ಹೇಳುತ್ತಿದ್ದಾನೆ. ಬರ್ತ್ ಡೇ ಪಾರ್ಟಿ ವಿಚಾರಕ್ಕೆ ಅಣ್ಣ-ಅತ್ತಿಗೆ ನಡುವೆ ಜಗಳವಾಗಿದ್ದು ನಿಜ. ಮರುದಿನ ಬೆಳಗ್ಗೆ ಅತ್ತಿಗೆಗೆ ಅಣ್ಣ ಹೊಡೆದ. ಅನಂತರ ಅತ್ತಿಗೆ ಬ್ಯಾಗ್ ತೆಗೆದುಕೊಂಡು ಮನೆ ಬಿಟ್ಟು ಹೋಗಿದ್ದಾಳೆ. ಅಣ್ಣನ ಮೊಬೈಲ್ ಆಕೆಯ ಬಳಿ ಇದ್ದು, ಅತ್ತಿಗೆಯೇ ಅಣ್ಣನ ಫೇಸ್​ಬುಕ್ ಅಕೌಂಟ್​ನಲ್ಲಿ ತನ್ನ ಫೋಟೋ ಹಾಕಿ RIP ಎಂದು ಶ್ರದ್ಧಾಂಜಲಿ ಸಲ್ಲಿಸಿದ್ದಾಳೆ ಎನ್ನುತ್ತಿದ್ದಾನೆ.

RELATED TOPICS:
English summary :Husband as RIP on Facebook for photo of missing wife: Anxiety from parents

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...